ಬ್ರೇಕಿಂಗ್ ನ್ಯೂಸ್
14-06-25 07:45 pm HK News Desk ಕರ್ನಾಟಕ
ಮೈ,ಸೂರು, ಜೂನ್ 14: ನವೆಂಬರ್ ನಂತರ ಸಿದ್ದರಾಮಯ್ಯ ಮುಖ್ಯಮಂತ್ರಿ ಕುರ್ಚಿಯಿಂದ ಇಳಿಯುವುದು ಖಚಿತ. ಡಿ.ಕೆ.ಶಿವಕುಮಾರ್ ಇಲ್ಲವೇ ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಮುಖ್ಯಮಂತ್ರಿ ಆಗುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದ್ದಾರೆ.
ಜಾತಿ ಗಣತಿ ವರದಿ ಜಾರಿ ವಿಚಾರದಲ್ಲಿ ಸಿದ್ದರಾಮಯ್ಯ ನಡೆಯನ್ನು ವಿರೋಧಿಸಿದ ವಿಶ್ವನಾಥ್, ಕಾಂಗ್ರೆಸ್ ಹೈಕಮಾಂಡ್ ವಿರೋಧ ಲೆಕ್ಕಿಸದೆ ಸಿದ್ದರಾಮಯ್ಯ ಜಾತಿ ಗಣತಿ ವರದಿಯನ್ನು ಜಾರಿ ಮಾಡುತ್ತಿದ್ದರೆ ಅಹಿಂದ ಜನರ ಎದುರಲ್ಲಿ ಹೀರೋ ಆಗುತ್ತಿದ್ದರು. ಜಾತಿ ಗಣತಿ ವರದಿ ಜಾರಿ ಮಾಡಿಯೇ ಸಿದ್ಧ ಎನ್ನುತ್ತಿದ್ದ ಸಿದ್ದರಾಮಯ್ಯ, ಈಗ ಹೈಕಮಾಂಡ್ ನಾಯಕರಿಗೆ ಹೆದರಿ ಮರು ಸಮೀಕ್ಷೆಗೆ ಮುಂದಾಗಿದ್ದಾರೆ.
ಮೂರು ತಿಂಗಳಲ್ಲಿ ಜಾತಿ ಗಣತಿ ಸಮೀಕ್ಷೆ ನಡೆಸುವುದಾಗಿ ಹೇಳುತ್ತಿದ್ದಾರೆ. ಆದರೆ ಇದು ಸಾಧ್ಯವಿಲ್ಲ. ಮನೆ ಮನೆಗೆ ತೆರಳಿ ಸಮೀಕ್ಷೆ ಕೈಗೊಳ್ಳಲು ಶಿಕ್ಷಕರನ್ನು ಬಳಕೆ ಮಾಡಬೇಕಾಗುತ್ತದೆ. ಈಗಾಗಲೇ ಶಾಲೆ ಆರಂಭಗೊಂಡಿದ್ದು, ಇನ್ನು ಶಿಕ್ಷಕರು ಸಿಗಲು ಹೇಗೆ ಸಾಧ್ಯ. ಹೀಗಾಗಿ ಮುಂದಿನ ಎಪ್ರಿಲ್ ವರೆಗೂ ಗಣತಿ ನಡೆಸುವುದಕ್ಕೆ ಆಗಲ್ಲ. ಆದರೆ ಏಪ್ರಿಲ್ ವರೆಗೆ ಸಿದ್ದರಾಮಯ್ಯ ಅವರೇ ಅಧಿಕಾರದಲ್ಲಿ ಇರುವುದಿಲ್ಲ. ನವೆಂಬರ್ ವೇಳೆಗೆ ಸರ್ಕಾರ ಎರಡೂವರೆ ವರ್ಷ ಪೂರೈಸುವುದರಿಂದ ಅಧಿಕಾರ ಬಿಟ್ಟು ಕೊಡಬೇಕಾಗುತ್ತದೆ ಎಂದು ಹೇಳಿ ಸ್ಫೋಟಕ ಟ್ವಿಸ್ಟ್ ನೀಡಿದ್ದಾರೆ.
Senior politician and former minister A.H. Vishwanath has made a bold political prediction, stating that Chief Minister Siddaramaiah may not remain in office beyond November 2025. According to Vishwanath, Deputy Chief Minister D.K. Shivakumar or senior Congress leader Mallikarjun Kharge could be in line to take over the top post in Karnataka.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm