ಬ್ರೇಕಿಂಗ್ ನ್ಯೂಸ್
07-06-25 06:57 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 7 : ಆರ್ ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಗೃಹ ಸಚಿವ ಜಿ. ಪರಮೇಶ್ವರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಿರುವುದಾಗಿ ಕರ್ನಾಟಕ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ತಿಳಿಸಿದ್ದಾರೆ.
"ಕಾಲ್ತುಳಿತ ಪ್ರಕರಣದಲ್ಲಿ ಮೊದಲ ಆರೋಪಿ ಸಿದ್ದರಾಮಯ್ಯ ಮತ್ತು ಎರಡನೇ ಆರೋಪಿ ಡಿ.ಕೆ. ಶಿವಕುಮಾರ್ ಆಗಿದ್ದು, ಇಬ್ಬರೂ ಆರ್ ಸಿಬಿ ಗೆಲುವಿನಿಂದ ರಾಜಕೀಯ ಲಾಭ ಪಡೆಯುವ ಉದ್ದೇಶವನ್ನು ಹೊಂದಿದ್ದರು. ಇದಕ್ಕಾಗಿ ಅಧಿಕಾರ ದುರುಪಯೋಗ ಮಾಡಿದ್ದು, ಅವರಿಂದಲೇ ಸಾವುಗಳು ಸಂಭವಿಸಿವೆ. ಗೃಹ ಸಚಿವ ಪರಮೇಶ್ವರ ಅವರನ್ನು ಮೂರನೇ ಆರೋಪಿ ಎಂದು ಉಲ್ಲೇಖಿಸಿದ್ದೇನೆ. ನನ್ನ ಪ್ರಕಾರ, ಅವರಿಗೆ ಯಾವುದೇ ಉದ್ದೇಶವಿಲ್ಲ. ಆದರೆ ಅವರು ನಿರ್ಲಕ್ಷ್ಯ ವಹಿಸಿದ್ದರು ಮತ್ತು ಗೃಹ ಸಚಿವರಾಗಿ ವಿಫಲರಾಗಿದ್ದಾರೆ ಎಂದು ರಾಜೀವ್ ಆರೋಪಿಸಿದ್ದಾರೆ.
ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ್ದು, ದುರಂತಕ್ಕೆ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನೈತಿಕ ಹೊಣೆ ಹೊರ ಬೇಕಾಗುತ್ತದೆ ಎಂದು ಹೇಳಿದರು. ದೂರಿನ ಪ್ರತಿಯನ್ನು ಎಸಿಪಿಗೆ ನೀಡಿದ್ದೇನೆ. ಅದನ್ನು ಎಫ್ಐಆರ್ ಆಗಿ ಪರಿವರ್ತಿಸಬೇಕು. ಇಲ್ಲದಿದ್ದರೆ, ನಾನು ನ್ಯಾಯಾಲಯಕ್ಕೆ ಹೋಗಿ ಪಿಸಿಆರ್ ದಾಖಲಿಸುತ್ತೇನೆ. ಪಾರದರ್ಶಕ ಕಾನೂನು ಪ್ರಕ್ರಿಯೆಗೆ ಒತ್ತಾಯಿಸುತ್ತೇನೆ ಎಂದವರು ತಿಳಿಸಿದ್ದಾರೆ.
ಆರ್ಸಿಬಿಯ ಐಪಿಎಲ್ ಗೆಲುವಿನಿಂದ ರಾಜಕೀಯ ಲಾಭ ಪಡೆಯುವ ಉದ್ದೇಶ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರಿಗಿತ್ತು. ಸರ್ಕಾರಕ್ಕೂ ಆರ್ಸಿಬಿಗೂ ಏನು ಸಂಬಂಧ? ಆರ್ಸಿಬಿಯ ವಿಜಯೋತ್ಸವಕ್ಕೆ ಸಾರ್ವಜನಿಕ ಹಣವನ್ನು ಏಕೆ ಖರ್ಚು ಮಾಡಲಾಯಿತು?" ಎಂದು ಪ್ರಶ್ನಿಸಿದರು.
BJP Files Police Complaint Against CM Siddaramaiah, DCM Shivakumar, and Home Minister Over RCB Victory Stampede Incident.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am