ಬ್ರೇಕಿಂಗ್ ನ್ಯೂಸ್
10-05-25 10:40 pm HK News Desk ಕರ್ನಾಟಕ
ಕಲಬುರಗಿ, ಮೇ 10 : ಪಾಕಿಸ್ತಾನ ಖಾಲಿ ಡಬ್ಬಾ ಇದ್ದಂತೆ, ಅದೊಂದು ಠುಸ್ ಪಟಾಕಿ ಎಂದು ಸಚಿವ ಜಮೀರ ಅಹ್ಮದ್ ಹೇಳಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಮನಸ್ಸು ಮಾಡಿದ್ರೆ ಎರಡೇ ದಿನಕ್ಕೆ ಪಾಕಿಸ್ತಾನ ನಿರ್ನಾಮ ಮಾಡಬಹುದು ಎಂದು ಗುಡುಗಿದರು.
“ಅಪರೇಷನ್ ಸಿಂದೂರ' ಯಶಸ್ವಿಯಾಗಲೆಂದು ನಾವೆಲ್ಲ ಪ್ರಾರ್ಥನೆ ಮಾಡಿದ್ದೇವೆ. ಪಾಕಿಸ್ತಾನ ಬಳಿ ಏನೇನೂ ಇಲ್ಲ. ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಉತ್ತಮ ನಿರ್ಧಾರ ತೆಗೆದುಕೊಂಡಿದೆ.
ಪ್ರಧಾನಿ ಹೇಳಿದರೆ ನಾನು"ಸೂಸೈಡ್ ಬಾಂಬ್' ಕಟ್ಟಿಕೊಂಡು ಪಾಕಿಸ್ತಾನಕ್ಕೆ ಹೋಗಲು ಸಿದ್ಧ ಎಂದು ಪುನರುಚ್ಚರಿಸಿದರು.
ಎಲ್ಲಾ ಮಸೀದಿಗಳಲ್ಲಿ ಪ್ರಾರ್ಥನೆ ಮಾಡಲು ಹೇಳಿದ್ದೇವೆ. ನಾನು ಕೂಡಾ ಗಾಂಧಿ ನಗರದಲ್ಲಿ ಪ್ರಾರ್ಥನೆ ಮಾಡಿದ್ದೇನೆ. ಸೈನಿಕರಿಗೆ ಹೆಚ್ಚು ಶಕ್ತಿ ಕೊಡಲು ಇಡೀ ದೇಶದಲ್ಲಿ ಮಸೀದಿಯಲ್ಲಿ ಪ್ರಾರ್ಥನೆ ಮಾಡುತ್ತಿದ್ದೇವೆ. ಈ ಯುದ್ಧದಲ್ಲಿ ಸೈನಿಕರು ಯಶಸ್ವಿಯಾಗಬೇಕು ಅಂತಾ ನಾವು ಪ್ರಾರ್ಥಿಸುತ್ತಿದ್ದೇವೆಂದು ಅವರು ಹೇಳೀದ್ದಾರೆ.
ಸೂಸೈಡ್ ಬಾಂಬರ್ ಆಗಿ ಪಾಕಿಸ್ತಾನಕ್ಕೆ ಹೋಗಿ ಯುದ್ಧ ಮಾಡುತ್ತೇನೆಂಬ ಹೇಳಿಕೆಗೆ ಬಿಜೆಪಿ ಟೀಕಿಸಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಜಮೀರ್, ʼಬಿಜೆಪಿ ಅವರಿಗೆ ಟೀಕೆ ಬಿಟ್ಟು ಮತ್ತಿನ್ನೇನೂ ಗೊತ್ತಿಲ್ಲ. ನಾನು ದೇಶಕೋಸ್ಕರ ಬಲಿ ಆಗೋಕೆ ಸಿದ್ಧ ಅಂತಾ ಹೇಳಿದ್ದೇನೆ. ಈಗಲೂ ನನ್ನ ಮಾತಿಗೆ ನಾನು ಬದ್ಧ. ಈಗಲೂ ಹೇಳ್ತೀನಿ ದೇಶಕ್ಕಾಗಿ ನಾನು ಪ್ರಾಣ ಕೊಡಲು ಸಿದ್ಧʼವೆಂದು ತಿಳಿಸಿದ್ದಾರೆ.
Ready to Wear Suicide Bomb and Go to Pakistan if Modi Orders, Minister zameer ahmed Calls Pakistan a Firecracker Nation.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm