ಬ್ರೇಕಿಂಗ್ ನ್ಯೂಸ್
10-06-25 06:49 pm HK News Desk ಕರ್ನಾಟಕ
ಕಾರವಾರ, ಜೂ.10 : ಒಳ್ಳು ಒನಕೆಯ ನುಂಗಿ, ಕಲ್ಲು ಗೂಟವ ನುಂಗಿ.. ಕೋಡಗನ ಕೋಳಿ ನುಂಗಿತ್ತಾ... ಅನ್ನುವ ತತ್ವಪದವನ್ನು ನೀವೆಲ್ಲ ಕೇಳಿರುತ್ತೀರಿ. ಅದೇ ರೀತಿ ಇಲ್ಲಿ ಕೋಡಗನ ಬದಲು ಹಾವು ವಿಚಿತ್ರವಾಗಿ ವರ್ತಿಸಿ, ಈ ಪದ್ಯ ನೆನಪಿಸಿದೆ. ಯಾಕಂದ್ರೆ, ಇಲ್ಲೊಂದು ನಾಗರಹಾವು ಹರಿತ ಚಾಕುವನ್ನು ನುಂಗಿ ಒದ್ದಾಡಿ ಸುದ್ದಿಯಾಗಿದೆ.
ಇಲಿ, ಕೋಳಿ, ಮೊಟ್ಟೆ, ಕಪ್ಪೆಯನ್ನು ಹಾವುಗಳು ನುಂಗುವುದನ್ನು ಕಂಡಿದ್ದೇವೆ, ಕೇಳಿದ್ದೇವೆ. ಆದರೆ ತನ್ನ ಆಹಾರ ಅನ್ಕೊಂಡು ನಾಗರ ಹಾವು ಚಾಕುವನ್ನೇ ನುಂಗಿದ್ದು ಆನಂತರ ವಿಲ ವಿಲ ಒದ್ದಾಡಿದ ಪ್ರಸಂಗ ಕುಮಟಾದಲ್ಲಿ ನಡೆದಿದೆ.


ಕುಮಟಾ ತಾಲೂಕಿನ ಹೆಗಡೆಯ ಗೋವಿಂದ ನಾಯ್ಕರ ಅಡುಗೆ ಮನೆಯಲ್ಲಿದ್ದ ಚಾಕು ಮನೆಯ ಹೊರಗಡೆ ಬಿದ್ದಿತ್ತು. ಆದರೆ ಅಲ್ಲಿ ಹಾವು ಓಡಾಡುತ್ತಿರುವುದನ್ನು ಕಂಡ ಮನೆಯವರು ಸ್ಥಳಕ್ಕೆ ಹೋಗಲು ಹೆದರಿದ್ದರು. ಕೆಲ ಹೊತ್ತಲ್ಲಿ ಅಲ್ಲಿದ್ದ ಚಾಕು ಕಣ್ಮರೆಯಾಗಿತ್ತು. ಹಾವು ಮಾತ್ರ ಏನೋ ತಿಂದು ಮಲಗಿರುವಂತೆ ಬಿದ್ದುಕೊಂಡಿತ್ತು. ಹಾವು ಅಲ್ಲಿಂದ ಕದಲದೇ ಇದ್ದುದರಿಂದ ಮತ್ತು ಚಾಕು ಕೂಡ ಇಲ್ಲದಿರುವುದನ್ನು ನೋಡಿ ಅನುಮಾನದಲ್ಲಿ ಉರಗ ತಜ್ಞ ಪವನ್ ನಾಯ್ಕ ಅವರನ್ನು ಕರೆಸಿದ್ದರು.
ಸ್ಥಳಕ್ಕೆ ಬಂದು ಪರಿಶೀಲಿಸಿದಾಗ, ಹಾವು ಚಾಕು ನುಂಗಿ ಒದ್ದಾಡುತ್ತಿರುವುದು ಖಚಿತವಾಗಿದೆ. ಚಾಕುವಿನ ತುದಿ ಗಂಟಲಿನಲ್ಲಿ ಸಿಲುಕಿದ್ದು, ಅದನ್ನು ಹೊರಹಾಕಲು ಹಾವು ಒಡ್ಡಾಡುತ್ತಿರುವುದು ಕಂಡುಬಂದಿದೆ. ಚಾಕುವನ್ನು ಹೊರತೆಗೆಯದಿದ್ದರೆ ಹಾವು ಸಾಯುತ್ತದೆ ಎಂದು ಪವನ್ ಕೂಡಲೇ ಅದನ್ನು ಪಶು ಆಸ್ಪತ್ರೆಯ ಸಹಾಯಕ ಅದ್ವೈತ ಭಟ್ ಅವರ ಮನೆಗೆ ಕೊಂಡೊಯ್ದು ಅರ್ಧ ಗಂಟೆಗೂ ಆಪರೇಶನ್ ಮಾಡಿಸಿದ್ದಾರೆ. ಕೊನೆಗೆ, ಚಾಕುವನ್ನು ಹಾವಿನ ಹೊಟ್ಟೆಯಿಂದ ಹೊರ ತೆಗೆದು ಹಾವನ್ನು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ.
Kumta Snake Swallows Knife in Bizarre Incident at Kumta, Rescued After Emergency Operation.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am