ಬ್ರೇಕಿಂಗ್ ನ್ಯೂಸ್
05-06-25 11:06 am Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 5 : ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಎಸಿಎಸ್) ಆಗಿ ಐಎಎಸ್ ಅಧಿಕಾರಿ ಅಂಜುಂ ಪರ್ವೇಜ್ ಅವರನ್ನು ನೇಮಕ ಮಾಡಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದ್ದು, ಇದರ ಜೊತೆಗೆ ಆರ್ ಡಿಪಿಆರ್ ಮತ್ತು ಅರಣ್ಯ ಇಲಾಖೆಯ ಎಸಿಎಸ್ ಹುದ್ದೆಯ ಹೆಚ್ಚುವರಿ ಹೊಣೆಯನ್ನೂ ಅಂಜುಂ ಪರ್ವೇಜ್ ನಿರ್ವಹಿಸಲಿದ್ದಾರೆ.
ಅಂಜುಮ್ ಪರ್ವೇಜ್ ಅವರು 1994ರ ಬ್ಯಾಚ್ನ ಕರ್ನಾಟಕ ಕೇಡರ್ನ ಐಎಎಸ್ ಅಧಿಕಾರಿಯಾಗಿದ್ದು, ನಗರ ಮತ್ತು ಗ್ರಾಮೀಣಾಭಿವೃದ್ಧಿ, ನೀರು ಸರಬರಾಜು ಮತ್ತು ಸಾರಿಗೆ ಇಲಾಖೆಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಪ್ರಧಾನ ಕಾರ್ಯದರ್ಶಿ (ಸಾರಿಗೆ), ವ್ಯವಸ್ಥಾಪಕ ನಿರ್ದೇಶಕ (ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್) ಇತ್ಯಾದಿ ಹುದ್ದೆಯನ್ನೂ ನಿರ್ವಹಿಸಿದ್ದಾರೆ.
ಅಂಜುಮ್ ಪರ್ವೇಜ್ ಅವರು ಪ್ರತಿಷ್ಠಿತ ಐಐಟಿ, ದೆಹಲಿಯಿಂದ ಬಿ ಟೆಕ್ ಮತ್ತು ಐಐಎಂ ಬೆಂಗಳೂರಿನಿಂದ ಪಿಜಿಪಿಎಂ ಪದವಿ ಪಡೆದಿದ್ದಾರೆ. 2023ರ ಜುಲೈ 1ರಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದು ಇದರ ಜೊತೆಗೆ ಸಿಎಂಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಮತ್ತೊಂದು ಹೊಣೆ ವಹಿಸಿಕೊಂಡಿದ್ದಾರೆ. ಸಿಎಂ ಪರ್ಸನಲ್ ಸೆಕ್ರೆಟರಿಯಾಗಿ ಇತ್ತೀಚೆಗೆ ನಿವೃತ್ತಿಯಾಗಿರುವ ಅತೀಕ್ ಅಹ್ಮದ್ ಅವರನ್ನು ನೇಮಿಸಲಾಗಿದೆ.
Anjum Parwez Appointed Additional Chief Secretary to Karnataka CM Siddaramaiah.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am