ಬ್ರೇಕಿಂಗ್ ನ್ಯೂಸ್
04-05-25 09:26 pm HK News Desk ಕರ್ನಾಟಕ
ಕಲಬುರಗಿ, ಮೇ 4 : ಇತ್ತೀಚಿಗೆ ಸಿಇಟಿ ಪರೀಕ್ಷೆ ವೇಳೆ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಇದೀಗ ನೀಟ್ ಪರೀಕ್ಷೆಯಲ್ಲೂ ಅಧಿಕಾರಿಗಳು ಬ್ರಾಹ್ಮಣ ವಿದ್ಯಾರ್ಥಿಯೊಬ್ಬನ ಜನಿವಾರ ತೆಗೆಸಿದ ಪ್ರಸಂಗ ಕಲಬುರಗಿಯ ಸೇಂಟ್ ಮೇರಿ ಶಾಲೆಯಲ್ಲಿ ನಡೆದಿದೆ.
ನೀಟ್ ಪರೀಕ್ಷೆಗೆ ಬಂದಿದ್ದ ಶ್ರೀಪಾದ್ ಪಾಟೀಲ್ ಎಂಬ ವಿದ್ಯಾರ್ಥಿಗೆ ಜನಿವಾರ ತೆಗೆದು ಪರೀಕ್ಷಾ ಕೊಠಡಿಗೆ ಬಿಟ್ಟಿದ್ದು ಮತ್ತೆ ವಿವಾದ ಹೊತ್ತಿಕೊಳ್ಳುವಂತಾಗಿದೆ. ಘಟನೆ ಖಂಡಿಸಿ ಪರೀಕ್ಷಾ ಕೇಂದ್ರದ ಮುಂದೆ ಬ್ರಾಹ್ಮಣ ಸಮಾಜದ ಸದಸ್ಯರು ಪ್ರತಿಭಟನೆ ನಡೆಸಿದ್ದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಜೆ ಹೊತ್ತಿಗೆ ಕಲಬುರಗಿ ನಗರದ ಸೆಂಟ್ ಮೇರಿ ಶಾಲೆಯ ಪರೀಕ್ಷಾ ಕೇಂದ್ರದ ಮುಂದೆ ಅದೇ ವಿದ್ಯಾರ್ಥಿಗೆ ಪುನಃ ಜನಿವಾರ ಧಾರಣೆ ಮಾಡಲಾಯಿತು. ನೂರಾರು ಜನ ಪ್ರತಿಭಟನಾಕಾರರ ಸಮ್ಮುಖದಲ್ಲಿಯೇ ವಿದ್ಯಾರ್ಥಿ ಶ್ರೀಪಾದ ಪಾಟೀಲ್ ಗೆ ಬ್ರಾಹ್ಮಣ ಆಚಾರ್ಯರು ಶಾಸ್ತ್ರೋಕ್ತವಾಗಿ ಜನಿವಾರ ಧಾರಣೆ ಮಾಡಿದ್ದಾರೆ. ವೇದ ಘೋಷಗಳನ್ನು ಮೊಳಗಿಸಿ ಜನಿವಾರ ಧಾರಣೆ ಮಾಡಿಸಿದ್ದಾರೆ.
A protest broke out in front of the St. Mary’s School NEET (National Eligibility cum Entrance Test) examination centre in Kalaburagi on Sunday (May 4, 2025), after a student was allegedly forced to remove his ‘janivara’ (‘sacred thread’) before being allowed to appear for the NEET for medical admissions.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm