ಬ್ರೇಕಿಂಗ್ ನ್ಯೂಸ್
06-06-25 09:03 pm Bangalore Correspondent ಕರ್ನಾಟಕ
ಬೆಂಗಳೂರು, ಜೂ.6 : ಕಾಲ್ತುಳಿತ ಪ್ರಕರಣದಲ್ಲಿ ನಗರ ಪೊಲೀಸ್ ಕಮಿಷನರ್ ದಯಾನಂದ್ ಅವರನ್ನ ಅಮಾನತುಗೊಳಿಸಿದ ರಾಜ್ಯ ಸರ್ಕಾರದ ಆದೇಶದ ವಿರುದ್ಧ ರಾಜ್ಯದೆಲ್ಲೆಡೆ ಆಕ್ರೋಶ ಕೇಳಿಬರುತ್ತಿದ್ದರೆ, ಮಡಿವಾಳ ಠಾಣೆಯ ಹೆಡ್ ಕಾನ್ಸ್ಟೇಬಲ್ ಒಬ್ಬರು ರಾಜಭವನಕ್ಕೆ ತೆರಳಿ ಪ್ರತಿಭಟನೆ ನಡೆಸಿ ರಾಜ್ಯದ ಗಮನ ಸೆಳೆದಿದ್ದಾರೆ.
ಪೊಲೀಸ್ ಆಯುಕ್ತ ದಯಾನಂದ್ ಅವರಿಗೆ ಸರ್ಕಾರ ವಿನಾಕಾರಣ ಅಮಾನತು ಶಿಕ್ಷೆ ನೀಡಿದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಅಭಿಯಾನ ಶುರುವಾಗಿದೆ. ಇವೆಲ್ಲದರ ಮಧ್ಯೆ ಪೊಲೀಸ್ ಇಲಾಖೆಯದ್ದೇ ಸಿಬ್ಬಂದಿ ನರಸಿಂಹರಾಜು, ಪೊಲೀಸ್ ಅಧಿಕಾರಿಗಳ ವಿರುದ್ಧ ಸರ್ಕಾರದ ಕ್ರಮ ಕೈಗೊಂಡಿದ್ದನ್ನು ವಿರೋಧಿಸಿ ಪ್ರತಿಭಟನೆ ನಡೆಸಿ ಪೊಲೀಸ್ ವಶವಾಗಿದ್ದಾರೆ.

ಮಡಿವಾಳ ಠಾಣೆಯ ಹೆಡ್ ಕಾನ್ಸ್ಟೇಬಲ್ ನರಸಿಂಹರಾಜು ಸರ್ಕಾರದ ನಡೆಯ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲು ತೆರಳಿದ್ದರು. ಈ ವೇಳೆ ಕೈಯಲ್ಲಿ ಅಂಬೇಡ್ಕರ್ ಫೋಟೋ ಹಿಡಿದು, ಕಪ್ಪುಪಟ್ಟಿ ಧರಿಸಿ ರಾಜಭವನದ ಎದುರು ಪ್ರತಿಭಟನೆ ನಡೆಸಿದ್ದಾರೆ. ಪೊಲೀಸ್ ಅಧಿಕಾರಿಗಳ ಅಮಾನತು ಆದೇಶ ರದ್ದು ಪಡಿಸಬೇಕು. ಆಮೂಲಕ ಪೊಲೀಸ್ ಇಲಾಖೆಗೆ ನೈತಿಕ ಸ್ಥೈರ್ಯ ತುಂಬಬೇಕು ಎಂದು ಆಗ್ರಹ ಮಾಡಿದ್ದಾರೆ. ಅವರನ್ನು ಕೂಡಲೇ ವಿಧಾನಸೌಧ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬುಧವಾರ ಆರ್ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಭೀಕರ ಕಾಲ್ತುಳಿತಕ್ಕೆ 11 ಅಭಿಮಾನಿಗಳು ಸಾವನ್ನಪ್ಪಿದ್ದರು. ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ವಿಧಾನಸೌಧ ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಾಗರೋಪಾದಿಯಲ್ಲಿ ಜನ ನೆರೆದಿದ್ದು ನೂಕುನುಗ್ಗಲು ಉಂಟಾಗಿ ದುರಂತ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ಪೊಲೀಸ್ ಕಮಿಷನರ್ ಸೇರಿದಂತೆ ಐವರು ಪೊಲೀಸ್ ಅಧಿಕಾರಿಗಳನ್ನು ಸಿಎಂ ಸಿದ್ದರಾಮಯ್ಯ ಅವರು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದರು.
Police Constable Protests Against Suspension of Commissioner Dayanand; Wears Black Band, Demonstrates Outside Raj Bhavan.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am