ಬ್ರೇಕಿಂಗ್ ನ್ಯೂಸ್
16-05-25 10:04 am Bangalore Correspondent ಕರ್ನಾಟಕ
ಬೆಂಗಳೂರು, ಮೇ 16 : ಪಾಕಿಸ್ತಾನ ಗೋಗರೆದ ಕಾರಣ ಕದನ ವಿರಾಮಕ್ಕೆ ಒಪ್ಪಿಗೆ ನೀಡಲಾಗಿದೆ ಎಂದು ತಮ್ಮ ಭಾಷಣದಲ್ಲಿ ಮೋದಿ ಹೇಳಿದ್ದಾರೆ. ಆದರೆ, ಅದಕ್ಕೂ ಮೊದಲು ಅಮೆರಿಕದ ಅಧ್ಯಕ್ಷ ಟ್ರಂಪ್ ಕದನ ವಿರಾಮ ಪ್ರಸ್ತಾಪಿಸಿದ್ದರು. ಅಮೆರಿಕ ಅಧ್ಯಕ್ಷರ ಮೂಲಕ ಕದನ ವಿರಾಮ ತಿಳಿದುಕೊಳ್ಳಬೇಕಾಯಿತು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಟ್ರಂಪ್ ಹೇಳಿದ ಮಾದರಿಯಲ್ಲಿ ವ್ಯಾಪಾರಕ್ಕಾಗಿ ಯುದ್ಧ ನಿಲ್ಲಿಸಲಾಯಿತೇ ಎಂದು ಪ್ರಶ್ನಿಸಿದರು. ‘ಬಿಜೆಪಿಯವರು ತಿರಂಗಾ ಯಾತ್ರೆ ಮಾಡುತ್ತಿದ್ದಾರೆ. ಅವರು ತಿರಂಗಾ ಯಾತ್ರೆ ಬದಲು ಟ್ರಂಪ್ ಯಾತ್ರೆ ಮಾಡಲಿ’ ಎಂದರು.
ಭಾರತ ಮತ್ತು ಪಾಕಿಸ್ತಾನದ ನಡುವೆ ಯಾವ ಆಧಾರದಲ್ಲಿ ಕದನ ವಿರಾಮ ಘೋಷಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ತಾವೇ ಸುಪ್ರೀಂ ಎಂಬಂತೆ ವರ್ತಿಸುತ್ತಿದ್ದಾರೆ. ಕದನ ವಿರಾಮದ ಬಳಿಕವೂ ಪಾಕಿಸ್ತಾನ ದಾಳಿ ನಡೆಸಿದೆ. ಸರ್ಕಾರಕ್ಕೆ ದೇಶದ ಜನತೆಯ ಬೆಂಬಲ ಇತ್ತು. ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯಬೇಕು ಎಂಬ ನಿರೀಕ್ಷೆ ಇತ್ತು.
ಆದರೆ, ಯಾವ ಆಧಾರದಲ್ಲಿ ಕದನ ವಿರಾಮ ಘೋಷಿಸಿದ್ದಾರೆ. ಎಲ್ಲವೂ ನಿಮ್ಮದೇ ನಿರ್ಧಾರವೇ ಎಂದು ಪ್ರಧಾನಿಯನ್ನು ಪ್ರಶ್ನಿಸಿದರು. ದೇಶದಲ್ಲಿ ಯಾರೂ ಅಂತಿಮ ಅಲ್ಲ. ಬರುತ್ತಾರೆ, ಹೋಗುತ್ತಾರೆ. ಆದರೆ, ಅಂತಿಮವಲ್ಲ. ದೇಶವೇ ಅಂತಿಮ ಹೊರತು ವ್ಯಕ್ತಿಯಲ್ಲ ಎಂದರು.
Tell us clearly, reason for ceasefire, Karnataka Minister Santosh Lad criticises PM Modi.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
22-02-26 06:55 pm
Mangalore Correspondent
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
22-02-26 10:43 pm
Mangalore Correspondent
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm