ಬ್ರೇಕಿಂಗ್ ನ್ಯೂಸ್
27-05-25 01:55 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 27 : ಬಸನಗೌಡ ಪಾಟೀಲ್ ಯತ್ನಾಳ್ ಬಳಿಕ ಇದೀಗ ಮತ್ತಿಬ್ಬರರು ಶಾಸಕರಿಗೆ ಬಿಜೆಪಿ ಉಚ್ಛಾಟನೆಯ ಶಾಕ್ ನೀಡಿದೆ. ಪಕ್ಷದ ವಿರೋಧಿ ಕೆಲಸ ಆರೋಪ ಹಿನ್ನೆಲೆ ಶಾಸಕರಾದ ಶಿವರಾಮ್ ಹೆಬ್ಬಾರ್ ಹಾಗೂ ಎಸ್ ಟಿ ಸೋಮಶೇಖರ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಕಾಂಗ್ರೆಸ್ ನಾಯಕರ ಜೊತೆ ಓಡಾಡ್ತಿದ್ದ ಇಬ್ಬರಿಗೂ ಕೊಕ್ ಕೊಟ್ಟ ಬಿಜೆಪಿ ಪಕ್ಷ, ಇತರರಿಗೂ ಈ ಮೂಲಕ ಎಚ್ಚರಿಕೆ ನೀಡಿದೆ ಎನ್ನಲಾಗ್ತಿದೆ.
ಶಿಸ್ತು ಸಮಿತಿ ವರದಿ ಬೆನ್ನಲ್ಲೇ ಕಠಿಣ ಕ್ರಮ ;
ಈ ಹಿಂದೆ ಪಕ್ಷ ವಿರೋದಿ ಚಟುವಟಿಕೆ ಹಿನ್ನಲೆಯಲ್ಲಿ ಶಾಸಕರಾದ ಎಸ್.ಟಿ. ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಅವರನ್ನು ಪಕ್ಷದಿಂದ ಉಚ್ಚಾಟಿಸುವಂತೆ ಕೇಂದ್ರ ಸಮಿತಿಗೆ ಬಿಜೆಪಿ ಶಿಸ್ತು ಸಮಿತಿ ವರದಿ ನೀಡಿತ್ತು.
ಈ ಕುರಿತು ಮಾತನಾಡಿದ್ದ ಬಿಜೆಪಿ ರಾಜ್ಯ ಘಟಕದ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ, 'ಎಸ್.ಟಿ. ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಅವರನ್ನ ಪಕ್ಷದಿಂದ ಉಚ್ಚಾಟಿಸುವಂತೆ ಕೇಂದ್ರ ಸಮಿತಿಗೆ ವರದಿ ನೀಡಿದ್ದೇನೆ. ರಾಷ್ಟ್ರ ಮತ್ತು ರಾಜ್ಯ ನಾಯಕರು ಈ ತಿಂಗಳ ಅಂತ್ಯದೊಳಗೆ ಎಲ್ಲ ಗೊಂದಲಕ್ಕೂ ಅಂತ್ಯ ಹಾಡಲಿದ್ದಾರೆ ಎಂದು ಹೇಳಿದ್ದರು.
The Central Disciplinary Committee of BJP has decided to expel senior Karnataka MLAs ST Somashekar, A Shivaram Hebbar after taking serious note of their "repeated violations of party discipline".
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am