ಬ್ರೇಕಿಂಗ್ ನ್ಯೂಸ್
04-05-25 09:26 pm HK News Desk ಕರ್ನಾಟಕ
ಕಲಬುರಗಿ, ಮೇ 4 : ಇತ್ತೀಚಿಗೆ ಸಿಇಟಿ ಪರೀಕ್ಷೆ ವೇಳೆ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಇದೀಗ ನೀಟ್ ಪರೀಕ್ಷೆಯಲ್ಲೂ ಅಧಿಕಾರಿಗಳು ಬ್ರಾಹ್ಮಣ ವಿದ್ಯಾರ್ಥಿಯೊಬ್ಬನ ಜನಿವಾರ ತೆಗೆಸಿದ ಪ್ರಸಂಗ ಕಲಬುರಗಿಯ ಸೇಂಟ್ ಮೇರಿ ಶಾಲೆಯಲ್ಲಿ ನಡೆದಿದೆ.
ನೀಟ್ ಪರೀಕ್ಷೆಗೆ ಬಂದಿದ್ದ ಶ್ರೀಪಾದ್ ಪಾಟೀಲ್ ಎಂಬ ವಿದ್ಯಾರ್ಥಿಗೆ ಜನಿವಾರ ತೆಗೆದು ಪರೀಕ್ಷಾ ಕೊಠಡಿಗೆ ಬಿಟ್ಟಿದ್ದು ಮತ್ತೆ ವಿವಾದ ಹೊತ್ತಿಕೊಳ್ಳುವಂತಾಗಿದೆ. ಘಟನೆ ಖಂಡಿಸಿ ಪರೀಕ್ಷಾ ಕೇಂದ್ರದ ಮುಂದೆ ಬ್ರಾಹ್ಮಣ ಸಮಾಜದ ಸದಸ್ಯರು ಪ್ರತಿಭಟನೆ ನಡೆಸಿದ್ದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಜೆ ಹೊತ್ತಿಗೆ ಕಲಬುರಗಿ ನಗರದ ಸೆಂಟ್ ಮೇರಿ ಶಾಲೆಯ ಪರೀಕ್ಷಾ ಕೇಂದ್ರದ ಮುಂದೆ ಅದೇ ವಿದ್ಯಾರ್ಥಿಗೆ ಪುನಃ ಜನಿವಾರ ಧಾರಣೆ ಮಾಡಲಾಯಿತು. ನೂರಾರು ಜನ ಪ್ರತಿಭಟನಾಕಾರರ ಸಮ್ಮುಖದಲ್ಲಿಯೇ ವಿದ್ಯಾರ್ಥಿ ಶ್ರೀಪಾದ ಪಾಟೀಲ್ ಗೆ ಬ್ರಾಹ್ಮಣ ಆಚಾರ್ಯರು ಶಾಸ್ತ್ರೋಕ್ತವಾಗಿ ಜನಿವಾರ ಧಾರಣೆ ಮಾಡಿದ್ದಾರೆ. ವೇದ ಘೋಷಗಳನ್ನು ಮೊಳಗಿಸಿ ಜನಿವಾರ ಧಾರಣೆ ಮಾಡಿಸಿದ್ದಾರೆ.
A protest broke out in front of the St. Mary’s School NEET (National Eligibility cum Entrance Test) examination centre in Kalaburagi on Sunday (May 4, 2025), after a student was allegedly forced to remove his ‘janivara’ (‘sacred thread’) before being allowed to appear for the NEET for medical admissions.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
22-02-26 06:55 pm
Mangalore Correspondent
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
22-02-26 10:43 pm
Mangalore Correspondent
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm