ಬ್ರೇಕಿಂಗ್ ನ್ಯೂಸ್
14-06-25 07:45 pm HK News Desk ಕರ್ನಾಟಕ
ಮೈ,ಸೂರು, ಜೂನ್ 14: ನವೆಂಬರ್ ನಂತರ ಸಿದ್ದರಾಮಯ್ಯ ಮುಖ್ಯಮಂತ್ರಿ ಕುರ್ಚಿಯಿಂದ ಇಳಿಯುವುದು ಖಚಿತ. ಡಿ.ಕೆ.ಶಿವಕುಮಾರ್ ಇಲ್ಲವೇ ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಮುಖ್ಯಮಂತ್ರಿ ಆಗುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದ್ದಾರೆ.
ಜಾತಿ ಗಣತಿ ವರದಿ ಜಾರಿ ವಿಚಾರದಲ್ಲಿ ಸಿದ್ದರಾಮಯ್ಯ ನಡೆಯನ್ನು ವಿರೋಧಿಸಿದ ವಿಶ್ವನಾಥ್, ಕಾಂಗ್ರೆಸ್ ಹೈಕಮಾಂಡ್ ವಿರೋಧ ಲೆಕ್ಕಿಸದೆ ಸಿದ್ದರಾಮಯ್ಯ ಜಾತಿ ಗಣತಿ ವರದಿಯನ್ನು ಜಾರಿ ಮಾಡುತ್ತಿದ್ದರೆ ಅಹಿಂದ ಜನರ ಎದುರಲ್ಲಿ ಹೀರೋ ಆಗುತ್ತಿದ್ದರು. ಜಾತಿ ಗಣತಿ ವರದಿ ಜಾರಿ ಮಾಡಿಯೇ ಸಿದ್ಧ ಎನ್ನುತ್ತಿದ್ದ ಸಿದ್ದರಾಮಯ್ಯ, ಈಗ ಹೈಕಮಾಂಡ್ ನಾಯಕರಿಗೆ ಹೆದರಿ ಮರು ಸಮೀಕ್ಷೆಗೆ ಮುಂದಾಗಿದ್ದಾರೆ.
ಮೂರು ತಿಂಗಳಲ್ಲಿ ಜಾತಿ ಗಣತಿ ಸಮೀಕ್ಷೆ ನಡೆಸುವುದಾಗಿ ಹೇಳುತ್ತಿದ್ದಾರೆ. ಆದರೆ ಇದು ಸಾಧ್ಯವಿಲ್ಲ. ಮನೆ ಮನೆಗೆ ತೆರಳಿ ಸಮೀಕ್ಷೆ ಕೈಗೊಳ್ಳಲು ಶಿಕ್ಷಕರನ್ನು ಬಳಕೆ ಮಾಡಬೇಕಾಗುತ್ತದೆ. ಈಗಾಗಲೇ ಶಾಲೆ ಆರಂಭಗೊಂಡಿದ್ದು, ಇನ್ನು ಶಿಕ್ಷಕರು ಸಿಗಲು ಹೇಗೆ ಸಾಧ್ಯ. ಹೀಗಾಗಿ ಮುಂದಿನ ಎಪ್ರಿಲ್ ವರೆಗೂ ಗಣತಿ ನಡೆಸುವುದಕ್ಕೆ ಆಗಲ್ಲ. ಆದರೆ ಏಪ್ರಿಲ್ ವರೆಗೆ ಸಿದ್ದರಾಮಯ್ಯ ಅವರೇ ಅಧಿಕಾರದಲ್ಲಿ ಇರುವುದಿಲ್ಲ. ನವೆಂಬರ್ ವೇಳೆಗೆ ಸರ್ಕಾರ ಎರಡೂವರೆ ವರ್ಷ ಪೂರೈಸುವುದರಿಂದ ಅಧಿಕಾರ ಬಿಟ್ಟು ಕೊಡಬೇಕಾಗುತ್ತದೆ ಎಂದು ಹೇಳಿ ಸ್ಫೋಟಕ ಟ್ವಿಸ್ಟ್ ನೀಡಿದ್ದಾರೆ.
Senior politician and former minister A.H. Vishwanath has made a bold political prediction, stating that Chief Minister Siddaramaiah may not remain in office beyond November 2025. According to Vishwanath, Deputy Chief Minister D.K. Shivakumar or senior Congress leader Mallikarjun Kharge could be in line to take over the top post in Karnataka.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
22-02-26 06:55 pm
Mangalore Correspondent
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
22-02-26 10:43 pm
Mangalore Correspondent
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm