ಬ್ರೇಕಿಂಗ್ ನ್ಯೂಸ್
10-05-25 10:40 pm HK News Desk ಕರ್ನಾಟಕ
ಕಲಬುರಗಿ, ಮೇ 10 : ಪಾಕಿಸ್ತಾನ ಖಾಲಿ ಡಬ್ಬಾ ಇದ್ದಂತೆ, ಅದೊಂದು ಠುಸ್ ಪಟಾಕಿ ಎಂದು ಸಚಿವ ಜಮೀರ ಅಹ್ಮದ್ ಹೇಳಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಮನಸ್ಸು ಮಾಡಿದ್ರೆ ಎರಡೇ ದಿನಕ್ಕೆ ಪಾಕಿಸ್ತಾನ ನಿರ್ನಾಮ ಮಾಡಬಹುದು ಎಂದು ಗುಡುಗಿದರು.
“ಅಪರೇಷನ್ ಸಿಂದೂರ' ಯಶಸ್ವಿಯಾಗಲೆಂದು ನಾವೆಲ್ಲ ಪ್ರಾರ್ಥನೆ ಮಾಡಿದ್ದೇವೆ. ಪಾಕಿಸ್ತಾನ ಬಳಿ ಏನೇನೂ ಇಲ್ಲ. ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಉತ್ತಮ ನಿರ್ಧಾರ ತೆಗೆದುಕೊಂಡಿದೆ.
ಪ್ರಧಾನಿ ಹೇಳಿದರೆ ನಾನು"ಸೂಸೈಡ್ ಬಾಂಬ್' ಕಟ್ಟಿಕೊಂಡು ಪಾಕಿಸ್ತಾನಕ್ಕೆ ಹೋಗಲು ಸಿದ್ಧ ಎಂದು ಪುನರುಚ್ಚರಿಸಿದರು.
ಎಲ್ಲಾ ಮಸೀದಿಗಳಲ್ಲಿ ಪ್ರಾರ್ಥನೆ ಮಾಡಲು ಹೇಳಿದ್ದೇವೆ. ನಾನು ಕೂಡಾ ಗಾಂಧಿ ನಗರದಲ್ಲಿ ಪ್ರಾರ್ಥನೆ ಮಾಡಿದ್ದೇನೆ. ಸೈನಿಕರಿಗೆ ಹೆಚ್ಚು ಶಕ್ತಿ ಕೊಡಲು ಇಡೀ ದೇಶದಲ್ಲಿ ಮಸೀದಿಯಲ್ಲಿ ಪ್ರಾರ್ಥನೆ ಮಾಡುತ್ತಿದ್ದೇವೆ. ಈ ಯುದ್ಧದಲ್ಲಿ ಸೈನಿಕರು ಯಶಸ್ವಿಯಾಗಬೇಕು ಅಂತಾ ನಾವು ಪ್ರಾರ್ಥಿಸುತ್ತಿದ್ದೇವೆಂದು ಅವರು ಹೇಳೀದ್ದಾರೆ.
ಸೂಸೈಡ್ ಬಾಂಬರ್ ಆಗಿ ಪಾಕಿಸ್ತಾನಕ್ಕೆ ಹೋಗಿ ಯುದ್ಧ ಮಾಡುತ್ತೇನೆಂಬ ಹೇಳಿಕೆಗೆ ಬಿಜೆಪಿ ಟೀಕಿಸಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಜಮೀರ್, ʼಬಿಜೆಪಿ ಅವರಿಗೆ ಟೀಕೆ ಬಿಟ್ಟು ಮತ್ತಿನ್ನೇನೂ ಗೊತ್ತಿಲ್ಲ. ನಾನು ದೇಶಕೋಸ್ಕರ ಬಲಿ ಆಗೋಕೆ ಸಿದ್ಧ ಅಂತಾ ಹೇಳಿದ್ದೇನೆ. ಈಗಲೂ ನನ್ನ ಮಾತಿಗೆ ನಾನು ಬದ್ಧ. ಈಗಲೂ ಹೇಳ್ತೀನಿ ದೇಶಕ್ಕಾಗಿ ನಾನು ಪ್ರಾಣ ಕೊಡಲು ಸಿದ್ಧʼವೆಂದು ತಿಳಿಸಿದ್ದಾರೆ.
Ready to Wear Suicide Bomb and Go to Pakistan if Modi Orders, Minister zameer ahmed Calls Pakistan a Firecracker Nation.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm