ಬ್ರೇಕಿಂಗ್ ನ್ಯೂಸ್
06-06-25 10:43 am Bangalore Correspondent ಕರ್ನಾಟಕ
ಬೆಂಗಳೂರು, ಜೂ 06 : ಆರ್ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಸಂಭವಿಸಿ 11 ಮಂದಿ ಸಾವನ್ನಪ್ಪಿದ್ರೆ, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಘಟನೆ ಸಂಬಂಧ ಕೆಲವರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಕಾರ್ಯಕ್ರಮ ಆಯೋಜಕರು ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ ಎನ್ನಲಾಗ್ತಿದೆ.
ಸಿಸಿಬಿ ಮತ್ತು ಕಬ್ಬನ್ ಪಾರ್ಕ್ ಪೊಲೀಸರು ಕಾರ್ಯಾಚರಣೆ ನಡೆಸಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. RCB ಮಾರ್ಕೆಟಿಂಗ್ ಮ್ಯಾನೇಜರ್ ನಿಖಿಲ್ ಸೋಸ್ಲೆ, DNA ಸಂಸ್ಥೆಯ ಸುನೀಲ್ ಮ್ಯಾಥ್ಯೂ ಸೇರಿದಂತೆ ನಾಲ್ವರ ಬಂಧಿಸಿ ವಿಚಾರಣೆ ನಡೆಸಲಾಗ್ತಿದೆ ಎನ್ನುವ ಮಾಹಿತಿ ಸಿಕ್ಕಿದೆ.
ಪದಾಧಿಕಾರಿಗಳ ಮನೆ ಮೇಲೂ ರೇಡ್;
ಏರ್ಪೋರ್ಟ್ ನಲ್ಲಿಯೇ ಆರ್ಸಿಬಿ ಮ್ಯಾನೇಜರ್ ನಿಖಿಲ್ ಅವರನ್ನ ಬಂಧಿಸಲಾಗಿದೆ. ಮತ್ತೊಂದೆಡೆ KSCA ಕೆಲ ಪದಾಧಿಕಾರಿಗಳ ಮನೆ ಮೇಲೂ ರೇಡ್ ಮಾಡಲಾಗಿದೆ ಎನ್ನುವ ಮಾಹಿತಿ ಹೊರಬಿದ್ದಿದೆ. ಮತ್ತೊಬ್ಬ DNA ಸಂಸ್ಥೆಯ ಕಿರಣ್ ಅವರನ್ನು ವಶಕ್ಕೆ ಪಡೆಯಲಾಗಿದೆ ಎನ್ನಲಾಗ್ತಿದೆ.
ಆರ್ಸಿಬಿ ತಂಡದ ಮ್ಯಾನೇಜರ್ ಬಂಧನ;
ತಡರಾತ್ರಿ ಆರ್ಸಿಬಿ ತಂಡದ ಮ್ಯಾನೇಜರ್ ಬಂಧನ ಮಾಡಲಾಗಿದ್ದು, ಕೆಂಪೇಗೌಡ ಏರ್ಪೋಟ್ ನಲ್ಲಿ ಕಾರ್ಯಾಚರಣೆ ನಡೆದಿದ್ದಾರೆ. ಕೆಐಎಬಿಯಿಂದ ಮುಂಬೈಗೆ ತೆರಳಲು ಬಂದಿದ್ದ ವೇಳೆ ಆರ್ಸಿಬಿ ಮ್ಯಾನೇಜರ್ ನಿಖಿಲ್ ಮತ್ತು ಮತ್ತೊಬ್ಬನ ಬಂಧನವಾಗಿದೆ. ಇಬ್ಬರನ್ನು ಬಂಧಿಸಿ ಸಿಸಿಬಿ ಪೊಲೀಸರು ಏರ್ಪೋಟ್ ನಿಂದ ಕರೆದೊಯ್ಯದಿದ್ದಾರೆ ಎನ್ನಲಾಗ್ತಿದೆ.
Four people have been arrested in connection with the stampede outside Chinnaswamy Stadium in Bengaluru, which occurred during Royal Challengers Bengaluru (RCB) team's first-ever IPL victory celebrations and killed 11 people earlier this week.
06-06-25 10:58 pm
Bangalore Correspondent
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
RCB Manager Arrest, Court; ಸಿಎಂ ಸೂಚನೆಯಂತೆ ತನಿ...
06-06-25 05:32 pm
Rcb, Death, Dayanand IPS, Congress: ಕಾಲ್ತುಳಿತ...
06-06-25 02:14 pm
06-06-25 11:08 pm
HK News Desk
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
06-06-25 09:29 pm
Mangalore Correspondent
Mangalore Minister Mankal Vaidya: ನಾಪತ್ತೆಯಾದ...
06-06-25 07:20 pm
Puttur Arun Puthila, DK Sp Arun Kumar, Notice...
06-06-25 05:33 pm
Karnataka congress, Mangalore, KPCC: ಹತ್ಯೆಗಳಿ...
06-06-25 04:39 pm
Manjunath Bhandary, Mangalore: ಮಂಗಳೂರಿನಲ್ಲಿ ಹ...
05-06-25 10:29 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm