ಬ್ರೇಕಿಂಗ್ ನ್ಯೂಸ್
20-05-25 07:18 pm HK News Desk ಕರ್ನಾಟಕ
ವಿಜಯಪುರ, ಮೇ 20 : ಪಾಕಿಸ್ತಾನ ವಿಷಯದಲ್ಲಿ ರಾಷ್ಟ್ರದ್ರೋಹಿ ಹೇಳಿಕೆ ನೀಡ್ತಿರೋರನ್ನ ಗುಂಡಿಟ್ಟು ಕೊಲ್ಲಬೇಕು. ಪ್ರಿಯಾಂಕ ಖರ್ಗೆ, ಸಂತೋಷ ಲಾಡ್, ದಿನೇಶ್ ಗುಂಡೂರಾವ್, ಕೊತ್ತೂರು ಮಂಜುನಾಥ, ಹರಿಪ್ರಸಾದ್ ಹೇಳಿಕೆಗೆ ಕಿಡಿ ಕಿಡಿಯಾದ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ಅಂಥವರನ್ನು ಮೊದಲು ಗುಂಡಿಟ್ಟು ಕೊಲ್ಲಿ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
140 ಕೋಟಿ ಜನ ಹಿಂದುಸ್ತಾನ ಪರವಾಗಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಸೇರಿ ಅನೇಕರು ದೇಶದ ಪರವಾಗಿದ್ದೀವಿ ಎಂದು ಸೈನಿಕರ ಬಗ್ಗೆ ಹೊಗಳಿದ್ದಾರೆ. ಕಾಂಗ್ರೆಸ್ ನ ದೊಡ್ಡ ದೊಡ್ಡ ನಾಯಕರು ಹಿಂದುಸ್ತಾನ ಪರವಾಗಿದ್ದರೆ, ದೊಡ್ಡ ಖರ್ಗೆ ಹಿಂದುಸ್ತಾನ್ ಪರ, ಮರಿ ಖರ್ಗೆ ಪ್ರಿಯಾಂಕ್ ಖರ್ಗೆ ಪಾಕಿಸ್ತಾನ ಪರ. ಸ್ಪಷ್ಟವಾಗಿ ಹೇಳಿ ನಾವು ಪಾಕಿಸ್ತಾನ ಪರ ಇರ್ತೀವಿ ಅಂತ. ಈ ಬಗ್ಗೆ ಗೊಂದಲ ನಿರ್ಮಾಣ ಮಾಡ್ತಿರೋ ಪ್ರಿಯಾಂಕ್ ಖರ್ಗೆ, ಹರಿಪ್ರಸಾದ್, ಲಾಡ್, ದಿನೇಶ್ ಗುಂಡೂರಾವ್ ಇರಬಹುದು. ಇಂತಹ ಅನೇಕ ವ್ಯಕ್ತಿಗಳು ಸೈನಿಕರಿಗೆ ಪರೋಕ್ಷವಾಗಿ ಟೀಕೆ ಮಾಡುತ್ತಿದ್ದಾರೆ.
ಅವನ್ಯಾವನೋ ಮಂಜುನಾಥ ಅಂತೆ, ಅವನಿಗೆ ವಿಮಾನದ ಲೆಕ್ಕ ಕೊಡಬೇಕಂತೆ. ಎಷ್ಟು ಪ್ಲೈಟ್ ಹೋದ್ವು, ಎಷ್ಟು ಪಾಕಿಸ್ತಾನಿಯರನ್ನು ಕೊಂದ್ರು ಅಂತ ಕೇಳಿ ಸುಳ್ಳು ಅಂತ ಹೇಳ್ತಿದ್ದಾರೆ. ಇವರನ್ನು ಮೊದಲು ಗುಂಡಿಟ್ಟು ಹೊಡಿಯಬೇಕು. ಇವರು ದೇಶದ್ರೋಹಿಗಳು, ಇಡೀ ಪ್ರಪಂಚದ ಜನ ಭಾರತದ ಜೊತೆಗೆ ಇರಬೇಕಾದ್ರೆ, ಇವರೊಂದಿಷ್ಟು ಜನ ಪಾಕಿಸ್ತಾನ ಪರವಾಗಿ ಕೂಗಾಡ್ತಿದ್ದಾರೆ. ಪಾಕಿಸ್ತಾನ ಪರವಾಗಿ ಮಾತನಾಡ್ತಿರೋ ತರಹ ಭಾವನೆ ತರುತ್ತಿದ್ದಾರೆ. ಇವರು ದೇಶದ್ರೋಹಿಗಳು. ಇಂತಹವರಿಗೆ ಗುಂಡಿಟ್ಟು ಹೊಡೆದ್ರೆ ಕಾಂಗ್ರೆಸ್ ನಲ್ಲಿನ ಅನೇಕರು ತುಂಬಾ ಸಂತೋಷ ಪಡುತ್ತಾರೆ.
ದೇಶದ ಪ್ರಧಾನಿ ನರೇಂದ್ರ ಮೋದಿ ತೆಗೆದುಕೊಂಡ ಕ್ರಮದ ಬಗ್ಗೆ ಕಾಂಗ್ರೆಸ್ ನವರು ಮೆಚ್ಚಿದ್ದಾರೆ. ದಿನಾ ಟಿವಿ, ಪೇಪರ್ ನಲ್ಲಿ ಬರಬೇಕು ಎಂದು ಕೆಲವರು ಮಾತನಾಡುತ್ತಾರೆ. ಪಾಕಿಸ್ತಾನ ಪರವಾಗಿ ಮಾತನಾಡುತ್ತಿರೋ ಇಂತವರು ಭಾರತ ಹೊರಗೆ, ಒಳಗೆ ಇರೋರಿಗೆ ಉತ್ತೇಜನ ಕೊಡುತ್ತಿದ್ದಾರೆ. ಇವರೆಲ್ಲ ರಾಷ್ಟ್ರ ದ್ರೋಹಿಗಳಿಗೆ ಬೆಂಬಲ ಕೊಟ್ಟಂಗೆ. ರಾಷ್ಟ್ರ ದ್ರೋಹಿ ಹೇಳಿಕೆ ಕೊಡುವವರಿಗೆ ಗುಂಡಿಟ್ಟು ಕೊಂದ್ರೆ ದೇಶದಲ್ಲಿ ರಾಷ್ಟ್ರ ದ್ರೋಹಿ ಕೆಲ್ಸ ನಿಲ್ಲುತ್ತೆ ಎಂದು ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.
Former Karnataka Minister K.S. Eshwarappa has stirred a major controversy by calling for those making "anti-national" statements about Pakistan to be shot. His fiery reaction came in response to recent comments made by Congress leaders Priyanka Kharge, Santosh Lad, Dinesh Gundu Rao, Kottur Manjunath, and B.K. Hariprasad.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm