ಬ್ರೇಕಿಂಗ್ ನ್ಯೂಸ್
24-06-25 01:53 pm Bangalore Correspondent ಕರ್ನಾಟಕ
ಬೆಂಗಳೂರು, ಜೂ.24 : ಶಿವಮೊಗ್ಗ, ಧಾರವಾಡ, ಬೆಂಗಳೂರು, ಚಿಕ್ಕಮಗಳೂರು, ಗದಗ ಸೇರಿದಂತೆ ಎಂಟಕ್ಕೂ ಹೆಚ್ಚು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಪರಿಶೀಲನೆ ನಡೆಸಿದ್ದು ದಾಳಿ ವೇಳೆ ಕೋಟಿ ಕೋಟಿ ಆಸ್ತಿ, ಚಿನ್ನಾಭರಣ ಪತ್ತೆಯಾಗಿದೆ.
ಅಕೌಂಟೆಂಟ್ ಮನೆಯಲ್ಲಿ ಕೋಟಿ ಕೋಟಿ ಆಸ್ತಿ!
ಚಿಕ್ಕಮಗಳೂರು ನಗರಸಭೆ ಅಕೌಂಟ್ ಆಫೀಸರ್ ಲತಾಮಣಿ ಮನೆ ಮೇಲೆ ಲೋಕಾ ರೇಡ್ ನಡೆದಿದೆ. ಲತಾಮಣಿ ಮನೆಯಲ್ಲಿ ಕೋಟ್ಯಾಂತರ ಮೌಲ್ಯದ ಆಸ್ತಿ, ಚಿನ್ನಾಭರಣ ಪತ್ತೆಯಾಗಿದೆ. 300 ಗ್ರಾಂ ಚಿನ್ನ ,1 ಕೆ.ಜಿ ಬೆಳ್ಳಿ, ಕೋಟ್ಯಾಂತರ ಮೌಲ್ಯದ ಆಸ್ತಿ ಪತ್ತೆಯಾಗಿರುವ ಬಗ್ಗೆ ಉನ್ನತ ಮೂಲಗಳಿಂದ ಮಾಹಿತಿ ಸಿಕ್ಕಿದೆ. ಜಯನಗರದ ಲತಾಮಣಿ ನಿವಾಸದಲ್ಲಿ ಶೋಧ ನಡೆದಿದ್ದು, ದಾಖಲೆಗಳ ಪರಿಶೀಲನೆ ನಡೆಸಲಾಗ್ತಿದೆ. ಕಳೆದ 8 ವರ್ಷದಿಂದ ನಗರಸಭೆಯಲ್ಲಿ ಲತಾ ಮಣಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಲತಾ ಮಣಿ ಅವರ ಪತಿ ಚಂದ್ರಶೇಖರ್ ಕೂಡ ಸರ್ಕಾರಿ ಅಧಿಕಾರಿ ಆಗಿದ್ದು, ಚಂದ್ರಶೇಖರ್ ನಿರ್ಮಿತಿ ಕೇಂದ್ರದ ಇಂಜಿನಿಯರ್ ಆಗಿದ್ದಾರೆ.





ಟೌನ್ ಸಿಪಿಐ ಮನೆ ಮೇಲೆ ರೇಡ್
ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಗದಗ ಪೊಲೀಸ್ ಠಾಣೆಯ ಟೌನ್ ಸಿಪಿಐ ಡಿ.ಬಿ ಪಾಟೀಲ್ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಶಹರ ಪೊಲೀಸ್ ಠಾಣೆ ಹಾಗೂ ಮನೆಗಳಲ್ಲಿ ಪರಿಶೀಲನೆ ನಡೆಸಲಾಗ್ತಿದೆ. ಸಿಪಿಐ ಡಿಬಿ ಪಾಟೀಲ ಮನೆಯಲ್ಲಿ ಮೂರು ಲಕ್ಷ ನಗದು ಪತ್ತೆಯಾಗಿದೆ. ಸಿಪಿಐ ಡಿ ಬಿ ಪಾಟೀಲ್ ಗೆ ಸೇರಿದ ಬಾಗಲಕೋಟೆ, ಜಮಖಂಡಿ, ಕೆರೂರ ಮನೆಗಳಲ್ಲೂ ಪರಿಶೀಲನೆ ನಡೆಸಲಾಗ್ತಿದೆ.
ಬೆಳಗಾವಿಯಲ್ಲಿ ಕರ್ನಾಟಕ ನೀರಾವರಿ ನಿಗಮದ ಮುಖ್ಯ ಇಂಜಿನಿಯರ್ ಅಶೋಕ ವಸಂತ್ ಮನೆ ಮೇಲೆ ಲೋಕಾಯುಕ್ತ ರೇಡ್ ಆಗಿದ್ದು, ಮುಖ್ಯ ಇಂಜಿನಿಯರ್ ಮನೆಯಲ್ಲಿ ವಜ್ರಾಭರಣ, ಚಿನ್ನಾಭರಣ, ಬೆಳ್ಳಿ ಹಾಗೂ ಒಂದೂವರೆ ಲಕ್ಷ ನಗದು ಪತ್ತೆಯಾಗಿದೆ. ಬೆಳಗಾವಿಯ ರಾಮತೀರ್ಥ ನಗರದಲ್ಲಿರುವ ಅಧಿಕಾರಿ ಮನೆ ಹಾಗೂ ಧಾರವಾಡ ಕಚೇರಿ ಮೇಲೆ ದಾಳಿ ನಡೆಸಲಾಗಿದೆ.
In a major crackdown on alleged corruption, Lokayukta officials conducted simultaneous raids across more than eight locations in Karnataka, including Bengaluru, Shivamogga, Dharwad, Chikkamagaluru, Gadag, and Belagavi. The raids targeted the homes and offices of several government officials suspected of possessing disproportionate assets.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm