ಬ್ರೇಕಿಂಗ್ ನ್ಯೂಸ್
31-05-25 09:38 pm HK News Desk ಕರ್ನಾಟಕ
ಮಂಡ್ಯ, ಮೇ.30: ಕರಾವಳಿ ಭಾಗದಲ್ಲಿ ಸರಣಿ ಕೊಲೆಗಳ ಹಿನ್ನಲೆಯಲ್ಲಿ ಮುಸ್ಲಿಂ ವ್ಯಕ್ತಿಯ ಹತ್ಯೆ ಮುಂದಿಟ್ಟುಕೊಂಡು ಹಿಂದು ಕಾರ್ಯಕರ್ತರನ್ನು ಸುಮ್ಮನೆ ಬಂಧಿಸಲಾಗುತ್ತಿದೆ. ಆ ಮೂಲಕ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಇದಕ್ಕಾಗಿ ಕೋಮು ನಿಗ್ರಹದಳವನ್ನು ರಾಜ್ಯ ಸರಕಾರ ಸ್ಥಾಪನೆ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಾಗ್ದಾಳಿ ನಡೆಸಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರದ ಕುಮ್ಮಕ್ಕಿನಿಂದ ಪೊಲೀಸರು ಅತಿರೇಕದ ವರ್ತನೆ ತೋರುತ್ತಿದ್ದಾರೆ. ಹಿಂದು ಕಾರ್ಯಕರ್ತರನ್ನು ಬಂಧಿಸಿದರೆ ಪರಿಸ್ಥಿತಿ ಮಿತಿ ಮೀರಲಿದೆ. ಅದಕ್ಕೆ ಕಾಂಗ್ರೆಸ್ ಸರಕಾರ, ಸಿಎಂ, ಗೃಹ ಸಚಿವರು ಹೊಣೆಯಾಗುತ್ತಾರೆ. ಇದು ಕಾಂಗ್ರೆಸ್ ಸರಕಾರಕ್ಕೆ ಶೋಭೆ ತರಲ್ಲ ಎಂದು ಆಕ್ಷೇಪಿಸಿದರು.
ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆದಾಗ ಇಂಟಲಿಜೆನ್ಸ್ ಬಗ್ಗೆ ಕಾಂಗ್ರೆಸ್ನವರು ಮಾತನಾಡಿದ್ದರು. ಆದರೀಗ ಮಂಗಳೂರಿನಲ್ಲಿ ಕೊಲೆಯಾಗುತ್ತಿದೆ. ಈಗ ರಾಜ್ಯ ಸರಕಾರ ಏನು ಮಾಡುತ್ತಿದೆ? ಇವರ ಬಳಿ ಇಂಟಲಿಜೆನ್ಸ್ ಇಲ್ಲವೇ?" ಎಂದು ಪ್ರಶ್ನಿಸಿದರು.
ರಾಜ್ಯದಲ್ಲಿ ಮಳೆ ಅವಾಂತರ ವಿಚಾರಕ್ಕೆ ಪ್ರತಿಕ್ರಿಯಿಸಿ, ಮಳೆ ಅವಾಂತರ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ನಮ್ಮ ಪಕ್ಷದಿಂದ ತಂಡ ಮಾಡಲು ತೀರ್ಮಾನಿಸಲಾಗಿದೆ. ಪಕ್ಷದ ನಾಯಕರು ಹಾಗೂ ಮುಖಂಡರು ಪ್ರವಾಸ ಕೈಗೊಳ್ಳಲು ಹೇಳಿದ್ದೇನೆ. ರಾಜ್ಯ ಸರಕಾರ ಗ್ಯಾರಂಟಿಯ ಅಮಲಿನಲ್ಲಿದೆ. ಇಷ್ಟೆಲ್ಲ ಮಳೆಯಾದರೂ ಕೂಡ ರೈತರಿಗೆ ಬಿತ್ತನೆ ಬೀಜ ಕೊಟ್ಟಿಲ್ಲ. ಇದರಿಂದ ರೈತರು ಪರದಾಡುತ್ತಿದ್ದಾರೆ. ರಾಜ್ಯ ಸರಕಾರ ಎಚ್ಚೆತ್ತು ರೈತರಿಗೆ ಅನುಕೂಲವಾಗುವ ಕೆಲಸ ಮಾಡಬೇಕು' ಎಂದು ಆಗ್ರಹಿಸಿದರು.
Mangalore Serial Killings, Hindus Unfairly Targeted Over Muslim Youth’s Murder, Warns B Y Vijayendra.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
22-02-26 06:55 pm
Mangalore Correspondent
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
22-02-26 10:43 pm
Mangalore Correspondent
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm