ಬ್ರೇಕಿಂಗ್ ನ್ಯೂಸ್
09-06-25 12:35 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 9 : ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್ಐಎಗೆ ವಹಿಸುವ ಬಗ್ಗೆ ಸಭೆ ನಡೆಸಿ ತೀರ್ಮಾನಿಸಲಾಗುವುದು ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
ಪ್ರಕರಣದ ತನಿಖೆಯನ್ನು ಎನ್ಐಎಗೆ ವಹಿಸುವಂತೆ ಕೇಂದ್ರ ಗೃಹ ಇಲಾಖೆಯಿಂದ ಪತ್ರ ಬಂದಿದೆ. ಪತ್ರದ ಬಗ್ಗೆ ಸಭೆ ನಡೆಸಿ ಎನ್ಐಎಗೆ ಕೊಡಬೇಕೇ, ಬೇಡವೇ ಎಂದು ತೀರ್ಮಾನ ಮಾಡಲಾಗುವುದು ಎಂದು ಸುದ್ದಿಗಾರರ ಪ್ರಶ್ನೆಗೆ ಪರಮೇಶ್ವರ್ ಉತ್ತರಿಸಿದ್ದಾರೆ.
ಎನ್ಐಎಗೆ ಯಾರು ಶಿಫಾರಸು ಮಾಡಿದ್ದಾರೆಂದು ಗೊತ್ತಿಲ್ಲ. ಪ್ರಕರಣ ವರ್ಗಾಯಿಸುವಂತೆ ಗೃಹ ಇಲಾಖೆಯಿಂದ ಪತ್ರ ಬಂದಿದೆ. ನಮ್ಮ ಪೊಲೀಸರು ಸಮರ್ಥವಾಗಿ ತನಿಖೆ ನಡೆಸುತ್ತಿದ್ದಾರೆ. ಯಾವ ಆಧಾರದಲ್ಲಿ ಎನ್ಐಎ ವಹಿಸಲು ಕೇಳಿದ್ದಾರೆಂದು ಗೊತ್ತಿಲ್ಲ ಎಂದರು.
ವಿಧಾನ ಪರಿಷತ್ತಿಗೆ ನಾಲ್ವರ ನೇಮಕಕ್ಕೆ ತಡೆ ನೀಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ಅದರ ಬಗ್ಗೆ ನನಗೆ ಗೊತ್ತಿಲ್ಲ. ಯಾರಿಗೆ ಅನ್ಯಾಯ ಆಗಿದೆ ಎಂದೂ ಗೊತ್ತಿಲ್ಲ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗೆ ಗೊತ್ತಿರಬಹುದೋ ಏನೋ ಎಂದರು.
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ವಹಿಸಿ ಕೇಂದ್ರ ಗೃಹ ಇಲಾಖೆ ಆದೇಶ ಮಾಡಿತ್ತು. ರಾಜ್ಯ ಸರ್ಕಾರದ ಶಿಫಾರಸು ಇಲ್ಲದೆಯೂ ರಾಜ್ಯ ಪೊಲೀಸರು ನಡೆಸುತ್ತಿದ್ದ ಪ್ರಕರಣವನ್ನು ಎನ್ಐಎ ವಹಿಸಿದ್ದು ಕುತೂಹಲ ಮೂಡಿಸಿದೆ. ಬಿಜೆಪಿ ಮತ್ತು ಹಿಂದು ಸಂಘಟನೆ ನಾಯಕರು, ಸುಹಾಸ್ ಹತ್ಯೆ ವಿಚಾರದಲ್ಲಿ ಭಯೋತ್ಪಾದಕ ಶಕ್ತಿಗಳ ಕೈವಾಡ ಇದೆ, ವಿದೇಶಿ ಫಂಡಿಂಗ್ ಆಗಿದೆಯೆಂದು ಆರೋಪಿಸಿ ಎನ್ಐಎ ತನಿಖೆಗೆ ಆಗ್ರಹಿಸಿದ್ದರು.
Karnataka Home Minister Dr. G. Parameshwara has stated that a decision regarding the transfer of the Bajrang Dal activist Suhas Shetty’s murder case to the National Investigation Agency (NIA) will be taken after a meeting. Speaking to the media, the minister confirmed that a letter has been received from the Union Ministry of Home Affairs, recommending that the case be handed over to the NIA. “We will hold a meeting and decide whether or not to hand over the investigation,” he said.
09-06-25 04:41 pm
HK News Desk
BK Hariprasad, Suhas Shetty, NIA: ರೌಡಿಗಳಿಗೆಲ್...
09-06-25 03:02 pm
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm