ಬ್ರೇಕಿಂಗ್ ನ್ಯೂಸ್
10-05-25 10:40 pm HK News Desk ಕರ್ನಾಟಕ
ಕಲಬುರಗಿ, ಮೇ 10 : ಪಾಕಿಸ್ತಾನ ಖಾಲಿ ಡಬ್ಬಾ ಇದ್ದಂತೆ, ಅದೊಂದು ಠುಸ್ ಪಟಾಕಿ ಎಂದು ಸಚಿವ ಜಮೀರ ಅಹ್ಮದ್ ಹೇಳಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಮನಸ್ಸು ಮಾಡಿದ್ರೆ ಎರಡೇ ದಿನಕ್ಕೆ ಪಾಕಿಸ್ತಾನ ನಿರ್ನಾಮ ಮಾಡಬಹುದು ಎಂದು ಗುಡುಗಿದರು.
“ಅಪರೇಷನ್ ಸಿಂದೂರ' ಯಶಸ್ವಿಯಾಗಲೆಂದು ನಾವೆಲ್ಲ ಪ್ರಾರ್ಥನೆ ಮಾಡಿದ್ದೇವೆ. ಪಾಕಿಸ್ತಾನ ಬಳಿ ಏನೇನೂ ಇಲ್ಲ. ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಉತ್ತಮ ನಿರ್ಧಾರ ತೆಗೆದುಕೊಂಡಿದೆ.
ಪ್ರಧಾನಿ ಹೇಳಿದರೆ ನಾನು"ಸೂಸೈಡ್ ಬಾಂಬ್' ಕಟ್ಟಿಕೊಂಡು ಪಾಕಿಸ್ತಾನಕ್ಕೆ ಹೋಗಲು ಸಿದ್ಧ ಎಂದು ಪುನರುಚ್ಚರಿಸಿದರು.
ಎಲ್ಲಾ ಮಸೀದಿಗಳಲ್ಲಿ ಪ್ರಾರ್ಥನೆ ಮಾಡಲು ಹೇಳಿದ್ದೇವೆ. ನಾನು ಕೂಡಾ ಗಾಂಧಿ ನಗರದಲ್ಲಿ ಪ್ರಾರ್ಥನೆ ಮಾಡಿದ್ದೇನೆ. ಸೈನಿಕರಿಗೆ ಹೆಚ್ಚು ಶಕ್ತಿ ಕೊಡಲು ಇಡೀ ದೇಶದಲ್ಲಿ ಮಸೀದಿಯಲ್ಲಿ ಪ್ರಾರ್ಥನೆ ಮಾಡುತ್ತಿದ್ದೇವೆ. ಈ ಯುದ್ಧದಲ್ಲಿ ಸೈನಿಕರು ಯಶಸ್ವಿಯಾಗಬೇಕು ಅಂತಾ ನಾವು ಪ್ರಾರ್ಥಿಸುತ್ತಿದ್ದೇವೆಂದು ಅವರು ಹೇಳೀದ್ದಾರೆ.
ಸೂಸೈಡ್ ಬಾಂಬರ್ ಆಗಿ ಪಾಕಿಸ್ತಾನಕ್ಕೆ ಹೋಗಿ ಯುದ್ಧ ಮಾಡುತ್ತೇನೆಂಬ ಹೇಳಿಕೆಗೆ ಬಿಜೆಪಿ ಟೀಕಿಸಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಜಮೀರ್, ʼಬಿಜೆಪಿ ಅವರಿಗೆ ಟೀಕೆ ಬಿಟ್ಟು ಮತ್ತಿನ್ನೇನೂ ಗೊತ್ತಿಲ್ಲ. ನಾನು ದೇಶಕೋಸ್ಕರ ಬಲಿ ಆಗೋಕೆ ಸಿದ್ಧ ಅಂತಾ ಹೇಳಿದ್ದೇನೆ. ಈಗಲೂ ನನ್ನ ಮಾತಿಗೆ ನಾನು ಬದ್ಧ. ಈಗಲೂ ಹೇಳ್ತೀನಿ ದೇಶಕ್ಕಾಗಿ ನಾನು ಪ್ರಾಣ ಕೊಡಲು ಸಿದ್ಧʼವೆಂದು ತಿಳಿಸಿದ್ದಾರೆ.
Ready to Wear Suicide Bomb and Go to Pakistan if Modi Orders, Minister zameer ahmed Calls Pakistan a Firecracker Nation.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
02-08-25 10:04 pm
Giridhar Shettt, Mangaluru
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm