ಬ್ರೇಕಿಂಗ್ ನ್ಯೂಸ್
14-06-25 07:45 pm HK News Desk ಕರ್ನಾಟಕ
ಮೈ,ಸೂರು, ಜೂನ್ 14: ನವೆಂಬರ್ ನಂತರ ಸಿದ್ದರಾಮಯ್ಯ ಮುಖ್ಯಮಂತ್ರಿ ಕುರ್ಚಿಯಿಂದ ಇಳಿಯುವುದು ಖಚಿತ. ಡಿ.ಕೆ.ಶಿವಕುಮಾರ್ ಇಲ್ಲವೇ ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಮುಖ್ಯಮಂತ್ರಿ ಆಗುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದ್ದಾರೆ.
ಜಾತಿ ಗಣತಿ ವರದಿ ಜಾರಿ ವಿಚಾರದಲ್ಲಿ ಸಿದ್ದರಾಮಯ್ಯ ನಡೆಯನ್ನು ವಿರೋಧಿಸಿದ ವಿಶ್ವನಾಥ್, ಕಾಂಗ್ರೆಸ್ ಹೈಕಮಾಂಡ್ ವಿರೋಧ ಲೆಕ್ಕಿಸದೆ ಸಿದ್ದರಾಮಯ್ಯ ಜಾತಿ ಗಣತಿ ವರದಿಯನ್ನು ಜಾರಿ ಮಾಡುತ್ತಿದ್ದರೆ ಅಹಿಂದ ಜನರ ಎದುರಲ್ಲಿ ಹೀರೋ ಆಗುತ್ತಿದ್ದರು. ಜಾತಿ ಗಣತಿ ವರದಿ ಜಾರಿ ಮಾಡಿಯೇ ಸಿದ್ಧ ಎನ್ನುತ್ತಿದ್ದ ಸಿದ್ದರಾಮಯ್ಯ, ಈಗ ಹೈಕಮಾಂಡ್ ನಾಯಕರಿಗೆ ಹೆದರಿ ಮರು ಸಮೀಕ್ಷೆಗೆ ಮುಂದಾಗಿದ್ದಾರೆ.
ಮೂರು ತಿಂಗಳಲ್ಲಿ ಜಾತಿ ಗಣತಿ ಸಮೀಕ್ಷೆ ನಡೆಸುವುದಾಗಿ ಹೇಳುತ್ತಿದ್ದಾರೆ. ಆದರೆ ಇದು ಸಾಧ್ಯವಿಲ್ಲ. ಮನೆ ಮನೆಗೆ ತೆರಳಿ ಸಮೀಕ್ಷೆ ಕೈಗೊಳ್ಳಲು ಶಿಕ್ಷಕರನ್ನು ಬಳಕೆ ಮಾಡಬೇಕಾಗುತ್ತದೆ. ಈಗಾಗಲೇ ಶಾಲೆ ಆರಂಭಗೊಂಡಿದ್ದು, ಇನ್ನು ಶಿಕ್ಷಕರು ಸಿಗಲು ಹೇಗೆ ಸಾಧ್ಯ. ಹೀಗಾಗಿ ಮುಂದಿನ ಎಪ್ರಿಲ್ ವರೆಗೂ ಗಣತಿ ನಡೆಸುವುದಕ್ಕೆ ಆಗಲ್ಲ. ಆದರೆ ಏಪ್ರಿಲ್ ವರೆಗೆ ಸಿದ್ದರಾಮಯ್ಯ ಅವರೇ ಅಧಿಕಾರದಲ್ಲಿ ಇರುವುದಿಲ್ಲ. ನವೆಂಬರ್ ವೇಳೆಗೆ ಸರ್ಕಾರ ಎರಡೂವರೆ ವರ್ಷ ಪೂರೈಸುವುದರಿಂದ ಅಧಿಕಾರ ಬಿಟ್ಟು ಕೊಡಬೇಕಾಗುತ್ತದೆ ಎಂದು ಹೇಳಿ ಸ್ಫೋಟಕ ಟ್ವಿಸ್ಟ್ ನೀಡಿದ್ದಾರೆ.
Senior politician and former minister A.H. Vishwanath has made a bold political prediction, stating that Chief Minister Siddaramaiah may not remain in office beyond November 2025. According to Vishwanath, Deputy Chief Minister D.K. Shivakumar or senior Congress leader Mallikarjun Kharge could be in line to take over the top post in Karnataka.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am