ಬ್ರೇಕಿಂಗ್ ನ್ಯೂಸ್
31-05-25 09:38 pm HK News Desk ಕರ್ನಾಟಕ
ಮಂಡ್ಯ, ಮೇ.30: ಕರಾವಳಿ ಭಾಗದಲ್ಲಿ ಸರಣಿ ಕೊಲೆಗಳ ಹಿನ್ನಲೆಯಲ್ಲಿ ಮುಸ್ಲಿಂ ವ್ಯಕ್ತಿಯ ಹತ್ಯೆ ಮುಂದಿಟ್ಟುಕೊಂಡು ಹಿಂದು ಕಾರ್ಯಕರ್ತರನ್ನು ಸುಮ್ಮನೆ ಬಂಧಿಸಲಾಗುತ್ತಿದೆ. ಆ ಮೂಲಕ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಇದಕ್ಕಾಗಿ ಕೋಮು ನಿಗ್ರಹದಳವನ್ನು ರಾಜ್ಯ ಸರಕಾರ ಸ್ಥಾಪನೆ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಾಗ್ದಾಳಿ ನಡೆಸಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರದ ಕುಮ್ಮಕ್ಕಿನಿಂದ ಪೊಲೀಸರು ಅತಿರೇಕದ ವರ್ತನೆ ತೋರುತ್ತಿದ್ದಾರೆ. ಹಿಂದು ಕಾರ್ಯಕರ್ತರನ್ನು ಬಂಧಿಸಿದರೆ ಪರಿಸ್ಥಿತಿ ಮಿತಿ ಮೀರಲಿದೆ. ಅದಕ್ಕೆ ಕಾಂಗ್ರೆಸ್ ಸರಕಾರ, ಸಿಎಂ, ಗೃಹ ಸಚಿವರು ಹೊಣೆಯಾಗುತ್ತಾರೆ. ಇದು ಕಾಂಗ್ರೆಸ್ ಸರಕಾರಕ್ಕೆ ಶೋಭೆ ತರಲ್ಲ ಎಂದು ಆಕ್ಷೇಪಿಸಿದರು.
ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆದಾಗ ಇಂಟಲಿಜೆನ್ಸ್ ಬಗ್ಗೆ ಕಾಂಗ್ರೆಸ್ನವರು ಮಾತನಾಡಿದ್ದರು. ಆದರೀಗ ಮಂಗಳೂರಿನಲ್ಲಿ ಕೊಲೆಯಾಗುತ್ತಿದೆ. ಈಗ ರಾಜ್ಯ ಸರಕಾರ ಏನು ಮಾಡುತ್ತಿದೆ? ಇವರ ಬಳಿ ಇಂಟಲಿಜೆನ್ಸ್ ಇಲ್ಲವೇ?" ಎಂದು ಪ್ರಶ್ನಿಸಿದರು.
ರಾಜ್ಯದಲ್ಲಿ ಮಳೆ ಅವಾಂತರ ವಿಚಾರಕ್ಕೆ ಪ್ರತಿಕ್ರಿಯಿಸಿ, ಮಳೆ ಅವಾಂತರ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ನಮ್ಮ ಪಕ್ಷದಿಂದ ತಂಡ ಮಾಡಲು ತೀರ್ಮಾನಿಸಲಾಗಿದೆ. ಪಕ್ಷದ ನಾಯಕರು ಹಾಗೂ ಮುಖಂಡರು ಪ್ರವಾಸ ಕೈಗೊಳ್ಳಲು ಹೇಳಿದ್ದೇನೆ. ರಾಜ್ಯ ಸರಕಾರ ಗ್ಯಾರಂಟಿಯ ಅಮಲಿನಲ್ಲಿದೆ. ಇಷ್ಟೆಲ್ಲ ಮಳೆಯಾದರೂ ಕೂಡ ರೈತರಿಗೆ ಬಿತ್ತನೆ ಬೀಜ ಕೊಟ್ಟಿಲ್ಲ. ಇದರಿಂದ ರೈತರು ಪರದಾಡುತ್ತಿದ್ದಾರೆ. ರಾಜ್ಯ ಸರಕಾರ ಎಚ್ಚೆತ್ತು ರೈತರಿಗೆ ಅನುಕೂಲವಾಗುವ ಕೆಲಸ ಮಾಡಬೇಕು' ಎಂದು ಆಗ್ರಹಿಸಿದರು.
Mangalore Serial Killings, Hindus Unfairly Targeted Over Muslim Youth’s Murder, Warns B Y Vijayendra.
30-12-25 11:12 pm
HK News Desk
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
ಕೇರಳದಲ್ಲಿ ಚುನಾವಣೆಯಾದ್ರೆ ಪಿಣರಾಯಿಗೆ ಕರ್ನಾಟಕದಲ್ಲ...
30-12-25 05:10 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
30-12-25 10:43 pm
Mangalore Correspondent
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
30-12-25 10:40 pm
Mangalore Correspondent
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm