ಬ್ರೇಕಿಂಗ್ ನ್ಯೂಸ್
03-06-25 03:52 pm HK News Desk ಕರ್ನಾಟಕ
ಶಿವಮೊಗ್ಗ, ಜೂ 02 : ಮೆಡಿಕಲ್ ವಿದ್ಯಾರ್ಥಿನಿ ಹಾಸ್ಟೆಲ್ನ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ
ಮೃತ ವಿದ್ಯಾರ್ಥಿನಿಯನ್ನು ಬಳ್ಳಾರಿ ಮೂಲದ ವಿಷ್ಣುಪ್ರಿಯಾ (23) ಎಂದು ಗುರುತಿಸಲಾಗಿದೆ
ವಿಷ್ಣುಪ್ರಿಯಾ ತಂದೆ ವೆಂಕಟೇಶ್ ಎಂಜಿನಿಯರ್ ಆಗಿದ್ದು, ಪ್ರಸ್ತುತ ಕುಟುಂಬ ಸಮೇತ ಬಹರೇನ್ನಲ್ಲಿ ವಾಸಿಸುತ್ತಿದ್ದಾರೆ.
ಎಂಬಿಬಿಎಸ್ ಕೋರ್ಸ್ ಪೂರ್ಣಗೊಳಿಸಿದ್ದ ವಿಷ್ಣುಪ್ರಿಯಾ ಇಂಟರ್ನ್ಶಿಪ್ ಮಾಡುತ್ತಿದ್ದರು. ಹಾಸ್ಟೆಲ್ನಲ್ಲಿ ಅವರ ಜೊತೆಗಿದ್ದ ಸ್ನೇಹಿತೆಯರು ಇಂಟರ್ನ್ಶಿಪ್ ಮುಗಿಸಿ ತಮ್ಮ ಊರುಗಳಿಗೆ ಮರಳಿದ್ದು, ವಿಷ್ಣುಪ್ರಿಯಾ ಕೊಠಡಿಯಲ್ಲಿ ಒಬ್ಬಳೇ ಇದ್ಲು ಎಂದು ತಿಳಿದುಬಂದಿದೆ.
ಸ್ಥಳದಲ್ಲಿ ಯಾವುದೇ ಡೆತ್ನೋಟ್ ಸಿಕ್ಕಿಲ್ಲ. ಮೇಲ್ನೋಟಕ್ಕೆ ಇದು ಆತ್ಮಹತ್ಯೆಯಂತೆ ಕಾಣಿಸುತ್ತಿದೆ. ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿಕೊಂಡು ಪಾಲಕರಿಗೆ ವಿಷಯ ತಿಳಿಸಿದ್ದೇವೆ. ಅವರು ಬಂದು ದೂರು ನೀಡಿದ ನಂತರ ಮುಂದಿನ ಪ್ರಕ್ರಿಯೆ ಕೈಗೊಳ್ಳಲಿದ್ದೇವೆ" ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ಕುಮಾರ್ ಅವರು ತಿಳಿಸಿದ್ದಾರೆ.
Vishnupriya (23), a medical intern from Ballari, was found dead in her hostel room in Shivamogga on Sunday. She was discovered hanging in her room, according to police sources. Vishnupriya had recently completed her MBBS and was undergoing internship. Her parents, including her father Venkatesh who works as an engineer, are currently living in Bahrain. At the time of the incident, she was alone in the hostel, as her roommates had returned to their hometowns after completing their internships.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm