ಬ್ರೇಕಿಂಗ್ ನ್ಯೂಸ್
13-05-25 01:14 pm HK News Desk ಕರ್ನಾಟಕ
ವಿಜಯಪುರ, ಮೇ 13 : ಕದನ ಘೋಷಣೆ ಮಾಡಿದಾಗ ನಮ್ಮ ಸಂಪೂರ್ಣ ಬೆಂಬಲ ಕೊಟ್ಟಿದ್ದೆವು. ಪಾಕಿಸ್ತಾನ ಇನ್ನೊಮ್ಮೆ ಇಂತಹ ದುಸ್ಸಾಹಸಕ್ಕೆ ಕೈ ಹಾಕಬಾರದು, ಹಾಗೆ ಪಾಠ ಕಲಿಸಬೇಕು ಎಂದು ಬೆಂಬಲಿಸಿದ್ದೇವು. ಯಾವ ಉದ್ದೇಶ ಗುರಿ ಇಟ್ಟುಕೊಂಡು ಕದನ ಆರಂಭ ಮಾಡಿದ್ದೆವೋ ಆ ಗುರಿ ಈಡೇರಿತಾ ಎನ್ನುವ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ ಎಂದು ಸಚಿವ ಕೃಷ್ಣ ಭೈರೇಗೌಡ ಪ್ರತಿಕ್ರಿಯೆ ನೀಡಿದ್ದಾರೆ.
ಪಾಕ್ ಜೊತೆಗೆ ಕದನ ವಿರಾಮ ವಿಚಾರದಲ್ಲಿ ವಿಜಯಪುರದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಪಾಕಿಸ್ತಾನಕ್ಕೆ ಪಾಠ ಕಲಿಸಬೇಕು ಅಂದುಕೊಂಡಿದ್ದೆವೋ ಆ ಪಾಠ ಈಡೇರಿತಾ ಎಂಬ ಪ್ರಶ್ನೆ ಇದೆ. ಮೂರ್ನಾಲ್ಕು ದಿನ ಪ್ರಯತ್ನ ಮಾಡಿ ಅಲ್ಲಿಗೆ ಬಿಟ್ಟರೆ ಪಾಕಿಸ್ತಾನಕ್ಕೆ ಇನ್ನಷ್ಟು ಇಂಬು ಕೊಟ್ಟಂತಾಗುತ್ತದೆ ಎಂಬುದು ಅನುಮಾನ ಹುಟ್ಟಲು ಶುರುವಾಗುತ್ತೆ. ಸ್ಪಷ್ಟವಾದ ಉತ್ತರ ಇಲ್ಲದ ಪ್ರಶ್ನೆ ಎಂದರೆ ನಾವು ಕದನ ಮಾಡುವುದು ಸರಿ. ಅರ್ಧಕ್ಕೆ ನಿಲ್ಲಿಸುವುದು ಏಕೆನ್ನುವುದಕ್ಕೆ ಉತ್ತರ ಇಲ್ಲ.
ನಮ್ಮ ಆಂತರಿಕ ವಿಚಾರದಲ್ಲಿ ಅಮೆರಿಕ ಅಧ್ಯಕ್ಷ ಬೆರಳು ತೋರಿಸುತ್ತಾರೆ. ಅಮೇರಿಕಾದವರು ಹೇಳಿದು ಅಂತೇಳಿ ಯುದ್ದ ನಿಲ್ಲಿಸುವುದಾ..? ಅಮೇರಿಕಾ ನಮ್ಮ ಆಂತರಿಕ ವಿಚಾರ ತೀರ್ಮಾನ ಮಾಡುವುದಾದರೆ ನಮ್ಮ ಸಾರ್ವಭೌಮತ್ವದ ವಿಷಯ ಏನು..?
ಕಾಶ್ಮೀರದ ವಿಚಾರದಲ್ಲಿ ಅಮೇರಿಕಾದವರು ಮದ್ಯಸ್ಥಿಕೆ ವಹಿಸುತ್ತೇವೆ ಅಂತಾರೆ. ಇದಕ್ಕಿಂತ ಭಾರತಕ್ಕೆ ದೊಡ್ಡ ಹಿನ್ನಡೆಯಿಲ್ಲ. ಇದು ಆಂತರಿಕ ವಿಚಾರ, ಕಾಶ್ಮೀರ ಭಾರತದ ಅವಿಭಾಜ್ಯ ಅಂಗ. ಬೇರೆ ದೇಶದವರು ಬಂದು ನಮ್ಮ ಆಂತರಿಕ ವಿಚಾರದಲ್ಲಿ ನ್ಯಾಯ ಪಂಚಾಯತಿ ಮಾಡಿದರೆ ಅಲ್ಲಿಗೆ ಕಾಶ್ಮೀರ ಸಮಸ್ಯೆ ಮುಗಿದು ಹೋಗುತ್ತಾ ಅಥವಾ ಮರಳಿ ಸಮಸ್ಯೆ ಆರಂಭ ಆಗುತ್ತಾ....? ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಇಲ್ಲದಂತೆ ಆಗಿದೆ. ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಸ್ಪಷ್ಟ ಉತ್ತರ ಕೊಡಬೇಕು ಎಂದು ಸಚಿವ ಕೃಷ್ಣಭೈರೇಗೌಡ ಆಗ್ರಹಿಸಿದ್ದಾರೆ.
After going to war, there should have been a logical end. Instead, how about stopping the conflict as soon as America says so? Minister Krishna Byre Gowda has questioned the central government whether all our objectives have been fulfilled due to this ceasefire.
30-12-25 11:12 pm
HK News Desk
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
ಕೇರಳದಲ್ಲಿ ಚುನಾವಣೆಯಾದ್ರೆ ಪಿಣರಾಯಿಗೆ ಕರ್ನಾಟಕದಲ್ಲ...
30-12-25 05:10 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
30-12-25 10:43 pm
Mangalore Correspondent
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
30-12-25 10:40 pm
Mangalore Correspondent
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm