ಬ್ರೇಕಿಂಗ್ ನ್ಯೂಸ್
10-05-25 12:40 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 10 : "ಭಯೋತ್ಪಾದನೆ ವಿರುದ್ಧ ನಮ್ಮ ಯೋಧರು ಪ್ರಾಣ ಪಣಕ್ಕಿಟ್ಟು ಹೋರಾಡುತ್ತಿರುವ ಈ ಸೂಕ್ಷ್ಮ ಸಂದರ್ಭದಲ್ಲಿ ಮೇ 15 ರಂದು ಯಾರೂ ನನ್ನ ಜನ್ಮದಿನಾಚರಣೆ ಮಾಡುವುದು ಬೇಡ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ.
"ನನ್ನ ಜನ್ಮದಿನದ ಹೆಸರಿನಲ್ಲಿ ಯಾರೊಬ್ಬರೂ ಸಂಭ್ರಮಾಚರಣೆ ಮಾಡಬಾರದು. ಅಂದು ನಾನು ಊರಿನಲ್ಲಿ ಇರುವುದಿಲ್ಲ. ಅಂದು ನನ್ನನ್ನು ಭೇಟಿ ಮಾಡಲು ಯಾರೂ ನನ್ನ ನಿವಾಸ, ಕಚೇರಿಗೆ ಬರುವುದು ಬೇಡ. ಯಾರೂ ಅನ್ಯಥಾ ಭಾವಿಸಬಾರದು. ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ಸಹಕರಿಸಬೇಕು" ಎಂದು ಡಿ.ಕೆ ಶಿವಕುಮಾರ್ ಮಾಧ್ಯಮ ಹೇಳಿಕೆಯಲ್ಲಿ ವಿನಂತಿ ಮಾಡಿದ್ದಾರೆ.
ಜನ್ಮದಿನದ ಶುಭ ಕೋರುವ ಫ್ಲೆಕ್ಸ್, ಬ್ಯಾನರ್ ಗಳನ್ನು ಹಾಕುವುದಾಗಲಿ, ಜಾಹೀರಾತುಗಳನ್ನು ನೀಡುವುದಾಗಲಿ ಮಾಡಬಾರದು ಎಂದು ಅಭಿಮಾನಿಗಳು, ಪಕ್ಷದ ನಾಯಕರು ಹಾಗೂ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.
"ದೇಶದ ಐಕ್ಯತೆ, ಸಾರ್ವಭೌಮತೆ ರಕ್ಷಣೆಗೆ ನಾವು ಯೋಧರ ಜತೆ ನಿಲ್ಲಬೇಕು. ಅವರು ಸುರಕ್ಷಿತವಾಗಿ ಈ ಹೋರಾಟವನ್ನು ಗೆದ್ದು ಬರಲಿ ಎಂದು ದೇವರಲ್ಲಿ ಪ್ರಾರ್ಥಿಸೋಣ" ಎಂದು ತಿಳಿಸಿದ್ದಾರೆ.
Soldiers Are Risking Their Lives Fighting Terrorism; Don't Celebrate My Birthday or Put Up Flex Banners, DK Shivakumar Appeals to Party Workers.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm