ಬ್ರೇಕಿಂಗ್ ನ್ಯೂಸ್
24-05-25 07:45 pm HK News Desk ಕರ್ನಾಟಕ
ಮೈಸೂರು, ಮೇ 24 : ಮಗಳು ಪ್ರಿಯಕರನ ಜೊತೆ ಮನೆ ಬಿಟ್ಟು ಹೋದ ಕಾರಣ ಮನನೊಂದು ಒಂದೇ ಕುಟುಂಬದ ಮೂರು ಜನ ಹೆಬ್ಬಾಳ ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ನಡೆದಿದೆ.
ಎಚ್.ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದ ನಿವಾಸಿಗಳಾದ ಮಹಾದೇವ ಸ್ವಾಮಿ (55) ಮಂಜುಳಾ (45) ಹಾಗೂ ಇವರ ಕಿರಿಯ ಮಗಳು ಹರ್ಷಿತಾ ಆತ್ಮಹತ್ಯೆ ಮಾಡಿಕೊಂಡವರು.

ಇವರೆಲ್ಲ ತಾಲೂಕಿನ ಬುದನೂರು ಗ್ರಾಮದ ನಿವಾಸಿಗಳಾಗಿದ್ದಾರೆ. ಇಂದು ಬೆಳಗ್ಗೆ ಬೈಕ್ನಲ್ಲಿ ಜಲಾಶಯಕ್ಕೆ ಬಂದ ಇವರು ಬೈಕ್ ನಿಲ್ಲಿಸಿ, ಅಲ್ಲೆ ಚಪ್ಪಲಿ ಬಿಟ್ಟು ಡೆತ್ನೋಟ್ ಬರೆದಿಟ್ಟು ನೀರಿಗೆ ಹಾರಿದ್ದಾರೆ.
ಈ ಮಾರ್ಗವಾಗಿ ಹೋಗುತ್ತಿದ್ದ ಅದೇ ಗ್ರಾಮಸ್ಥರು ಬೈಕ್ ಗಮನಿಸಿ ಹತ್ತಿರ ಬಂದಾಗ ವಿಷಯ ತಿಳಿದಿದೆ. ತಕ್ಷಣ ಗ್ರಾಮಸ್ಥರು ಎಚ್.ಡಿ.ಕೋಟೆ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ಮೂವರ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರಿಕ್ಷೆಗೆ ಎಚ್.ಡಿ.ಕೋಟಿ ಶವಾಗಾರಕ್ಕೆ ಕಳುಹಿಸಿದ್ದಾರೆ.
ಇತ್ತೀಚೆಗೆ ಮಹಾದೇವಸ್ವಾಮಿ ದಂಪತಿಯ ಮೊದಲ ಮಗಳು ಪ್ರೀತಿಸಿ ಮದುವೆಯಾಗಲು ಮನೆಬಿಟ್ಟು ಹೋದ ಕಾರಣ ಮರ್ಯಾದೆಗೆ ಅಂಜಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದು ಡೆತ್ನೋಟ್ನಲ್ಲಿ ಬರೆಯಲಾಗಿದೆ ಎಂದು ಪೊಲೀಸ್ ಮೂಲಗಳು ಖಚಿತ ಪಡಿಸಿವೆ.
ಈ ಬಗ್ಗೆ ತನಿಖೆಯಿಂದ ಹೆಚ್ಚಿನ ವಿಷಯ ತಿಳಿದು ಬರಬೇಕಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಈಟಿವಿ ಭಾರತ್ಗೆ ಮಾಹಿತಿ ನೀಡಿದರು.
Girl Elopes with Lover; Three Family Members Die by Suicide in Mysuru, Shaken by Shame.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm