ಬ್ರೇಕಿಂಗ್ ನ್ಯೂಸ್
14-06-25 07:45 pm HK News Desk ಕರ್ನಾಟಕ
ಮೈ,ಸೂರು, ಜೂನ್ 14: ನವೆಂಬರ್ ನಂತರ ಸಿದ್ದರಾಮಯ್ಯ ಮುಖ್ಯಮಂತ್ರಿ ಕುರ್ಚಿಯಿಂದ ಇಳಿಯುವುದು ಖಚಿತ. ಡಿ.ಕೆ.ಶಿವಕುಮಾರ್ ಇಲ್ಲವೇ ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಮುಖ್ಯಮಂತ್ರಿ ಆಗುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದ್ದಾರೆ.
ಜಾತಿ ಗಣತಿ ವರದಿ ಜಾರಿ ವಿಚಾರದಲ್ಲಿ ಸಿದ್ದರಾಮಯ್ಯ ನಡೆಯನ್ನು ವಿರೋಧಿಸಿದ ವಿಶ್ವನಾಥ್, ಕಾಂಗ್ರೆಸ್ ಹೈಕಮಾಂಡ್ ವಿರೋಧ ಲೆಕ್ಕಿಸದೆ ಸಿದ್ದರಾಮಯ್ಯ ಜಾತಿ ಗಣತಿ ವರದಿಯನ್ನು ಜಾರಿ ಮಾಡುತ್ತಿದ್ದರೆ ಅಹಿಂದ ಜನರ ಎದುರಲ್ಲಿ ಹೀರೋ ಆಗುತ್ತಿದ್ದರು. ಜಾತಿ ಗಣತಿ ವರದಿ ಜಾರಿ ಮಾಡಿಯೇ ಸಿದ್ಧ ಎನ್ನುತ್ತಿದ್ದ ಸಿದ್ದರಾಮಯ್ಯ, ಈಗ ಹೈಕಮಾಂಡ್ ನಾಯಕರಿಗೆ ಹೆದರಿ ಮರು ಸಮೀಕ್ಷೆಗೆ ಮುಂದಾಗಿದ್ದಾರೆ.
ಮೂರು ತಿಂಗಳಲ್ಲಿ ಜಾತಿ ಗಣತಿ ಸಮೀಕ್ಷೆ ನಡೆಸುವುದಾಗಿ ಹೇಳುತ್ತಿದ್ದಾರೆ. ಆದರೆ ಇದು ಸಾಧ್ಯವಿಲ್ಲ. ಮನೆ ಮನೆಗೆ ತೆರಳಿ ಸಮೀಕ್ಷೆ ಕೈಗೊಳ್ಳಲು ಶಿಕ್ಷಕರನ್ನು ಬಳಕೆ ಮಾಡಬೇಕಾಗುತ್ತದೆ. ಈಗಾಗಲೇ ಶಾಲೆ ಆರಂಭಗೊಂಡಿದ್ದು, ಇನ್ನು ಶಿಕ್ಷಕರು ಸಿಗಲು ಹೇಗೆ ಸಾಧ್ಯ. ಹೀಗಾಗಿ ಮುಂದಿನ ಎಪ್ರಿಲ್ ವರೆಗೂ ಗಣತಿ ನಡೆಸುವುದಕ್ಕೆ ಆಗಲ್ಲ. ಆದರೆ ಏಪ್ರಿಲ್ ವರೆಗೆ ಸಿದ್ದರಾಮಯ್ಯ ಅವರೇ ಅಧಿಕಾರದಲ್ಲಿ ಇರುವುದಿಲ್ಲ. ನವೆಂಬರ್ ವೇಳೆಗೆ ಸರ್ಕಾರ ಎರಡೂವರೆ ವರ್ಷ ಪೂರೈಸುವುದರಿಂದ ಅಧಿಕಾರ ಬಿಟ್ಟು ಕೊಡಬೇಕಾಗುತ್ತದೆ ಎಂದು ಹೇಳಿ ಸ್ಫೋಟಕ ಟ್ವಿಸ್ಟ್ ನೀಡಿದ್ದಾರೆ.
Senior politician and former minister A.H. Vishwanath has made a bold political prediction, stating that Chief Minister Siddaramaiah may not remain in office beyond November 2025. According to Vishwanath, Deputy Chief Minister D.K. Shivakumar or senior Congress leader Mallikarjun Kharge could be in line to take over the top post in Karnataka.
30-12-25 11:12 pm
HK News Desk
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
ಕೇರಳದಲ್ಲಿ ಚುನಾವಣೆಯಾದ್ರೆ ಪಿಣರಾಯಿಗೆ ಕರ್ನಾಟಕದಲ್ಲ...
30-12-25 05:10 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
30-12-25 10:43 pm
Mangalore Correspondent
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
30-12-25 10:40 pm
Mangalore Correspondent
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm