ಬ್ರೇಕಿಂಗ್ ನ್ಯೂಸ್
22-05-25 12:41 pm HK News Desk ಕರ್ನಾಟಕ
ಬಾಗಲಕೋಟೆ, ಮೇ 22 : ಮಂಗಗಳು ಮನುಷ್ಯರಷ್ಟೇ ಬುದ್ಧಿವಂತ ಜೀವಿಗಳು ಎಂಬುದು ಎಲ್ಲರಿಗೂ ತಿಳಿದಿದೆ. ಮಾತನಾಡಲು ಬರುವುದಿಲ್ಲ ಅಷ್ಟೇ ಆದರೆ, ಮನಷ್ಯನಂತೆ ಯೋಚಿಸುವ ಮತ್ತು ಕೆಲಸ ಮಾಡುವ ಸಾಮರ್ಥ್ಯವಿದೆ. ಅಲ್ಲದೆ, ಮನುಷ್ಯನೊಂದಿಗೆ ತನ್ನದೇ ಶೈಲಿಯಲ್ಲಿ ಸಂವಹನ ನಡೆಸುವ ಕಲೆಯನ್ನು ಸಹ ಮಂಗಗಳು ಹೊಂದಿವೆ.
ಇದು ಆಗಾಗ ಸಾಬೀತು ಕೂಡ ಆಗಿದ್ದು, ಇದೀಗ ಮತ್ತೊಮ್ಮೆ ಸಾಬೀತಾಗಿದೆ.
ಅಂದಹಾಗೆ, ಮನುಷ್ಯನಿಗೆ ಏನಾದರೂ ಆರೋಗ್ಯ ಸಮಸ್ಯೆಯಾದರೆ ತಕ್ಷಣ ಆಸ್ಪತ್ರೆಗೆ ಹೋಗುತ್ತಾನೆ. ಆದರೆ, ಮೂಕ ಪ್ರಾಣಿಗಳಿಗೆ ಸಮಸ್ಯೆಯಾದರೆ ಎಲ್ಲಿಗೆ ಹೋಗಬೇಕು? ಪಶುವೈದ್ಯಕೀಯ ಆಸ್ಪತ್ರೆಗಳಿದ್ದರು ಕೂಡ ಪ್ರಾಣಿಗಳಿಗೆ ಅದರ ಬಗ್ಗೆ ಅರಿವು ಇರುವುದಿಲ್ಲ. ಸಾಕು ಪ್ರಾಣಿಗಳಾದರೆ, ಅದರ ಮಾಲೀಕ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಾನೆ. ಆದರೆ, ಸ್ವತಂತ್ರವಾಗಿ ಅಡ್ಡಾಡಿಕೊಂಡಿರುವ ಜೀವಿಗಳು ಎಲ್ಲಿಗೆ ಹೋಗಬೇಕು? ಆದರೆ, ಇಲ್ಲೊಂದು ಕೋತಿ ತಾನಾಗೇ ಪಶು ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದುಕೊಳ್ಳುವ ಮೂಲಕ ಎಲ್ಲರ ಹುಬ್ಬೇರಿಸಿದೆ.

ಹೌದು, ಕುಂಡೆ ನೋವು ಸಹಿಸಲಾರದೇ ಮಂಗವೊಂದು ತಾನಾಗೆ ಪಶು ಆಸ್ಪತ್ರೆಗೆ ಆಗಮಿಸಿದ ಅಪರೂಪದ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಗೂಡೂರಿನಲ್ಲಿ ನಡೆದಿದೆ.
ಗೂಡೂರಿನ ಎಸ್ ಸಿ ಪಶು ಆಸ್ಪತ್ರೆಗೆ ಬಂದ ಮಂಗವೊಂದು, ಪಶು ವೈದ್ಯರಿಗೆ ತನ್ನ ಕುಂಡೆ ಕಡೆ ಕೈ ತೋರಿಸಿ, ತನ್ನ ಸಮಸ್ಯೆಯನ್ನು ಹೇಳಿಕೊಂಡಿದೆ. ತನಗಾದ ವೇದನೆಯನ್ನು ಕೈ ಸನ್ನೆ ಮೂಲಕ ಕಪಿರಾಯ ತೋರಿಸಿದ್ದಾನೆ. ತಕ್ಷಣ ಕೋತಿಯ ನೋವನ್ನು ಅರ್ಥ ಮಾಡಿಕೊಂಡ ಪಶುವೈದ್ಯ ಜಿ.ಜಿ. ಬಿಲ್ಲೋರ ಚಿಕಿತ್ಸೆ ನೀಡಿದ್ದಾರೆ. ಚಿಕಿತ್ಸೆಯನ್ನು ಪಡೆದ ಮಂಗ ನಂತರ ಅಲ್ಲಿಂದ ಹೊರಟು ಹೋಯಿತು. ಈ ದೃಶ್ಯವನ್ನು ಕಂಡ ಸ್ಥಳೀಯರು ಹುಬ್ಬೇರಿಸಿದ್ದು, ಕೋತಿಯ ಬುದ್ಧಿವಂತಿಕೆಯನ್ನು ಕೊಂಡಾಡಿದ್ದಾರೆ.
Bagalkot, Monkey Visits Animal Hospital Due to bum Pain, Shows Hand to Doctor and Gets Treated.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm