ಬ್ರೇಕಿಂಗ್ ನ್ಯೂಸ್
27-05-25 01:55 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 27 : ಬಸನಗೌಡ ಪಾಟೀಲ್ ಯತ್ನಾಳ್ ಬಳಿಕ ಇದೀಗ ಮತ್ತಿಬ್ಬರರು ಶಾಸಕರಿಗೆ ಬಿಜೆಪಿ ಉಚ್ಛಾಟನೆಯ ಶಾಕ್ ನೀಡಿದೆ. ಪಕ್ಷದ ವಿರೋಧಿ ಕೆಲಸ ಆರೋಪ ಹಿನ್ನೆಲೆ ಶಾಸಕರಾದ ಶಿವರಾಮ್ ಹೆಬ್ಬಾರ್ ಹಾಗೂ ಎಸ್ ಟಿ ಸೋಮಶೇಖರ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಕಾಂಗ್ರೆಸ್ ನಾಯಕರ ಜೊತೆ ಓಡಾಡ್ತಿದ್ದ ಇಬ್ಬರಿಗೂ ಕೊಕ್ ಕೊಟ್ಟ ಬಿಜೆಪಿ ಪಕ್ಷ, ಇತರರಿಗೂ ಈ ಮೂಲಕ ಎಚ್ಚರಿಕೆ ನೀಡಿದೆ ಎನ್ನಲಾಗ್ತಿದೆ.
ಶಿಸ್ತು ಸಮಿತಿ ವರದಿ ಬೆನ್ನಲ್ಲೇ ಕಠಿಣ ಕ್ರಮ ;
ಈ ಹಿಂದೆ ಪಕ್ಷ ವಿರೋದಿ ಚಟುವಟಿಕೆ ಹಿನ್ನಲೆಯಲ್ಲಿ ಶಾಸಕರಾದ ಎಸ್.ಟಿ. ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಅವರನ್ನು ಪಕ್ಷದಿಂದ ಉಚ್ಚಾಟಿಸುವಂತೆ ಕೇಂದ್ರ ಸಮಿತಿಗೆ ಬಿಜೆಪಿ ಶಿಸ್ತು ಸಮಿತಿ ವರದಿ ನೀಡಿತ್ತು.
ಈ ಕುರಿತು ಮಾತನಾಡಿದ್ದ ಬಿಜೆಪಿ ರಾಜ್ಯ ಘಟಕದ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ, 'ಎಸ್.ಟಿ. ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಅವರನ್ನ ಪಕ್ಷದಿಂದ ಉಚ್ಚಾಟಿಸುವಂತೆ ಕೇಂದ್ರ ಸಮಿತಿಗೆ ವರದಿ ನೀಡಿದ್ದೇನೆ. ರಾಷ್ಟ್ರ ಮತ್ತು ರಾಜ್ಯ ನಾಯಕರು ಈ ತಿಂಗಳ ಅಂತ್ಯದೊಳಗೆ ಎಲ್ಲ ಗೊಂದಲಕ್ಕೂ ಅಂತ್ಯ ಹಾಡಲಿದ್ದಾರೆ ಎಂದು ಹೇಳಿದ್ದರು.
The Central Disciplinary Committee of BJP has decided to expel senior Karnataka MLAs ST Somashekar, A Shivaram Hebbar after taking serious note of their "repeated violations of party discipline".
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm