ಬ್ರೇಕಿಂಗ್ ನ್ಯೂಸ್
31-07-20 08:01 am Bangalore Correspondant ಕರ್ನಾಟಕ
ಬೆಂಗಳೂರು (ಜುಲೈ 31); ಆಸ್ಪತ್ರೆಯಲ್ಲಿ ಬೆಡ್ ಹಾಗೂ ಸೂಕ್ತ ಚಿಕಿತ್ಸೆ ಸಿಗದ ಕಾರಣ ಆರು ದಿನದ ಮಗುವನ್ನು ಬಿಟ್ಟು ಬಾಣಂತಿ ಸಾವಿಗೀಡಾಗಿರುವ ಘಟನೆ ಬೆಂಗಳೂರಿನ ನಾಗರಭಾವಿಯಲ್ಲಿ ನಡೆದಿದೆ.
ಮೃತ ಮಹಿಳೆಗೆ ಕಳೆದ ಆರು ದಿನಗಳ ಹಿಂದೆ ಹೆರಿಗೆ ಆಗಿ ಮಗು ಜನಿಸಿತ್ತು. ಆದರೆ, ಹೆರಿಗೆಯ ನಂತರ ಆಕೆಗೆ ಕೊರೋನಾ ಪಾಸಿಟೀವ್ ಇರುವುದು ದೃಢಪಟ್ಟಿತ್ತು. ಹೀಗಾಗಿ ಕಳೆದ ಒಂದು ವಾರದಿಂದ ಆಕೆಗೆ ಉತ್ತಮ ಚಿಕಿತ್ಸೆ ನೀಡಲು ಕುಟುಂಬ ವರ್ಗ ಪರದಾಡಿದೆ. ಆದರೆ, ಅದು ಸಾಧ್ಯವಾಗಿರಲಿಲ್ಲ. ನಿನ್ನೆ ಸಂಜೆ ಆಕೆಗೆ ಧಿಡೀರ್ ಉಸಿರಾಟದಲ್ಲಿ ತೊಂದರೆ ಕಾಣಿಸಿಕೊಂಡಿದೆ.
ಹೀಗಾಗಿ ಮಹಿಳೆಯನ್ನು ತುರ್ತು ಆಸ್ಪತ್ರೆಗೆ ಆಂಬ್ಯುಲೆನ್ಸ್ನಲ್ಲಿ ನಿನ್ನೆ ತಡರಾತ್ರಿ ವರೆಗೆ ನಾನಾ ಆಸ್ಪತ್ರೆಗೆ ಓಡಾಡಿದ್ದಾರೆ. ಆದರೆ, ಎಲ್ಲೂ ಬೆಡ್ ಸಿಕ್ಕಿರಲಿಲ್ಲ. ಈ ನಡುವೆ ಅಧಿಕಾರಿಗಳಿಗೆ ಕರೆ ಮಾಡಿದರೂ ಉಪಯೋಗವಾಗಲಿಲ್ಲ. ಹೀಗಾಗಿ ಕುಟುಂಬದವರು ಶಾಸಕಿ ಸೌಮ್ಯ ರೆಡ್ಡಿ ಅವರಿಗೆ ಕರೆ ಮಾಡಿತ್ತು. ಸೌಮ್ಯ ರೆಡ್ಡಿ ಸಹ "ಬಾಣಂತಿಗೆ ಬೆಡ್ ಬೇಕು" ಎಂದು ಟ್ವೀಟ್ ಮಾಡುವ ಮೂಲಕ ಸರ್ಕಾರವನ್ನು ವಿನಂತಿಸಿದ್ದರು.
ಆದರೆ, ಕೊನೆಗೂ ಆಕೆಗೆ ಬೆಡ್ ಸಿಗಲಿಲ್ಲ. ಹೀಗಾಗಿ ನಿನ್ನೆ ರಾತ್ರಿ ಉಸಿರಾಟದ ತೊಂದರೆಯಿಂದ ಬಾಣಂತಿ ಮಹಿಳೆ ಮೃತಪಟ್ಟಿದ್ದಾರೆ. ಆರು ದಿನದ ಮಗುವನ್ನು ಮಹಿಳೆ ತೊರೆದಿದ್ದು ಇಡೀ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm