ಬ್ರೇಕಿಂಗ್ ನ್ಯೂಸ್
16-06-25 02:56 pm HK News Desk ಕರ್ನಾಟಕ
ಕಲಬುರಗಿ, ಜೂನ್ 16 : ನ್ಯಾಯಾಲಯದಲ್ಲಿ ಇದ್ದಾಗಲೇ ಜಡ್ಜ್ ಒಬ್ಬರು ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲಾ ನ್ಯಾಯಾಲಯದಲ್ಲಿ ನಡೆದಿದೆ.
ಕಲಬುರಗಿ ಮೂರನೇ ಹಿರಿಯ ಶ್ರೇಣಿ ನ್ಯಾಯಾಧೀಶ ವಿಶ್ವನಾಥ್ ಮುಗುಟಿ (44) ಮೃತಪಟ್ಟ ಜಡ್ಜ್. ಇಂದು (ಜೂನ್ 16) ಬೆಳಗ್ಗೆ ಕಲಬುರಗಿ ಜಿಲ್ಲಾ ಕೋರ್ಟಿಗೆ ಆಗಮಿಸಿ ತಮ್ಮ ಚೇಂಬರ್ ನಲ್ಲಿದ್ದಾಗ ಮುಗುಟಿ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಕೂಡಲೇ ಕೋರ್ಟ್ ಸಿಬ್ಬಂದಿ ಅವರನ್ನು ಕಲಬುರಗಿ ಜಯದೇವ ಆಸ್ಪತ್ರೆಗೆ ಒಯ್ದಿದ್ದರು.
ಆಸ್ಪತ್ರೆಯಲ್ಲಿ ತಪಾಸಣೆ ಮಾಡಿದಾಗ ಅದಾಗಲೇ ಸಾವಿಗೀಡಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ನ್ಯಾ. ವಿಶ್ವನಾಥ ಮುಗುಟಿ 15 ದಿನಗಳ ಹಿಂದಷ್ಟೇ ಕಲಬುರಗಿ ಕೋರ್ಟಿಗೆ ವರ್ಗಾವಣೆಯಾಗಿ ಬಂದಿದ್ದರು. ನಗು ನಗುತ್ತಾ ಕೋರ್ಟಿಗೆ ಬಂದ ಜಡ್ಜ್ ಕೆಲವೇ ನಿಮಿಷಗಳಲ್ಲಿ ಸಾವಿಗೀಡಾಗಿದ್ದು ಇಡೀ ಕೋರ್ಟ್ ಸಿಬಂದಿ ಮತ್ತು ವಕೀಲರು ಕಂಬನಿ ಮಿಡಿಯುವಂತಾಗಿದೆ.
ಕಲಬುರಗಿ ಜಿಲ್ಲಾ ಬಾರ್ ಅಸೋಷಿಯೇಷನ್ ಸದಸ್ಯರು ಜಡ್ಜ್ ಅಗಲಿಕೆಗೆ ಕಂಬನಿ ಮಿಡಿದಿದ್ದಾರೆ. ಜಡ್ಜ್ ನಿಧನವಾಗಿದ್ದರಿಂದ ಜಿಲ್ಲಾ ಬಾರ್ ಅಸೋಷಿಯೇಷನ್ ವತಿಯಿಂದ ಕೋರ್ಟ್ ಕಲಾಪ ಸ್ಥಗಿತಗೊಳಿಸಿ ಗೌರವ ಸಲ್ಲಿಸಿದ್ದಾರೆ.
In a tragic incident, a judge passed away after suffering a heart attack inside the Kalaburagi District Court premises on Sunday. The deceased has been identified as Vishwanath Muguti (44), the Third Additional Senior Civil Judge of Kalaburagi. According to sources, Judge Muguti had arrived at the court this morning and was in his chamber when he began experiencing severe chest pain.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am