ಬ್ರೇಕಿಂಗ್ ನ್ಯೂಸ್
10-05-25 10:40 pm HK News Desk ಕರ್ನಾಟಕ
ಕಲಬುರಗಿ, ಮೇ 10 : ಪಾಕಿಸ್ತಾನ ಖಾಲಿ ಡಬ್ಬಾ ಇದ್ದಂತೆ, ಅದೊಂದು ಠುಸ್ ಪಟಾಕಿ ಎಂದು ಸಚಿವ ಜಮೀರ ಅಹ್ಮದ್ ಹೇಳಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಮನಸ್ಸು ಮಾಡಿದ್ರೆ ಎರಡೇ ದಿನಕ್ಕೆ ಪಾಕಿಸ್ತಾನ ನಿರ್ನಾಮ ಮಾಡಬಹುದು ಎಂದು ಗುಡುಗಿದರು.
“ಅಪರೇಷನ್ ಸಿಂದೂರ' ಯಶಸ್ವಿಯಾಗಲೆಂದು ನಾವೆಲ್ಲ ಪ್ರಾರ್ಥನೆ ಮಾಡಿದ್ದೇವೆ. ಪಾಕಿಸ್ತಾನ ಬಳಿ ಏನೇನೂ ಇಲ್ಲ. ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಉತ್ತಮ ನಿರ್ಧಾರ ತೆಗೆದುಕೊಂಡಿದೆ.
ಪ್ರಧಾನಿ ಹೇಳಿದರೆ ನಾನು"ಸೂಸೈಡ್ ಬಾಂಬ್' ಕಟ್ಟಿಕೊಂಡು ಪಾಕಿಸ್ತಾನಕ್ಕೆ ಹೋಗಲು ಸಿದ್ಧ ಎಂದು ಪುನರುಚ್ಚರಿಸಿದರು.
ಎಲ್ಲಾ ಮಸೀದಿಗಳಲ್ಲಿ ಪ್ರಾರ್ಥನೆ ಮಾಡಲು ಹೇಳಿದ್ದೇವೆ. ನಾನು ಕೂಡಾ ಗಾಂಧಿ ನಗರದಲ್ಲಿ ಪ್ರಾರ್ಥನೆ ಮಾಡಿದ್ದೇನೆ. ಸೈನಿಕರಿಗೆ ಹೆಚ್ಚು ಶಕ್ತಿ ಕೊಡಲು ಇಡೀ ದೇಶದಲ್ಲಿ ಮಸೀದಿಯಲ್ಲಿ ಪ್ರಾರ್ಥನೆ ಮಾಡುತ್ತಿದ್ದೇವೆ. ಈ ಯುದ್ಧದಲ್ಲಿ ಸೈನಿಕರು ಯಶಸ್ವಿಯಾಗಬೇಕು ಅಂತಾ ನಾವು ಪ್ರಾರ್ಥಿಸುತ್ತಿದ್ದೇವೆಂದು ಅವರು ಹೇಳೀದ್ದಾರೆ.
ಸೂಸೈಡ್ ಬಾಂಬರ್ ಆಗಿ ಪಾಕಿಸ್ತಾನಕ್ಕೆ ಹೋಗಿ ಯುದ್ಧ ಮಾಡುತ್ತೇನೆಂಬ ಹೇಳಿಕೆಗೆ ಬಿಜೆಪಿ ಟೀಕಿಸಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಜಮೀರ್, ʼಬಿಜೆಪಿ ಅವರಿಗೆ ಟೀಕೆ ಬಿಟ್ಟು ಮತ್ತಿನ್ನೇನೂ ಗೊತ್ತಿಲ್ಲ. ನಾನು ದೇಶಕೋಸ್ಕರ ಬಲಿ ಆಗೋಕೆ ಸಿದ್ಧ ಅಂತಾ ಹೇಳಿದ್ದೇನೆ. ಈಗಲೂ ನನ್ನ ಮಾತಿಗೆ ನಾನು ಬದ್ಧ. ಈಗಲೂ ಹೇಳ್ತೀನಿ ದೇಶಕ್ಕಾಗಿ ನಾನು ಪ್ರಾಣ ಕೊಡಲು ಸಿದ್ಧʼವೆಂದು ತಿಳಿಸಿದ್ದಾರೆ.
Ready to Wear Suicide Bomb and Go to Pakistan if Modi Orders, Minister zameer ahmed Calls Pakistan a Firecracker Nation.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm