ಬ್ರೇಕಿಂಗ್ ನ್ಯೂಸ್
09-06-25 12:35 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 9 : ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್ಐಎಗೆ ವಹಿಸುವ ಬಗ್ಗೆ ಸಭೆ ನಡೆಸಿ ತೀರ್ಮಾನಿಸಲಾಗುವುದು ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
ಪ್ರಕರಣದ ತನಿಖೆಯನ್ನು ಎನ್ಐಎಗೆ ವಹಿಸುವಂತೆ ಕೇಂದ್ರ ಗೃಹ ಇಲಾಖೆಯಿಂದ ಪತ್ರ ಬಂದಿದೆ. ಪತ್ರದ ಬಗ್ಗೆ ಸಭೆ ನಡೆಸಿ ಎನ್ಐಎಗೆ ಕೊಡಬೇಕೇ, ಬೇಡವೇ ಎಂದು ತೀರ್ಮಾನ ಮಾಡಲಾಗುವುದು ಎಂದು ಸುದ್ದಿಗಾರರ ಪ್ರಶ್ನೆಗೆ ಪರಮೇಶ್ವರ್ ಉತ್ತರಿಸಿದ್ದಾರೆ.
ಎನ್ಐಎಗೆ ಯಾರು ಶಿಫಾರಸು ಮಾಡಿದ್ದಾರೆಂದು ಗೊತ್ತಿಲ್ಲ. ಪ್ರಕರಣ ವರ್ಗಾಯಿಸುವಂತೆ ಗೃಹ ಇಲಾಖೆಯಿಂದ ಪತ್ರ ಬಂದಿದೆ. ನಮ್ಮ ಪೊಲೀಸರು ಸಮರ್ಥವಾಗಿ ತನಿಖೆ ನಡೆಸುತ್ತಿದ್ದಾರೆ. ಯಾವ ಆಧಾರದಲ್ಲಿ ಎನ್ಐಎ ವಹಿಸಲು ಕೇಳಿದ್ದಾರೆಂದು ಗೊತ್ತಿಲ್ಲ ಎಂದರು.
ವಿಧಾನ ಪರಿಷತ್ತಿಗೆ ನಾಲ್ವರ ನೇಮಕಕ್ಕೆ ತಡೆ ನೀಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ಅದರ ಬಗ್ಗೆ ನನಗೆ ಗೊತ್ತಿಲ್ಲ. ಯಾರಿಗೆ ಅನ್ಯಾಯ ಆಗಿದೆ ಎಂದೂ ಗೊತ್ತಿಲ್ಲ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗೆ ಗೊತ್ತಿರಬಹುದೋ ಏನೋ ಎಂದರು.
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ವಹಿಸಿ ಕೇಂದ್ರ ಗೃಹ ಇಲಾಖೆ ಆದೇಶ ಮಾಡಿತ್ತು. ರಾಜ್ಯ ಸರ್ಕಾರದ ಶಿಫಾರಸು ಇಲ್ಲದೆಯೂ ರಾಜ್ಯ ಪೊಲೀಸರು ನಡೆಸುತ್ತಿದ್ದ ಪ್ರಕರಣವನ್ನು ಎನ್ಐಎ ವಹಿಸಿದ್ದು ಕುತೂಹಲ ಮೂಡಿಸಿದೆ. ಬಿಜೆಪಿ ಮತ್ತು ಹಿಂದು ಸಂಘಟನೆ ನಾಯಕರು, ಸುಹಾಸ್ ಹತ್ಯೆ ವಿಚಾರದಲ್ಲಿ ಭಯೋತ್ಪಾದಕ ಶಕ್ತಿಗಳ ಕೈವಾಡ ಇದೆ, ವಿದೇಶಿ ಫಂಡಿಂಗ್ ಆಗಿದೆಯೆಂದು ಆರೋಪಿಸಿ ಎನ್ಐಎ ತನಿಖೆಗೆ ಆಗ್ರಹಿಸಿದ್ದರು.
Karnataka Home Minister Dr. G. Parameshwara has stated that a decision regarding the transfer of the Bajrang Dal activist Suhas Shetty’s murder case to the National Investigation Agency (NIA) will be taken after a meeting. Speaking to the media, the minister confirmed that a letter has been received from the Union Ministry of Home Affairs, recommending that the case be handed over to the NIA. “We will hold a meeting and decide whether or not to hand over the investigation,” he said.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
22-02-26 06:55 pm
Mangalore Correspondent
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
22-02-26 10:43 pm
Mangalore Correspondent
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm