ಬ್ರೇಕಿಂಗ್ ನ್ಯೂಸ್
04-05-25 09:26 pm HK News Desk ಕರ್ನಾಟಕ
ಕಲಬುರಗಿ, ಮೇ 4 : ಇತ್ತೀಚಿಗೆ ಸಿಇಟಿ ಪರೀಕ್ಷೆ ವೇಳೆ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಇದೀಗ ನೀಟ್ ಪರೀಕ್ಷೆಯಲ್ಲೂ ಅಧಿಕಾರಿಗಳು ಬ್ರಾಹ್ಮಣ ವಿದ್ಯಾರ್ಥಿಯೊಬ್ಬನ ಜನಿವಾರ ತೆಗೆಸಿದ ಪ್ರಸಂಗ ಕಲಬುರಗಿಯ ಸೇಂಟ್ ಮೇರಿ ಶಾಲೆಯಲ್ಲಿ ನಡೆದಿದೆ.
ನೀಟ್ ಪರೀಕ್ಷೆಗೆ ಬಂದಿದ್ದ ಶ್ರೀಪಾದ್ ಪಾಟೀಲ್ ಎಂಬ ವಿದ್ಯಾರ್ಥಿಗೆ ಜನಿವಾರ ತೆಗೆದು ಪರೀಕ್ಷಾ ಕೊಠಡಿಗೆ ಬಿಟ್ಟಿದ್ದು ಮತ್ತೆ ವಿವಾದ ಹೊತ್ತಿಕೊಳ್ಳುವಂತಾಗಿದೆ. ಘಟನೆ ಖಂಡಿಸಿ ಪರೀಕ್ಷಾ ಕೇಂದ್ರದ ಮುಂದೆ ಬ್ರಾಹ್ಮಣ ಸಮಾಜದ ಸದಸ್ಯರು ಪ್ರತಿಭಟನೆ ನಡೆಸಿದ್ದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಜೆ ಹೊತ್ತಿಗೆ ಕಲಬುರಗಿ ನಗರದ ಸೆಂಟ್ ಮೇರಿ ಶಾಲೆಯ ಪರೀಕ್ಷಾ ಕೇಂದ್ರದ ಮುಂದೆ ಅದೇ ವಿದ್ಯಾರ್ಥಿಗೆ ಪುನಃ ಜನಿವಾರ ಧಾರಣೆ ಮಾಡಲಾಯಿತು. ನೂರಾರು ಜನ ಪ್ರತಿಭಟನಾಕಾರರ ಸಮ್ಮುಖದಲ್ಲಿಯೇ ವಿದ್ಯಾರ್ಥಿ ಶ್ರೀಪಾದ ಪಾಟೀಲ್ ಗೆ ಬ್ರಾಹ್ಮಣ ಆಚಾರ್ಯರು ಶಾಸ್ತ್ರೋಕ್ತವಾಗಿ ಜನಿವಾರ ಧಾರಣೆ ಮಾಡಿದ್ದಾರೆ. ವೇದ ಘೋಷಗಳನ್ನು ಮೊಳಗಿಸಿ ಜನಿವಾರ ಧಾರಣೆ ಮಾಡಿಸಿದ್ದಾರೆ.
A protest broke out in front of the St. Mary’s School NEET (National Eligibility cum Entrance Test) examination centre in Kalaburagi on Sunday (May 4, 2025), after a student was allegedly forced to remove his ‘janivara’ (‘sacred thread’) before being allowed to appear for the NEET for medical admissions.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm