ಬ್ರೇಕಿಂಗ್ ನ್ಯೂಸ್
13-05-25 01:14 pm HK News Desk ಕರ್ನಾಟಕ
ವಿಜಯಪುರ, ಮೇ 13 : ಕದನ ಘೋಷಣೆ ಮಾಡಿದಾಗ ನಮ್ಮ ಸಂಪೂರ್ಣ ಬೆಂಬಲ ಕೊಟ್ಟಿದ್ದೆವು. ಪಾಕಿಸ್ತಾನ ಇನ್ನೊಮ್ಮೆ ಇಂತಹ ದುಸ್ಸಾಹಸಕ್ಕೆ ಕೈ ಹಾಕಬಾರದು, ಹಾಗೆ ಪಾಠ ಕಲಿಸಬೇಕು ಎಂದು ಬೆಂಬಲಿಸಿದ್ದೇವು. ಯಾವ ಉದ್ದೇಶ ಗುರಿ ಇಟ್ಟುಕೊಂಡು ಕದನ ಆರಂಭ ಮಾಡಿದ್ದೆವೋ ಆ ಗುರಿ ಈಡೇರಿತಾ ಎನ್ನುವ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ ಎಂದು ಸಚಿವ ಕೃಷ್ಣ ಭೈರೇಗೌಡ ಪ್ರತಿಕ್ರಿಯೆ ನೀಡಿದ್ದಾರೆ.
ಪಾಕ್ ಜೊತೆಗೆ ಕದನ ವಿರಾಮ ವಿಚಾರದಲ್ಲಿ ವಿಜಯಪುರದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಪಾಕಿಸ್ತಾನಕ್ಕೆ ಪಾಠ ಕಲಿಸಬೇಕು ಅಂದುಕೊಂಡಿದ್ದೆವೋ ಆ ಪಾಠ ಈಡೇರಿತಾ ಎಂಬ ಪ್ರಶ್ನೆ ಇದೆ. ಮೂರ್ನಾಲ್ಕು ದಿನ ಪ್ರಯತ್ನ ಮಾಡಿ ಅಲ್ಲಿಗೆ ಬಿಟ್ಟರೆ ಪಾಕಿಸ್ತಾನಕ್ಕೆ ಇನ್ನಷ್ಟು ಇಂಬು ಕೊಟ್ಟಂತಾಗುತ್ತದೆ ಎಂಬುದು ಅನುಮಾನ ಹುಟ್ಟಲು ಶುರುವಾಗುತ್ತೆ. ಸ್ಪಷ್ಟವಾದ ಉತ್ತರ ಇಲ್ಲದ ಪ್ರಶ್ನೆ ಎಂದರೆ ನಾವು ಕದನ ಮಾಡುವುದು ಸರಿ. ಅರ್ಧಕ್ಕೆ ನಿಲ್ಲಿಸುವುದು ಏಕೆನ್ನುವುದಕ್ಕೆ ಉತ್ತರ ಇಲ್ಲ.
ನಮ್ಮ ಆಂತರಿಕ ವಿಚಾರದಲ್ಲಿ ಅಮೆರಿಕ ಅಧ್ಯಕ್ಷ ಬೆರಳು ತೋರಿಸುತ್ತಾರೆ. ಅಮೇರಿಕಾದವರು ಹೇಳಿದು ಅಂತೇಳಿ ಯುದ್ದ ನಿಲ್ಲಿಸುವುದಾ..? ಅಮೇರಿಕಾ ನಮ್ಮ ಆಂತರಿಕ ವಿಚಾರ ತೀರ್ಮಾನ ಮಾಡುವುದಾದರೆ ನಮ್ಮ ಸಾರ್ವಭೌಮತ್ವದ ವಿಷಯ ಏನು..?
ಕಾಶ್ಮೀರದ ವಿಚಾರದಲ್ಲಿ ಅಮೇರಿಕಾದವರು ಮದ್ಯಸ್ಥಿಕೆ ವಹಿಸುತ್ತೇವೆ ಅಂತಾರೆ. ಇದಕ್ಕಿಂತ ಭಾರತಕ್ಕೆ ದೊಡ್ಡ ಹಿನ್ನಡೆಯಿಲ್ಲ. ಇದು ಆಂತರಿಕ ವಿಚಾರ, ಕಾಶ್ಮೀರ ಭಾರತದ ಅವಿಭಾಜ್ಯ ಅಂಗ. ಬೇರೆ ದೇಶದವರು ಬಂದು ನಮ್ಮ ಆಂತರಿಕ ವಿಚಾರದಲ್ಲಿ ನ್ಯಾಯ ಪಂಚಾಯತಿ ಮಾಡಿದರೆ ಅಲ್ಲಿಗೆ ಕಾಶ್ಮೀರ ಸಮಸ್ಯೆ ಮುಗಿದು ಹೋಗುತ್ತಾ ಅಥವಾ ಮರಳಿ ಸಮಸ್ಯೆ ಆರಂಭ ಆಗುತ್ತಾ....? ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಇಲ್ಲದಂತೆ ಆಗಿದೆ. ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಸ್ಪಷ್ಟ ಉತ್ತರ ಕೊಡಬೇಕು ಎಂದು ಸಚಿವ ಕೃಷ್ಣಭೈರೇಗೌಡ ಆಗ್ರಹಿಸಿದ್ದಾರೆ.
After going to war, there should have been a logical end. Instead, how about stopping the conflict as soon as America says so? Minister Krishna Byre Gowda has questioned the central government whether all our objectives have been fulfilled due to this ceasefire.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm