ಬ್ರೇಕಿಂಗ್ ನ್ಯೂಸ್
13-05-25 09:50 pm HK News Desk ಕರ್ನಾಟಕ
ಹಾಸನ, ಮೇ 13 : ಅಪ್ಪನ ಎದುರೇ ಮಗಳನ್ನು ಯುವಕರ ಗುಂಪೊಂದು ಕಿಡ್ನಾಪ್ ಮಾಡಿದ್ದು ಮಗಳನ್ನು ಉಳಿಸಿಕೊಳ್ಳಲು ತಂದೆ ಪರದಾಟ ನಡೆಸಿದ ಘಟನೆ ಬೇಲೂರು ತಾಲ್ಲೂಕಿನ, ಅರೇಹಳ್ಳಿ ಪಟ್ಟಣದ ಮುಖ್ಯ ರಸ್ತೆಯಲ್ಲಿ ನಡೆದಿದೆ.
ತಂದೆ, ಮಗಳು ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದಾಗ ಆಕೆಯ ಪ್ರಿಯಕರ ಸೇರಿದಂತೆ ನಾಲ್ವರು ಯುವಕರು ಬಂದು ಕಾರಿನಲ್ಲಿ ಕಿಡ್ನಾಪ್ ಮಾಡಿಕೊಂಡು ಎಸ್ಕೇಪ್ ಆಗಿದ್ದಾರೆ. ಈ ವೇಳೆ, ಹುಡುಗಿ ತಂದೆ ಕಾರನ್ನು ತಡೆದು ನಿಲ್ಲಿಸಲು ಹೋಗಿ ಡೋರ್ನಲ್ಲಿ ನೇತಾಡುತ್ತಿದ್ದರೂ ಬಿಡದ ದುರುಳರು ರಸ್ತೆಯುದ್ದಕ್ಕೂ ಎಳೆದೊಯ್ದಿದ್ದಾರೆ.
ಅರೇಹಳ್ಳಿ ಪಟ್ಟಣದ ಹೈಸ್ಕೂಲ್ ಮುಂಭಾಗ ತಂದೆ, ಮಗಳು ನಡೆದುಕೊಂಡು ಹೋಗುತ್ತಿದ್ದಾಗ ಅಡ್ಡಹಾಕಿದ ಯುವಕರು ಕೃತ್ಯ ಎಸಗಿದ್ದು 200 ಮೀಟರ್ ದೂರದ ವರೆಗೂ ತಂದೆಯನ್ನು ಎಳೆದೊಯ್ದಿದ್ದಾರೆ. ಕೊನೆಗೆ ಕಾರಿನಿಂದ ನೇತಾಡುತ್ತಲೇ ಬಿದ್ದು ಗಾಯಗೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ತಂದೆ ಮಗಳ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ.
ಮೂಲಗಳ ಪ್ರಕಾರ, ಬೇಲೂರು ತಾಲ್ಲೂಕಿನ ಮಲಸಾವರ ಗ್ರಾಮದ ಪ್ರಸ್ಟಲ್ ಡಿಯೀಲಾ ಫರ್ನಾಂಡೀಸ್ (19) ಕಿಡ್ನಾಪ್ ಆದ ಯುವತಿ ಎನ್ನಲಾಗಿದೆ. ಈಕೆಯನ್ನು ಚನ್ನರಾಯಪಟ್ಟಣ ಮೂಲದ ಪ್ರಜ್ವಲ್ (25) ಎಂಬ ಯುವಕ ಪ್ರೀತಿಸಿ ಎರಡು ತಿಂಗಳ ಹಿಂದೆ ಪ್ರೇಮ ವಿವಾಹವಾಗಿದ್ದ. ಆದರೆ ಅದ್ಯಾವುದೋ ಗಲಾಟೆಯಲ್ಲಿ ಯುವತಿ ಗಂಡನನ್ನು ಬಿಟ್ಟು ಬಂದಿದ್ದು ಮಂಗಳವಾರ ಸಂಜೆ ತಂದೆ ಜೊತೆ ಅರೇಹಳ್ಳಿಗೆ ಬಂದಿದ್ದಳು. ಈ ವೇಳೆ, ಪ್ರಜ್ವಲ್ ಹಾಗೂ ಆತನ ಸ್ನೇಹಿತರು ಅಡ್ಡಹಾಕಿ ಯುವತಿಯನ್ನು ಕಿಡ್ನಾಪ್ ಮಾಡಿಕೊಂಡು ಹೋಗಿದ್ದಾರೆ.
Daughter Abducted in Front of Father, Shocking Incident in Belur at Hassan as Goons Drag Father into Car While He Fights to Save He
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
22-02-26 06:55 pm
Mangalore Correspondent
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
22-02-26 10:43 pm
Mangalore Correspondent
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm