ಬ್ರೇಕಿಂಗ್ ನ್ಯೂಸ್
06-06-25 10:43 am Bangalore Correspondent ಕರ್ನಾಟಕ
ಬೆಂಗಳೂರು, ಜೂ 06 : ಆರ್ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಸಂಭವಿಸಿ 11 ಮಂದಿ ಸಾವನ್ನಪ್ಪಿದ್ರೆ, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಘಟನೆ ಸಂಬಂಧ ಕೆಲವರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಕಾರ್ಯಕ್ರಮ ಆಯೋಜಕರು ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ ಎನ್ನಲಾಗ್ತಿದೆ.
ಸಿಸಿಬಿ ಮತ್ತು ಕಬ್ಬನ್ ಪಾರ್ಕ್ ಪೊಲೀಸರು ಕಾರ್ಯಾಚರಣೆ ನಡೆಸಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. RCB ಮಾರ್ಕೆಟಿಂಗ್ ಮ್ಯಾನೇಜರ್ ನಿಖಿಲ್ ಸೋಸ್ಲೆ, DNA ಸಂಸ್ಥೆಯ ಸುನೀಲ್ ಮ್ಯಾಥ್ಯೂ ಸೇರಿದಂತೆ ನಾಲ್ವರ ಬಂಧಿಸಿ ವಿಚಾರಣೆ ನಡೆಸಲಾಗ್ತಿದೆ ಎನ್ನುವ ಮಾಹಿತಿ ಸಿಕ್ಕಿದೆ.
ಪದಾಧಿಕಾರಿಗಳ ಮನೆ ಮೇಲೂ ರೇಡ್;
ಏರ್ಪೋರ್ಟ್ ನಲ್ಲಿಯೇ ಆರ್ಸಿಬಿ ಮ್ಯಾನೇಜರ್ ನಿಖಿಲ್ ಅವರನ್ನ ಬಂಧಿಸಲಾಗಿದೆ. ಮತ್ತೊಂದೆಡೆ KSCA ಕೆಲ ಪದಾಧಿಕಾರಿಗಳ ಮನೆ ಮೇಲೂ ರೇಡ್ ಮಾಡಲಾಗಿದೆ ಎನ್ನುವ ಮಾಹಿತಿ ಹೊರಬಿದ್ದಿದೆ. ಮತ್ತೊಬ್ಬ DNA ಸಂಸ್ಥೆಯ ಕಿರಣ್ ಅವರನ್ನು ವಶಕ್ಕೆ ಪಡೆಯಲಾಗಿದೆ ಎನ್ನಲಾಗ್ತಿದೆ.
ಆರ್ಸಿಬಿ ತಂಡದ ಮ್ಯಾನೇಜರ್ ಬಂಧನ;
ತಡರಾತ್ರಿ ಆರ್ಸಿಬಿ ತಂಡದ ಮ್ಯಾನೇಜರ್ ಬಂಧನ ಮಾಡಲಾಗಿದ್ದು, ಕೆಂಪೇಗೌಡ ಏರ್ಪೋಟ್ ನಲ್ಲಿ ಕಾರ್ಯಾಚರಣೆ ನಡೆದಿದ್ದಾರೆ. ಕೆಐಎಬಿಯಿಂದ ಮುಂಬೈಗೆ ತೆರಳಲು ಬಂದಿದ್ದ ವೇಳೆ ಆರ್ಸಿಬಿ ಮ್ಯಾನೇಜರ್ ನಿಖಿಲ್ ಮತ್ತು ಮತ್ತೊಬ್ಬನ ಬಂಧನವಾಗಿದೆ. ಇಬ್ಬರನ್ನು ಬಂಧಿಸಿ ಸಿಸಿಬಿ ಪೊಲೀಸರು ಏರ್ಪೋಟ್ ನಿಂದ ಕರೆದೊಯ್ಯದಿದ್ದಾರೆ ಎನ್ನಲಾಗ್ತಿದೆ.
Four people have been arrested in connection with the stampede outside Chinnaswamy Stadium in Bengaluru, which occurred during Royal Challengers Bengaluru (RCB) team's first-ever IPL victory celebrations and killed 11 people earlier this week.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am