ಬ್ರೇಕಿಂಗ್ ನ್ಯೂಸ್
06-05-25 09:38 pm HK News Desk ಕರ್ನಾಟಕ
ಮೈಸೂರು, ಮೇ.06: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಅವಾಚ್ಯ ಶಬ್ದಗಳಿಂದ ನಿಂದಿಸಿ, ವಿಡಿಯೋ ಮಾಡಿ ಹರಿಬಿಟ್ಟಿದ್ದ ಮೈಸೂರು ಕೇಂದ್ರ ಕಾರಾಗೃಹದ ಸಿಬಂದಿ ಮಧು ಕುಮಾರ್ ವಿರುದ್ದ ಬೆಟ್ಟದಪುರ ಠಾಣೆ ಪೊಲೀಸರು ಸೂಮೊಟೊ ಕೇಸ್ ದಾಖಲಿಸಿ ಬಂಧಿಸಿದ್ದಾರೆ.
ಮೈಸೂರಿನ ವಿಜಯನಗರದಲ್ಲಿನ ಮನೆಯಲ್ಲಿ ಮಧು ನನ್ನ ಬಂಧಿಸಿದ ಪೊಲೀಸರು ನ್ಯಾಯಾಧೀಶರ ಎದುರು ಹಾಜರು ಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ನಡುವೆ ಕಾರಾಗೃಹ ಇಲಾಖೆಯಲ್ಲಿಯೂ ಮಧು ನನ್ನ ಸೇವೆಯಿಂದ ಅಮಾನತುಗೊಳಿಸಲಾಗಿದೆ. ಮಧು ವಿರುದ್ದ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ವಿಡಿಯೋದಲ್ಲಿ ಏನಿದೆ?
ಸಿಎಂ ಸಿದ್ದರಾಮಯ್ಯ ಬೆಳಗಾವಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗೆ ಗರಂ ಆಗಿ ಕೈ ಎತ್ತಿದ್ದ ಘಟನೆಯಿಂದ ಬೇಸರ ಗೊಂಡ ವಿಡಿಯೋ ಮಾಡಿದ್ರು. ಸಿಎಂಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೈದಿದ್ರು. ಉದಯಗಿರಿ ಪೊಲೀಸ್ ಠಾಣೆ ಹಲ್ಲೆ, ಸಿಎಂ ಸಿದ್ದರಾಮಯ್ಯ ಮೇಲಿನ ಮುಡಾ ಪ್ರಕರಣ ಸೇರಿದಂತೆ ವಿವಿಧ ವಿಷಯಗಳನ್ನು ಉಲ್ಲೇಖಿಸಿ ಬಾಯಿಗೆ ಬಂದಂತೆ ಮಾತನಾಡಿದ್ದಾರೆ. ವಿಡಿಯೋ ಕೊನೆಯಲ್ಲಿ "ನಾನು ಮಾಡಿರುವ ಈ ವಿಡಿಯೋವನ್ನು ಸಿಎಂಗೆ ಮಟ್ಟಿಸಿ. ಇದರಿಂದ ನನ್ನ ಕೆಲಸ ಹೋದರು ಪರವಾಗಿಲ್ಲ " ಎಂದು ಹೇಳಿದ್ದರು. ಈಗ ವಿಡಿಯೋ ವೈರಲ್ ಬೆನ್ನಲ್ಲಿ ಕೆಲಸ ಕಳೆದುಕೊಂಡು ಜೈಲಿಗೆ ತಲುಪಿದ್ದಾರೆ.
A warder at Mysuru Central Prison was suspended after he allegedly recorded a video abusing Karnataka Chief Minister Siddaramaiah and circulated it on social media, jail officials said on Tuesday. The warder, H N Madhu Kumar (45), an ex-Army man, has been serving in the prison department for the past four years, they said.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm