ಬ್ರೇಕಿಂಗ್ ನ್ಯೂಸ್
06-06-25 10:43 am Bangalore Correspondent ಕರ್ನಾಟಕ
ಬೆಂಗಳೂರು, ಜೂ 06 : ಆರ್ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಸಂಭವಿಸಿ 11 ಮಂದಿ ಸಾವನ್ನಪ್ಪಿದ್ರೆ, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಘಟನೆ ಸಂಬಂಧ ಕೆಲವರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಕಾರ್ಯಕ್ರಮ ಆಯೋಜಕರು ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ ಎನ್ನಲಾಗ್ತಿದೆ.
ಸಿಸಿಬಿ ಮತ್ತು ಕಬ್ಬನ್ ಪಾರ್ಕ್ ಪೊಲೀಸರು ಕಾರ್ಯಾಚರಣೆ ನಡೆಸಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. RCB ಮಾರ್ಕೆಟಿಂಗ್ ಮ್ಯಾನೇಜರ್ ನಿಖಿಲ್ ಸೋಸ್ಲೆ, DNA ಸಂಸ್ಥೆಯ ಸುನೀಲ್ ಮ್ಯಾಥ್ಯೂ ಸೇರಿದಂತೆ ನಾಲ್ವರ ಬಂಧಿಸಿ ವಿಚಾರಣೆ ನಡೆಸಲಾಗ್ತಿದೆ ಎನ್ನುವ ಮಾಹಿತಿ ಸಿಕ್ಕಿದೆ.
ಪದಾಧಿಕಾರಿಗಳ ಮನೆ ಮೇಲೂ ರೇಡ್;
ಏರ್ಪೋರ್ಟ್ ನಲ್ಲಿಯೇ ಆರ್ಸಿಬಿ ಮ್ಯಾನೇಜರ್ ನಿಖಿಲ್ ಅವರನ್ನ ಬಂಧಿಸಲಾಗಿದೆ. ಮತ್ತೊಂದೆಡೆ KSCA ಕೆಲ ಪದಾಧಿಕಾರಿಗಳ ಮನೆ ಮೇಲೂ ರೇಡ್ ಮಾಡಲಾಗಿದೆ ಎನ್ನುವ ಮಾಹಿತಿ ಹೊರಬಿದ್ದಿದೆ. ಮತ್ತೊಬ್ಬ DNA ಸಂಸ್ಥೆಯ ಕಿರಣ್ ಅವರನ್ನು ವಶಕ್ಕೆ ಪಡೆಯಲಾಗಿದೆ ಎನ್ನಲಾಗ್ತಿದೆ.
ಆರ್ಸಿಬಿ ತಂಡದ ಮ್ಯಾನೇಜರ್ ಬಂಧನ;
ತಡರಾತ್ರಿ ಆರ್ಸಿಬಿ ತಂಡದ ಮ್ಯಾನೇಜರ್ ಬಂಧನ ಮಾಡಲಾಗಿದ್ದು, ಕೆಂಪೇಗೌಡ ಏರ್ಪೋಟ್ ನಲ್ಲಿ ಕಾರ್ಯಾಚರಣೆ ನಡೆದಿದ್ದಾರೆ. ಕೆಐಎಬಿಯಿಂದ ಮುಂಬೈಗೆ ತೆರಳಲು ಬಂದಿದ್ದ ವೇಳೆ ಆರ್ಸಿಬಿ ಮ್ಯಾನೇಜರ್ ನಿಖಿಲ್ ಮತ್ತು ಮತ್ತೊಬ್ಬನ ಬಂಧನವಾಗಿದೆ. ಇಬ್ಬರನ್ನು ಬಂಧಿಸಿ ಸಿಸಿಬಿ ಪೊಲೀಸರು ಏರ್ಪೋಟ್ ನಿಂದ ಕರೆದೊಯ್ಯದಿದ್ದಾರೆ ಎನ್ನಲಾಗ್ತಿದೆ.
Four people have been arrested in connection with the stampede outside Chinnaswamy Stadium in Bengaluru, which occurred during Royal Challengers Bengaluru (RCB) team's first-ever IPL victory celebrations and killed 11 people earlier this week.
30-12-25 11:12 pm
HK News Desk
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
ಕೇರಳದಲ್ಲಿ ಚುನಾವಣೆಯಾದ್ರೆ ಪಿಣರಾಯಿಗೆ ಕರ್ನಾಟಕದಲ್ಲ...
30-12-25 05:10 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
30-12-25 10:43 pm
Mangalore Correspondent
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
30-12-25 10:40 pm
Mangalore Correspondent
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm