ಬ್ರೇಕಿಂಗ್ ನ್ಯೂಸ್
08-05-25 11:07 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 8 : ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಬಿಐ ವಿಶೇಷ ನ್ಯಾಯಾಲಯದಿಂದ ಏಳು ವರ್ಷಗಳ ಶಿಕ್ಷೆ ಪ್ರಕಟವಾದ ಬೆನ್ನಲ್ಲೇ ಗಾಲಿ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹ ಮಾಡಲಾಗಿದೆ. ಈ ಬಗ್ಗೆ ವಿಧಾನಸಭೆ ಸಚಿವಾಲಯ ಆದೇಶ ಹೊರಡಿಸಿದೆ.
ಕೋರ್ಟ್ ತೀರ್ಪು ಪ್ರಕಟವಾದ ಮೇ 6 ರಿಂದ ಅನ್ವಯವಾಗುವಂತೆ ಜನಾರ್ದನ ರೆಡ್ಡಿ ಅವರನ್ನು ವಿಧಾನಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ಅಧಿಸೂಚನೆ ಹೊರಡಿಸಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ಕ್ಷೇತ್ರದಿಂದ ರೆಡ್ಡಿ ವಿಧಾನಸಭೆಗೆ ಆಯ್ಕೆಯಾಗಿದ್ದು ಅಲ್ಲಿನ ಶಾಸಕ ಸ್ಥಾನ ಖಾಲಿಯಾದಂತಾಗಿದೆ.
ಸಂವಿಧಾನದ 191 (1) ವಿಧಿ ಅನ್ವಯ ಹಾಗೂ ಜನತಾ ಪ್ರಾತಿನಿಧ್ಯ ಕಾಯಿದೆ 1951 ರ ಸೆಕ್ಷನ್ 8 ರಡಿ ಜನಾರ್ದನ ರೆಡ್ಡಿ ಅವರನ್ನು ವಿಧಾನಸಭಾ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ. ಶಿಕ್ಷೆಯ ತೀರ್ಪಿಗೆ ಮೇಲಿನ ಕೋರ್ಟ್ ತಡೆಯಾಜ್ಞೆ ನೀಡದ ಹೊರತು ಮುಂದಿನ 6 ವರ್ಷಗಳ ಅವಧಿಗೆ ಅನರ್ಹತೆ ಜಾರಿಯಲ್ಲಿ ಇರಲಿದೆ. ಇದರೊಂದಿಗೆ ಕರ್ನಾಟಕ ವಿಧಾನಸಭೆಯಲ್ಲಿ ಒಂದು ಸ್ಥಾನ ತೆರವಾದಂತಾಗಿದೆ ಎಂದು ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಕ್ರಮ ಗಣಿಗಾರಿಕೆ ಸಂಬಂಧ ಸಿಬಿಐ ವಿಶೇಷ ನ್ಯಾಯಾಲಯವು ಶಾಸಕ ಜನಾರ್ದನ ರೆಡ್ಡಿ ಅವರಿಗೆ ಏಳು ವರ್ಷಗಳ ಶಿಕ್ಷೆ ವಿಧಿಸಿತ್ತು. ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದ ಖಾದರ್, ಕೋರ್ಟ್ ತೀರ್ಪು ಬಗ್ಗೆ ಪತ್ರಿಕೆಗಳ ಮೂಲಕ ಗಮನಿಸಿದ್ದೇನೆ. ನ್ಯಾಯಾಲಯದ ಅಧಿಕೃತ ಆದೇಶ ಪ್ರತಿ ತಲುಪಿದ ಬಳಿಕ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ವಿಧಾನಸಭಾಧ್ಯಕ್ಷ ಯುಟಿ ಖಾದರ್ ಹೇಳಿದ್ದರು.
Former Minister and BJP leader, Gali Janardhana Reddy, representing Gangavati in the Legislative Assembly, has been disqualified from the House following his conviction by the court of Principal Special Judge for CBI cases in Hyderabad.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm