ಬ್ರೇಕಿಂಗ್ ನ್ಯೂಸ್
22-06-25 07:52 pm HK News Desk ಕರ್ನಾಟಕ
ಹಾಸನ, ಜೂ 22: ರಾಜ್ಯದಲ್ಲಿ ಸಂಕ್ರಾಂತಿ ಬಳಿಕ ರಾಜಕೀಯ ವಿಪ್ಲವ ಲಕ್ಷಣ ಇದೆ. ನಿರೀಕ್ಷೆಗೂ ಮೀರಿದ ದುಃಖ ಭಾರತಕ್ಕೆ ಬರಲಿದೆ. ಮೇಘ ಸ್ಫೋಟ, ಯುದ್ಧ, ಅರಸನಾಲಯಕ್ಕೆ ಕಾರ್ಮೋಡ ಕವಿಯಲಿದೆ. ಇದು ರಾಜ್ಯಕ್ಕೂ ಇದೆ, ದೇಶಕ್ಕೂ ಇದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸ್ಫೋಟಕ ಭವಿಷ್ಯ ನುಡಿದಿದ್ದಾರೆ.
ಎರಡು ಮೂರು ಜನ ಪ್ರಧಾನ ಮಂತ್ರಿಗಳು ಕೊಲೆ ಆಗ್ತಾರೆ ಅಂಥ ಹೇಳಿದ್ದೆ ಅದು ಆಗುತ್ತದೆ. ಯುದ್ಧ ನಿಲ್ಲೋದು ಸಂವತ್ಸರ ಪರದಲ್ಲಿ ಕಷ್ಟ. ದ್ವೇಷ, ಅಸೂಯೆ ಮಧ್ಯೆ ಒಂದಿಬ್ಬರು ಬಲಿಯಾಗುತ್ತಾರೆ. ಊಹಿಸಲಾರದ ದುಃಖ ಈ ಭಾರತಕ್ಕೆ ಬರುತ್ತದೆ.
ಪ್ರಕೃತಿದತ್ತವಾಗಿ ಮೇಘ ಸ್ಪೋಟ ಆಗುತ್ತೆ. ಜನಜೀವನ ಅಸ್ಥಿರವಾಗುತ್ತೆ, ಇನ್ನೂ ಜಾಸ್ತಿ ಆಗುತ್ತೆ. ಯಾವಾಗ ಮನೆಗೆ ಬರ್ತಾರೆ ಹೋಗ್ತಾರೆ ಎಂದು ಹೇಳುವುದು ಕಷ್ಟ ಎಂದು ಹೇಳಿದ ಶ್ರೀಗಳು, ಸಿದ್ದರಾಮಯ್ಯ ಅವರಿಗೆ ಏನೂ ತೊಂದರೆ ಇಲ್ಲ ಎಂದಿದ್ದಾರೆ.
ಮೋಡ ಬರುತ್ತೆ ಮೋಡ ಹೋಗುತ್ತೆ ಅಷ್ಟೇ. ಸಂಕ್ರಾಂತಿ ಒಳಗೆ ಮೇಘ ಸ್ಫೋಟ ಆಗುವ ಸಾಧ್ಯತೆ ಇದೆ. ಜನವರಿ ಒಳಗೆ ಒಂದು ದೊಡ್ಡ ಗಂಡಾಂತರ ಇದೆ. ಅಕಾಲದಲ್ಲಿ ಮಳೆ ಬಂದರೆ ಸಕಾಲದಲ್ಲಿ ತೊಂದರೆ ಆಗಲಿದೆ. ಈ ಬಾರಿ ಮಳೆ ಚೆನ್ನಾಗಿ ಆಗಲಿದೆ, ಮತ್ತೆ ಜಲಸ್ಫೋಟ ಆಗಲಿದೆ. ಸಾಗರದಲ್ಲಿ ಒಂದು ಜಲಸ್ಪೋಟ ಎಂದು ಹೇಳಿದ್ದೆ, ಅದು ಆಗಲಿದೆ.
ಸೂಳೆಯಾ ಮಗನುಟ್ಟಿ, ಆಳುವನು ಮುನಿಪುರವ.. ಯುದ್ದವಿಲ್ಲದೆ ಮಡಿಯೆ ಪುರವೆಲ್ಲ ಕೂಳಾದೀತು ಎಂದು ಒಗಟಾಗಿ ಹೇಳಿದ ಶ್ರೀಗಳು, ಇದರ ಅರ್ಥವನ್ನು ಮುಂದೆ ಹೇಳುತ್ತೇನೆ ಎಂದು ಹೇಳಿ ಕುತೂಹಲ ಮೂಡಿಸಿದ್ದಾರೆ.
ಕೊರೊನಾ ಇನ್ನೊಂದು ರೂಪ ತಾಳಲಿದೆ. ಸಾವು ನೋವು ಕಡಿಮೆ ಇದ್ದರೂ ಸಮಸ್ಯೆ ಇದ್ದೇ ಇದೆ. ಕೆಲವು ದೇಶಗಳು ಮುಳುಗುತ್ತವೆ, ಕೆಲವು ದೇಶಗಳು ಏಳ್ತವೆ. ವಾಯು ಪ್ರಳಯ, ಭೂ ಪ್ರಳಯವಾಗುತ್ತೆ ಎಂದು ದೇಶ ರಾಜ್ಯದ ಬಗ್ಗೆ ಸ್ಪೋಟಕ ಭವಿಷ್ಯ ನುಡಿದಿದ್ದಾರೆ.
Renowned spiritual leader Kodi Sri has made a startling prediction, warning of major political upheaval in the state following the Sankranti festival. He claimed that dark clouds loom over the royal palace, suggesting a crisis not just for the state but for the entire nation. In an even more explosive statement, he prophesied that 2 to 3 Prime Ministers could be assassinated during this turbulent period.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm