ಬ್ರೇಕಿಂಗ್ ನ್ಯೂಸ್
24-05-25 07:45 pm HK News Desk ಕರ್ನಾಟಕ
ಮೈಸೂರು, ಮೇ 24 : ಮಗಳು ಪ್ರಿಯಕರನ ಜೊತೆ ಮನೆ ಬಿಟ್ಟು ಹೋದ ಕಾರಣ ಮನನೊಂದು ಒಂದೇ ಕುಟುಂಬದ ಮೂರು ಜನ ಹೆಬ್ಬಾಳ ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ನಡೆದಿದೆ.
ಎಚ್.ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದ ನಿವಾಸಿಗಳಾದ ಮಹಾದೇವ ಸ್ವಾಮಿ (55) ಮಂಜುಳಾ (45) ಹಾಗೂ ಇವರ ಕಿರಿಯ ಮಗಳು ಹರ್ಷಿತಾ ಆತ್ಮಹತ್ಯೆ ಮಾಡಿಕೊಂಡವರು.

ಇವರೆಲ್ಲ ತಾಲೂಕಿನ ಬುದನೂರು ಗ್ರಾಮದ ನಿವಾಸಿಗಳಾಗಿದ್ದಾರೆ. ಇಂದು ಬೆಳಗ್ಗೆ ಬೈಕ್ನಲ್ಲಿ ಜಲಾಶಯಕ್ಕೆ ಬಂದ ಇವರು ಬೈಕ್ ನಿಲ್ಲಿಸಿ, ಅಲ್ಲೆ ಚಪ್ಪಲಿ ಬಿಟ್ಟು ಡೆತ್ನೋಟ್ ಬರೆದಿಟ್ಟು ನೀರಿಗೆ ಹಾರಿದ್ದಾರೆ.
ಈ ಮಾರ್ಗವಾಗಿ ಹೋಗುತ್ತಿದ್ದ ಅದೇ ಗ್ರಾಮಸ್ಥರು ಬೈಕ್ ಗಮನಿಸಿ ಹತ್ತಿರ ಬಂದಾಗ ವಿಷಯ ತಿಳಿದಿದೆ. ತಕ್ಷಣ ಗ್ರಾಮಸ್ಥರು ಎಚ್.ಡಿ.ಕೋಟೆ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ಮೂವರ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರಿಕ್ಷೆಗೆ ಎಚ್.ಡಿ.ಕೋಟಿ ಶವಾಗಾರಕ್ಕೆ ಕಳುಹಿಸಿದ್ದಾರೆ.
ಇತ್ತೀಚೆಗೆ ಮಹಾದೇವಸ್ವಾಮಿ ದಂಪತಿಯ ಮೊದಲ ಮಗಳು ಪ್ರೀತಿಸಿ ಮದುವೆಯಾಗಲು ಮನೆಬಿಟ್ಟು ಹೋದ ಕಾರಣ ಮರ್ಯಾದೆಗೆ ಅಂಜಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದು ಡೆತ್ನೋಟ್ನಲ್ಲಿ ಬರೆಯಲಾಗಿದೆ ಎಂದು ಪೊಲೀಸ್ ಮೂಲಗಳು ಖಚಿತ ಪಡಿಸಿವೆ.
ಈ ಬಗ್ಗೆ ತನಿಖೆಯಿಂದ ಹೆಚ್ಚಿನ ವಿಷಯ ತಿಳಿದು ಬರಬೇಕಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಈಟಿವಿ ಭಾರತ್ಗೆ ಮಾಹಿತಿ ನೀಡಿದರು.
Girl Elopes with Lover; Three Family Members Die by Suicide in Mysuru, Shaken by Shame.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm