ಬ್ರೇಕಿಂಗ್ ನ್ಯೂಸ್
22-12-20 01:00 pm Headline Karnataka News Network ಕರ್ನಾಟಕ
ಕೋಲಾರ, ಡಿ.22 : ಉಜಿರೆಯ ಬಾಲಕನ ಅಪಹರಣ ಪ್ರಕರಣದಲ್ಲಿ ಪೊಲೀಸರು ಆರು ಮಂದಿಯನ್ನು ಕೋಲಾರದಲ್ಲಿ ಬಂಧಿಸಿದ್ದರು. ಆದರೆ, ಆರೋಪಿಗಳ ಪೈಕಿ ಮಂಜುನಾಥ್ ಅಮಾಯಕ ಎನ್ನುವ ಕೂಗನ್ನು ಕೂರ್ನಹೊಸಹಳ್ಳಿ ಗ್ರಾಮಸ್ಥರು ಮುಂದಿಟ್ಟಿದ್ದಾರೆ. ಮಂಜುನಾಥ್ ಆರೋಪಿಯಾಗಿದ್ದಕ್ಕೆ ಆತನ ಕುಟುಂಬದವರು ಈಗ ಕಣ್ಣೀರಿಡುತ್ತಿದ್ದಾರೆ.
ಬಾಲಕನಿಗೆ ಆಶ್ರಯ ನೀಡಿದ್ದ ಮಂಜುನಾಥ್ ಅಮಾಯಕ. ಮಾಲೂರಿನ ಮಹೇಶ್ ಮಂಜುನಾಥ್ ಫೋನ್ ಬಳಸಿ ಕರೆ ಮಾಡಿದ್ದಾನೆ, ಅಷ್ಟೇ. ಈ ಪ್ರಕರಣಕ್ಕೂ ಮಂಜುನಾಥನಿಗೂ ಯಾವುದೇ ಸಂಬಂಧ ಇಲ್ಲ ಎಂದು ಕೋಲಾರದ ಮಾಲೂರಿನ ಕೂರ್ನಹಳ್ಳಿ ಗ್ರಾಮದಲ್ಲಿ ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ.

ಮಗುವನ್ನು ಅಪಹರಣ ಮಾಡಿದವರ ಜೊತೆ ಮಂಜುನಾಥನಿಗೆ ಸಂಬಂಧವೇ ಇಲ್ಲ. ಕರೆ ಮಾಡಲು ಮಹೇಶನಿಗೆ ಮೊಬೈಲ್ ಕೊಟ್ಟಿದ್ದೇ ಮಂಜುನಾಥನಿಗೆ ಮುಳುವಾಯ್ತು. ಹೀಗಾಗಿ ಪ್ರಕರಣದಲ್ಲಿ ಮಹೇಶನ ಜೊತೆಗೆ ಮಂಜುನಾಥ್ನನ್ನು ಪೊಲೀಸರು ಬಂಧಿಸಿದ್ದಾರೆ.
ಕೋಲಾರ ಜಿಲ್ಲೆಗೆ ಪ್ರವಾಸ ಬಂದಿದ್ದೇವೆ. ನಿಮ್ಮ ಮನೆಯಲ್ಲಿ ಒಂದು ರಾತ್ರಿ ಇರುತ್ತೇವೆ ಎಂದು ಮಹೇಶನಿಗೆ ಅಪಹರಣ ಪ್ರಕರಣದ ಪ್ರಮುಖ ಆರೋಪಿ ಕಮಲ್ ಕರೆ ಮಾಡಿದ್ದ ಎಂದು ಅಲ್ಲಿನ ಗ್ರಾಮಸ್ಥರು ಹೇಳುತ್ತಿದ್ದಾರೆ.


ಮಹೇಶ್ ಕೂರ್ನಹೊಸಳ್ಳಿ ಗ್ರಾಮದಲ್ಲಿ ಪೇಂಟಿಂಗ್ ಕೆಲಸ ಮಾಡುತ್ತಿದ್ದರು. ಬೆಂಗಳೂರಿನಲ್ಲಿ ಇದ್ದಾಗ ಕಮಲ್ ಗ್ಯಾರೇಜ್ನಲ್ಲಿ ಈ ಮೊದಲು ಕೆಲಸ ಮಾಡುತ್ತಿದ್ದರು. ಆದ್ದರಿಂದ, ಇಬ್ಬರಿಗೂ ಚೆನ್ನಾಗಿ ಪರಿಚಯವಿತ್ತು. ಮಹೇಶ್ ಮತ್ತು ಮಂಜುನಾಥ್ ಪೋನ್ ಪೇಗೆ ಹಣವನ್ನು ಅಪಹರಣಕಾರರು ವರ್ಗಾವಣೆ ಮಾಡಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಆದರೆ, ಮಂಜುನಾಥ್ ಆನ್ಲೈನ್ ಮೂಲಕ ಹಣವನ್ನು ತರಿಸಿಕೊಂಡಿದ್ದಾನೆ. ಈ ಹಿನ್ನಲೆಯಲ್ಲಿ ಮಂಜುನಾಥ್ ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳುತ್ತಾರೆ.
ಇದನ್ನೂ ಓದಿ: ಉಜಿರೆ ; ಬಾಲಕನ ಅಪಹರಿಸಿ 17 ಕೋಟಿ ಬೇಡಿಕೆ !! ಬಿಟ್ ಕಾಯಿನ್ ದಂಧೆ ಶಂಕೆ
ಬಾಲಕನ ಅಪಹರಣ ; ಡಿಮ್ಯಾಂಡ್ 10 ಕೋಟಿಗೆ ಇಳಿಕೆ, ಹಾಸನದಲ್ಲಿ ಲೊಕೇಶನ್ ಪತ್ತೆ !!
ಬಾಲಕನ ಅಪಹರಿಸಿ ಸಿಕ್ಕಿಬಿದ್ದ ಖದೀಮರು ; ಕೋಲಾರದಲ್ಲಿ ನಾಲ್ವರು ಅರೆಸ್ಟ್ ! ಬಾಲಕನ ರಕ್ಷಣೆ
Kidnappers who have been arrested in the Kidnap of Eight-year-old boy from Ujre one among the accused Manjunath is said to be innocent by the Villagers in Kolar.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am