ಬ್ರೇಕಿಂಗ್ ನ್ಯೂಸ್
16-05-25 10:04 am Bangalore Correspondent ಕರ್ನಾಟಕ
ಬೆಂಗಳೂರು, ಮೇ 16 : ಪಾಕಿಸ್ತಾನ ಗೋಗರೆದ ಕಾರಣ ಕದನ ವಿರಾಮಕ್ಕೆ ಒಪ್ಪಿಗೆ ನೀಡಲಾಗಿದೆ ಎಂದು ತಮ್ಮ ಭಾಷಣದಲ್ಲಿ ಮೋದಿ ಹೇಳಿದ್ದಾರೆ. ಆದರೆ, ಅದಕ್ಕೂ ಮೊದಲು ಅಮೆರಿಕದ ಅಧ್ಯಕ್ಷ ಟ್ರಂಪ್ ಕದನ ವಿರಾಮ ಪ್ರಸ್ತಾಪಿಸಿದ್ದರು. ಅಮೆರಿಕ ಅಧ್ಯಕ್ಷರ ಮೂಲಕ ಕದನ ವಿರಾಮ ತಿಳಿದುಕೊಳ್ಳಬೇಕಾಯಿತು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಟ್ರಂಪ್ ಹೇಳಿದ ಮಾದರಿಯಲ್ಲಿ ವ್ಯಾಪಾರಕ್ಕಾಗಿ ಯುದ್ಧ ನಿಲ್ಲಿಸಲಾಯಿತೇ ಎಂದು ಪ್ರಶ್ನಿಸಿದರು. ‘ಬಿಜೆಪಿಯವರು ತಿರಂಗಾ ಯಾತ್ರೆ ಮಾಡುತ್ತಿದ್ದಾರೆ. ಅವರು ತಿರಂಗಾ ಯಾತ್ರೆ ಬದಲು ಟ್ರಂಪ್ ಯಾತ್ರೆ ಮಾಡಲಿ’ ಎಂದರು.
ಭಾರತ ಮತ್ತು ಪಾಕಿಸ್ತಾನದ ನಡುವೆ ಯಾವ ಆಧಾರದಲ್ಲಿ ಕದನ ವಿರಾಮ ಘೋಷಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ತಾವೇ ಸುಪ್ರೀಂ ಎಂಬಂತೆ ವರ್ತಿಸುತ್ತಿದ್ದಾರೆ. ಕದನ ವಿರಾಮದ ಬಳಿಕವೂ ಪಾಕಿಸ್ತಾನ ದಾಳಿ ನಡೆಸಿದೆ. ಸರ್ಕಾರಕ್ಕೆ ದೇಶದ ಜನತೆಯ ಬೆಂಬಲ ಇತ್ತು. ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯಬೇಕು ಎಂಬ ನಿರೀಕ್ಷೆ ಇತ್ತು.
ಆದರೆ, ಯಾವ ಆಧಾರದಲ್ಲಿ ಕದನ ವಿರಾಮ ಘೋಷಿಸಿದ್ದಾರೆ. ಎಲ್ಲವೂ ನಿಮ್ಮದೇ ನಿರ್ಧಾರವೇ ಎಂದು ಪ್ರಧಾನಿಯನ್ನು ಪ್ರಶ್ನಿಸಿದರು. ದೇಶದಲ್ಲಿ ಯಾರೂ ಅಂತಿಮ ಅಲ್ಲ. ಬರುತ್ತಾರೆ, ಹೋಗುತ್ತಾರೆ. ಆದರೆ, ಅಂತಿಮವಲ್ಲ. ದೇಶವೇ ಅಂತಿಮ ಹೊರತು ವ್ಯಕ್ತಿಯಲ್ಲ ಎಂದರು.
Tell us clearly, reason for ceasefire, Karnataka Minister Santosh Lad criticises PM Modi.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm