ಬ್ರೇಕಿಂಗ್ ನ್ಯೂಸ್
16-06-25 02:56 pm HK News Desk ಕರ್ನಾಟಕ
ಕಲಬುರಗಿ, ಜೂನ್ 16 : ನ್ಯಾಯಾಲಯದಲ್ಲಿ ಇದ್ದಾಗಲೇ ಜಡ್ಜ್ ಒಬ್ಬರು ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲಾ ನ್ಯಾಯಾಲಯದಲ್ಲಿ ನಡೆದಿದೆ.
ಕಲಬುರಗಿ ಮೂರನೇ ಹಿರಿಯ ಶ್ರೇಣಿ ನ್ಯಾಯಾಧೀಶ ವಿಶ್ವನಾಥ್ ಮುಗುಟಿ (44) ಮೃತಪಟ್ಟ ಜಡ್ಜ್. ಇಂದು (ಜೂನ್ 16) ಬೆಳಗ್ಗೆ ಕಲಬುರಗಿ ಜಿಲ್ಲಾ ಕೋರ್ಟಿಗೆ ಆಗಮಿಸಿ ತಮ್ಮ ಚೇಂಬರ್ ನಲ್ಲಿದ್ದಾಗ ಮುಗುಟಿ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಕೂಡಲೇ ಕೋರ್ಟ್ ಸಿಬ್ಬಂದಿ ಅವರನ್ನು ಕಲಬುರಗಿ ಜಯದೇವ ಆಸ್ಪತ್ರೆಗೆ ಒಯ್ದಿದ್ದರು.
ಆಸ್ಪತ್ರೆಯಲ್ಲಿ ತಪಾಸಣೆ ಮಾಡಿದಾಗ ಅದಾಗಲೇ ಸಾವಿಗೀಡಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ನ್ಯಾ. ವಿಶ್ವನಾಥ ಮುಗುಟಿ 15 ದಿನಗಳ ಹಿಂದಷ್ಟೇ ಕಲಬುರಗಿ ಕೋರ್ಟಿಗೆ ವರ್ಗಾವಣೆಯಾಗಿ ಬಂದಿದ್ದರು. ನಗು ನಗುತ್ತಾ ಕೋರ್ಟಿಗೆ ಬಂದ ಜಡ್ಜ್ ಕೆಲವೇ ನಿಮಿಷಗಳಲ್ಲಿ ಸಾವಿಗೀಡಾಗಿದ್ದು ಇಡೀ ಕೋರ್ಟ್ ಸಿಬಂದಿ ಮತ್ತು ವಕೀಲರು ಕಂಬನಿ ಮಿಡಿಯುವಂತಾಗಿದೆ.
ಕಲಬುರಗಿ ಜಿಲ್ಲಾ ಬಾರ್ ಅಸೋಷಿಯೇಷನ್ ಸದಸ್ಯರು ಜಡ್ಜ್ ಅಗಲಿಕೆಗೆ ಕಂಬನಿ ಮಿಡಿದಿದ್ದಾರೆ. ಜಡ್ಜ್ ನಿಧನವಾಗಿದ್ದರಿಂದ ಜಿಲ್ಲಾ ಬಾರ್ ಅಸೋಷಿಯೇಷನ್ ವತಿಯಿಂದ ಕೋರ್ಟ್ ಕಲಾಪ ಸ್ಥಗಿತಗೊಳಿಸಿ ಗೌರವ ಸಲ್ಲಿಸಿದ್ದಾರೆ.
In a tragic incident, a judge passed away after suffering a heart attack inside the Kalaburagi District Court premises on Sunday. The deceased has been identified as Vishwanath Muguti (44), the Third Additional Senior Civil Judge of Kalaburagi. According to sources, Judge Muguti had arrived at the court this morning and was in his chamber when he began experiencing severe chest pain.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm