ಬ್ರೇಕಿಂಗ್ ನ್ಯೂಸ್
06-05-25 09:38 pm HK News Desk ಕರ್ನಾಟಕ
ಮೈಸೂರು, ಮೇ.06: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಅವಾಚ್ಯ ಶಬ್ದಗಳಿಂದ ನಿಂದಿಸಿ, ವಿಡಿಯೋ ಮಾಡಿ ಹರಿಬಿಟ್ಟಿದ್ದ ಮೈಸೂರು ಕೇಂದ್ರ ಕಾರಾಗೃಹದ ಸಿಬಂದಿ ಮಧು ಕುಮಾರ್ ವಿರುದ್ದ ಬೆಟ್ಟದಪುರ ಠಾಣೆ ಪೊಲೀಸರು ಸೂಮೊಟೊ ಕೇಸ್ ದಾಖಲಿಸಿ ಬಂಧಿಸಿದ್ದಾರೆ.
ಮೈಸೂರಿನ ವಿಜಯನಗರದಲ್ಲಿನ ಮನೆಯಲ್ಲಿ ಮಧು ನನ್ನ ಬಂಧಿಸಿದ ಪೊಲೀಸರು ನ್ಯಾಯಾಧೀಶರ ಎದುರು ಹಾಜರು ಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ನಡುವೆ ಕಾರಾಗೃಹ ಇಲಾಖೆಯಲ್ಲಿಯೂ ಮಧು ನನ್ನ ಸೇವೆಯಿಂದ ಅಮಾನತುಗೊಳಿಸಲಾಗಿದೆ. ಮಧು ವಿರುದ್ದ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಡಿಯೋದಲ್ಲಿ ಏನಿದೆ?
ಸಿಎಂ ಸಿದ್ದರಾಮಯ್ಯ ಬೆಳಗಾವಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗೆ ಗರಂ ಆಗಿ ಕೈ ಎತ್ತಿದ್ದ ಘಟನೆಯಿಂದ ಬೇಸರ ಗೊಂಡ ವಿಡಿಯೋ ಮಾಡಿದ್ರು. ಸಿಎಂಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೈದಿದ್ರು. ಉದಯಗಿರಿ ಪೊಲೀಸ್ ಠಾಣೆ ಹಲ್ಲೆ, ಸಿಎಂ ಸಿದ್ದರಾಮಯ್ಯ ಮೇಲಿನ ಮುಡಾ ಪ್ರಕರಣ ಸೇರಿದಂತೆ ವಿವಿಧ ವಿಷಯಗಳನ್ನು ಉಲ್ಲೇಖಿಸಿ ಬಾಯಿಗೆ ಬಂದಂತೆ ಮಾತನಾಡಿದ್ದಾರೆ. ವಿಡಿಯೋ ಕೊನೆಯಲ್ಲಿ "ನಾನು ಮಾಡಿರುವ ಈ ವಿಡಿಯೋವನ್ನು ಸಿಎಂಗೆ ಮಟ್ಟಿಸಿ. ಇದರಿಂದ ನನ್ನ ಕೆಲಸ ಹೋದರು ಪರವಾಗಿಲ್ಲ " ಎಂದು ಹೇಳಿದ್ದರು. ಈಗ ವಿಡಿಯೋ ವೈರಲ್ ಬೆನ್ನಲ್ಲಿ ಕೆಲಸ ಕಳೆದುಕೊಂಡು ಜೈಲಿಗೆ ತಲುಪಿದ್ದಾರೆ.
A warder at Mysuru Central Prison was suspended after he allegedly recorded a video abusing Karnataka Chief Minister Siddaramaiah and circulated it on social media, jail officials said on Tuesday. The warder, H N Madhu Kumar (45), an ex-Army man, has been serving in the prison department for the past four years, they said.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 03:51 pm
Mangaluru Correspondent
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
Forensic Expert Dr Mahabala Shetty, Dharmasth...
01-08-25 10:02 pm
02-08-25 07:20 pm
Bengaluru Correspondent
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm