ಬ್ರೇಕಿಂಗ್ ನ್ಯೂಸ್
06-06-25 10:43 am Bangalore Correspondent ಕರ್ನಾಟಕ
ಬೆಂಗಳೂರು, ಜೂ 06 : ಆರ್ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಸಂಭವಿಸಿ 11 ಮಂದಿ ಸಾವನ್ನಪ್ಪಿದ್ರೆ, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಘಟನೆ ಸಂಬಂಧ ಕೆಲವರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಕಾರ್ಯಕ್ರಮ ಆಯೋಜಕರು ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ ಎನ್ನಲಾಗ್ತಿದೆ.
ಸಿಸಿಬಿ ಮತ್ತು ಕಬ್ಬನ್ ಪಾರ್ಕ್ ಪೊಲೀಸರು ಕಾರ್ಯಾಚರಣೆ ನಡೆಸಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. RCB ಮಾರ್ಕೆಟಿಂಗ್ ಮ್ಯಾನೇಜರ್ ನಿಖಿಲ್ ಸೋಸ್ಲೆ, DNA ಸಂಸ್ಥೆಯ ಸುನೀಲ್ ಮ್ಯಾಥ್ಯೂ ಸೇರಿದಂತೆ ನಾಲ್ವರ ಬಂಧಿಸಿ ವಿಚಾರಣೆ ನಡೆಸಲಾಗ್ತಿದೆ ಎನ್ನುವ ಮಾಹಿತಿ ಸಿಕ್ಕಿದೆ.
ಪದಾಧಿಕಾರಿಗಳ ಮನೆ ಮೇಲೂ ರೇಡ್;
ಏರ್ಪೋರ್ಟ್ ನಲ್ಲಿಯೇ ಆರ್ಸಿಬಿ ಮ್ಯಾನೇಜರ್ ನಿಖಿಲ್ ಅವರನ್ನ ಬಂಧಿಸಲಾಗಿದೆ. ಮತ್ತೊಂದೆಡೆ KSCA ಕೆಲ ಪದಾಧಿಕಾರಿಗಳ ಮನೆ ಮೇಲೂ ರೇಡ್ ಮಾಡಲಾಗಿದೆ ಎನ್ನುವ ಮಾಹಿತಿ ಹೊರಬಿದ್ದಿದೆ. ಮತ್ತೊಬ್ಬ DNA ಸಂಸ್ಥೆಯ ಕಿರಣ್ ಅವರನ್ನು ವಶಕ್ಕೆ ಪಡೆಯಲಾಗಿದೆ ಎನ್ನಲಾಗ್ತಿದೆ.
ಆರ್ಸಿಬಿ ತಂಡದ ಮ್ಯಾನೇಜರ್ ಬಂಧನ;
ತಡರಾತ್ರಿ ಆರ್ಸಿಬಿ ತಂಡದ ಮ್ಯಾನೇಜರ್ ಬಂಧನ ಮಾಡಲಾಗಿದ್ದು, ಕೆಂಪೇಗೌಡ ಏರ್ಪೋಟ್ ನಲ್ಲಿ ಕಾರ್ಯಾಚರಣೆ ನಡೆದಿದ್ದಾರೆ. ಕೆಐಎಬಿಯಿಂದ ಮುಂಬೈಗೆ ತೆರಳಲು ಬಂದಿದ್ದ ವೇಳೆ ಆರ್ಸಿಬಿ ಮ್ಯಾನೇಜರ್ ನಿಖಿಲ್ ಮತ್ತು ಮತ್ತೊಬ್ಬನ ಬಂಧನವಾಗಿದೆ. ಇಬ್ಬರನ್ನು ಬಂಧಿಸಿ ಸಿಸಿಬಿ ಪೊಲೀಸರು ಏರ್ಪೋಟ್ ನಿಂದ ಕರೆದೊಯ್ಯದಿದ್ದಾರೆ ಎನ್ನಲಾಗ್ತಿದೆ.
Four people have been arrested in connection with the stampede outside Chinnaswamy Stadium in Bengaluru, which occurred during Royal Challengers Bengaluru (RCB) team's first-ever IPL victory celebrations and killed 11 people earlier this week.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
22-02-26 06:55 pm
Mangalore Correspondent
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
22-02-26 10:43 pm
Mangalore Correspondent
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm