ಬ್ರೇಕಿಂಗ್ ನ್ಯೂಸ್
07-05-25 04:07 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 7 : ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಎದುರಾಗಿ ಭಾರತೀಯ ಸೇನೆಯು ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಆಪರೇಶನ್ ಸಿಂಧೂರ ಹೆಸರಲ್ಲಿ ಕಾರ್ಯಾಚರಣೆ ನಡೆಸಿದ್ದನ್ನು ರಾಜ್ಯದ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಸ್ವಾಗತಿಸಿದ್ದು, ಭಾರತೀಯ ಸೇನೆಗೆ ಒಳಿತಾಗಲಿ ಎಂದು ಮುಜರಾಯಿ ಇಲಾಖೆ ವ್ಯಾಪ್ತಿಯ ಎಲ್ಲ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ಇದರಂತೆ, ಮುಜರಾಯಿ ಇಲಾಖೆ ಆಯುಕ್ತರು ಎಲ್ಲ ದೇವಸ್ಥಾನಗಳಿಗೆ ಸುತ್ತೋಲೆ ಹೊರಡಿಸಿದ್ದು, ಭಾರತೀಯ ಸೇನೆಯ ಹೆಸರಿನಲ್ಲಿ ಮತ್ತು ಸೈನಿಕರಿಗೆ ಮತ್ತಷ್ಟು ಶಕ್ತಿಯನ್ನು ನೀಡುವಂತೆ ಪ್ರಾರ್ಥಿಸಿ, ಸಂಕಲ್ಪ ಕೈಗೊಂಡು ಸಚಿವರ ಸೂಚನೆಯಂತೆ ವಿಶೇಷ ಪೂಜೆ ಕೈಗೊಳ್ಳುವಂತೆ ಆದೇಶ ಮಾಡಿದ್ದಾರೆ.
ಇದೇ ವೇಳೆ, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಆಪರೇಶನ್ ಸಿಂಧೂರ ಹೆಸರಿನ ಕಾರ್ಯಾಚರಣೆಯನ್ನು ಶ್ಲಾಘಿಸಿದ್ದು, ಭಯೋತ್ಪಾದಕರ ವಿರುದ್ಧದ ಹೋರಾಟದಲ್ಲಿ ಕೇಂದ್ರ ಸರಕಾರದ ಜೊತೆ ಕೈಜೋಡಿಸುತ್ತೇವೆ. ಇದು ಪಾಕಿಸ್ತಾನಕ್ಕೆ ನೀಡಿರುವ ಎಚ್ಚರಿಕೆಯಾಗಿದೆ. ಭಾರತೀಯ ಸೇನೆಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
Special Poojas in All Temples Under Muzrai Department in the Name of Indian Army, Orders Minister Ramalinga Reddy.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm