ಬ್ರೇಕಿಂಗ್ ನ್ಯೂಸ್
13-05-25 09:50 pm HK News Desk ಕರ್ನಾಟಕ
ಹಾಸನ, ಮೇ 13 : ಅಪ್ಪನ ಎದುರೇ ಮಗಳನ್ನು ಯುವಕರ ಗುಂಪೊಂದು ಕಿಡ್ನಾಪ್ ಮಾಡಿದ್ದು ಮಗಳನ್ನು ಉಳಿಸಿಕೊಳ್ಳಲು ತಂದೆ ಪರದಾಟ ನಡೆಸಿದ ಘಟನೆ ಬೇಲೂರು ತಾಲ್ಲೂಕಿನ, ಅರೇಹಳ್ಳಿ ಪಟ್ಟಣದ ಮುಖ್ಯ ರಸ್ತೆಯಲ್ಲಿ ನಡೆದಿದೆ.
ತಂದೆ, ಮಗಳು ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದಾಗ ಆಕೆಯ ಪ್ರಿಯಕರ ಸೇರಿದಂತೆ ನಾಲ್ವರು ಯುವಕರು ಬಂದು ಕಾರಿನಲ್ಲಿ ಕಿಡ್ನಾಪ್ ಮಾಡಿಕೊಂಡು ಎಸ್ಕೇಪ್ ಆಗಿದ್ದಾರೆ. ಈ ವೇಳೆ, ಹುಡುಗಿ ತಂದೆ ಕಾರನ್ನು ತಡೆದು ನಿಲ್ಲಿಸಲು ಹೋಗಿ ಡೋರ್ನಲ್ಲಿ ನೇತಾಡುತ್ತಿದ್ದರೂ ಬಿಡದ ದುರುಳರು ರಸ್ತೆಯುದ್ದಕ್ಕೂ ಎಳೆದೊಯ್ದಿದ್ದಾರೆ.
ಅರೇಹಳ್ಳಿ ಪಟ್ಟಣದ ಹೈಸ್ಕೂಲ್ ಮುಂಭಾಗ ತಂದೆ, ಮಗಳು ನಡೆದುಕೊಂಡು ಹೋಗುತ್ತಿದ್ದಾಗ ಅಡ್ಡಹಾಕಿದ ಯುವಕರು ಕೃತ್ಯ ಎಸಗಿದ್ದು 200 ಮೀಟರ್ ದೂರದ ವರೆಗೂ ತಂದೆಯನ್ನು ಎಳೆದೊಯ್ದಿದ್ದಾರೆ. ಕೊನೆಗೆ ಕಾರಿನಿಂದ ನೇತಾಡುತ್ತಲೇ ಬಿದ್ದು ಗಾಯಗೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ತಂದೆ ಮಗಳ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ.
ಮೂಲಗಳ ಪ್ರಕಾರ, ಬೇಲೂರು ತಾಲ್ಲೂಕಿನ ಮಲಸಾವರ ಗ್ರಾಮದ ಪ್ರಸ್ಟಲ್ ಡಿಯೀಲಾ ಫರ್ನಾಂಡೀಸ್ (19) ಕಿಡ್ನಾಪ್ ಆದ ಯುವತಿ ಎನ್ನಲಾಗಿದೆ. ಈಕೆಯನ್ನು ಚನ್ನರಾಯಪಟ್ಟಣ ಮೂಲದ ಪ್ರಜ್ವಲ್ (25) ಎಂಬ ಯುವಕ ಪ್ರೀತಿಸಿ ಎರಡು ತಿಂಗಳ ಹಿಂದೆ ಪ್ರೇಮ ವಿವಾಹವಾಗಿದ್ದ. ಆದರೆ ಅದ್ಯಾವುದೋ ಗಲಾಟೆಯಲ್ಲಿ ಯುವತಿ ಗಂಡನನ್ನು ಬಿಟ್ಟು ಬಂದಿದ್ದು ಮಂಗಳವಾರ ಸಂಜೆ ತಂದೆ ಜೊತೆ ಅರೇಹಳ್ಳಿಗೆ ಬಂದಿದ್ದಳು. ಈ ವೇಳೆ, ಪ್ರಜ್ವಲ್ ಹಾಗೂ ಆತನ ಸ್ನೇಹಿತರು ಅಡ್ಡಹಾಕಿ ಯುವತಿಯನ್ನು ಕಿಡ್ನಾಪ್ ಮಾಡಿಕೊಂಡು ಹೋಗಿದ್ದಾರೆ.
Daughter Abducted in Front of Father, Shocking Incident in Belur at Hassan as Goons Drag Father into Car While He Fights to Save He
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm