ಬ್ರೇಕಿಂಗ್ ನ್ಯೂಸ್
27-05-25 01:55 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 27 : ಬಸನಗೌಡ ಪಾಟೀಲ್ ಯತ್ನಾಳ್ ಬಳಿಕ ಇದೀಗ ಮತ್ತಿಬ್ಬರರು ಶಾಸಕರಿಗೆ ಬಿಜೆಪಿ ಉಚ್ಛಾಟನೆಯ ಶಾಕ್ ನೀಡಿದೆ. ಪಕ್ಷದ ವಿರೋಧಿ ಕೆಲಸ ಆರೋಪ ಹಿನ್ನೆಲೆ ಶಾಸಕರಾದ ಶಿವರಾಮ್ ಹೆಬ್ಬಾರ್ ಹಾಗೂ ಎಸ್ ಟಿ ಸೋಮಶೇಖರ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಕಾಂಗ್ರೆಸ್ ನಾಯಕರ ಜೊತೆ ಓಡಾಡ್ತಿದ್ದ ಇಬ್ಬರಿಗೂ ಕೊಕ್ ಕೊಟ್ಟ ಬಿಜೆಪಿ ಪಕ್ಷ, ಇತರರಿಗೂ ಈ ಮೂಲಕ ಎಚ್ಚರಿಕೆ ನೀಡಿದೆ ಎನ್ನಲಾಗ್ತಿದೆ.
ಶಿಸ್ತು ಸಮಿತಿ ವರದಿ ಬೆನ್ನಲ್ಲೇ ಕಠಿಣ ಕ್ರಮ ;
ಈ ಹಿಂದೆ ಪಕ್ಷ ವಿರೋದಿ ಚಟುವಟಿಕೆ ಹಿನ್ನಲೆಯಲ್ಲಿ ಶಾಸಕರಾದ ಎಸ್.ಟಿ. ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಅವರನ್ನು ಪಕ್ಷದಿಂದ ಉಚ್ಚಾಟಿಸುವಂತೆ ಕೇಂದ್ರ ಸಮಿತಿಗೆ ಬಿಜೆಪಿ ಶಿಸ್ತು ಸಮಿತಿ ವರದಿ ನೀಡಿತ್ತು.
ಈ ಕುರಿತು ಮಾತನಾಡಿದ್ದ ಬಿಜೆಪಿ ರಾಜ್ಯ ಘಟಕದ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ, 'ಎಸ್.ಟಿ. ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಅವರನ್ನ ಪಕ್ಷದಿಂದ ಉಚ್ಚಾಟಿಸುವಂತೆ ಕೇಂದ್ರ ಸಮಿತಿಗೆ ವರದಿ ನೀಡಿದ್ದೇನೆ. ರಾಷ್ಟ್ರ ಮತ್ತು ರಾಜ್ಯ ನಾಯಕರು ಈ ತಿಂಗಳ ಅಂತ್ಯದೊಳಗೆ ಎಲ್ಲ ಗೊಂದಲಕ್ಕೂ ಅಂತ್ಯ ಹಾಡಲಿದ್ದಾರೆ ಎಂದು ಹೇಳಿದ್ದರು.
The Central Disciplinary Committee of BJP has decided to expel senior Karnataka MLAs ST Somashekar, A Shivaram Hebbar after taking serious note of their "repeated violations of party discipline".
27-05-25 11:17 pm
Bangalore Correspondent
ST Somashekar, A Shivaram Hebbar: ಯತ್ನಾಳ್ ಬಳಿ...
27-05-25 01:55 pm
Mandya Accident, Baby Death: ರಸ್ತೆ ಮಧ್ಯೆ ಬೈಕ್...
27-05-25 12:36 pm
Mangalore Rain, Kodagu: ಭಾರೀ ಮಳೆ ಹಿನ್ನೆಲೆ ; ಕ...
26-05-25 07:23 pm
Shiradi Ghat, Rain, Traffic Block: ಮಳೆ ಆರಂಭದಲ...
26-05-25 12:42 pm
26-05-25 11:34 pm
HK News Desk
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
Trump, Europe: ಟ್ರಂಪ್ ತೆರಿಗೆಯ ‘ಕದನ ವಿರಾಮ’ ; ಅ...
26-05-25 06:14 pm
27-05-25 10:49 pm
Mangalore Correspondent
VHP Sharan Pumpwell Arrested, Mangalore Polic...
27-05-25 10:29 pm
Mangalore Bantwal Murder, 144 section, Police...
27-05-25 09:56 pm
Naveen Padil, Mangalore, Tulu comedy: ನಮ್ಮ ದೇ...
27-05-25 06:53 pm
Mangalore, Kuppepadavu: ಕುಪ್ಪೆಪದವು ಗ್ರಾಪಂ ಮುಂ...
27-05-25 04:26 pm
27-05-25 05:29 pm
Mangalore Correspondent
Mangalore Valachil Murder: ಡ್ರಗ್ಸ್ ಅಮಲೋ, ವಿಚಿ...
23-05-25 11:20 pm
ಬಾಬ್ರಿ ಮಸೀದಿಗೆ ಪ್ರತೀಕಾರ, ಭಾರತದ ವಿರುದ್ಧ ದಾಳಿಗ...
23-05-25 01:25 pm
Valachil Murder, Mangalore crime: ಮದುವೆ ಸಂಬಂಧ...
23-05-25 10:02 am
Davangere Doctor, Stock Market Fraud: ಷೇರು ಮಾ...
22-05-25 02:22 pm