ಬ್ರೇಕಿಂಗ್ ನ್ಯೂಸ್
06-05-25 01:35 pm HK News Desk ಕರ್ನಾಟಕ
ಹುಬ್ಬಳ್ಳಿ , ಮೇ 06 : ಇಂಗಳಹಳ್ಳಿ ಕ್ರಾಸ್ ಬಳಿ ಕಾರು ಮತ್ತು ಲಾರಿಯ ನಡುವೆ ನಡೆದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಮೃತರೆಲ್ಲರೂ ಶಿವಮೊಗ್ಗ ಜಿಲ್ಲೆಯ ಸಾಗರದವರಾಗಿದ್ದು, ಸಾವಿಗೀಡಾದವರನ್ನ ಶ್ವೇತ (29), ಅಂಜಲಿ(26), ಸಂದೀಪ್ (26), ವಿಠ್ಠಲ (55) ಮತ್ತು ಶಶಿಕಲಾ (40) ಎಂದು ಗುರುತಿಸಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೇ ಸ್ಥಳಕ್ಕೆ ದೌಡಾಯಿಸಿರುವ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು, ಶವಗಳನ್ನ ಹುಬ್ಬಳ್ಳಿಯ ಕಿಮ್ಸಗೆ ರವಾನೆ ಮಾಡಿದ್ದಾರೆ. ಸಾಗರ ತಾಲೂಕು ಮೂರ್ಕೈ ಗ್ರಾಮದ ಕುಟುಂಬ ಎಂದು ತಿಳಿದು ಬಂದಿದೆ. ಸಾಗರದ ಅಜ್ಜಿ ಮನೆಯಲ್ಲಿ ನಿಶ್ಚಿತಾರ್ಥ ಮುಗಿಸಿ ಹುಬ್ಬಳ್ಳಿಗೆ ಹಿಂದಿರುಗುತ್ತಿದ್ದರು. ಇವರೆಲ್ಲರೂ ಹುಬ್ಬಳ್ಳಿಯಲ್ಲೇ ನೆಲೆಸಿದ್ದರು. ಮೃತಪಟ್ಟವರಲ್ಲಿ ನಿಶ್ಚಿತಾರ್ಥ ಮಾಡಿಕೊಂಡ ಹುಡುಗಿಯೂ ಇದ್ದಳು ಎಂದು ತಿಳಿದುಬಂದಿದೆ.
ಘಟನೆ ನಡೆಯುತ್ತಿದ್ದಂತೆ ಲಾರಿ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದಾನೆ.
ಸ್ಥಳಕ್ಕೆ ಧಾರವಾಡ ಜಿಲ್ಲಾ ಎಸ್ಪಿ ಗೋಪಾಲ ಬ್ಯಾಕೋಡ, ಗ್ರಾಮೀಣ ಠಾಣೆ ಇನ್ಸಪೆಕ್ಟರ್ ಮುರುಗೇಶ ಚನ್ನಣ್ಣವರ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.
In a devastating road accident near Kusugal Cross on the outskirts of Hubballi, five members of the same family tragically lost their lives on the spot. The victims were returning from an engagement ceremony in Sagara when the accident occurred. The family, filled with joy just hours earlier, had been travelling back home with the newly engaged young woman when their vehicle met with the fatal mishap.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm