ಬ್ರೇಕಿಂಗ್ ನ್ಯೂಸ್
24-06-25 05:23 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 24 : ಕಾರು ಓವರ್ ಟೇಕ್ ಮಾಡಿದ್ದಾರೆ ಅಂತ ಮಾಜಿ ಸಂಸದ ಅನಂತ ಕುಮಾರ್ ಹೆಗಡೆ ಅವರ ಕಾರಿನ ಚಾಲಕ ಮತ್ತು ಗನ್ಮ್ಯಾನ್, ದಾಬಸ್ ಪೇಟೆಯಲ್ಲಿ ಸ್ಥಳೀಯರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಪ್ರಕರಣ ದಾಖಲಿಸಲಾಗಿದೆ.
ದಾಬಸ್ಪೇಟೆ ಸಮೀಪದ ಹಳೇ ನಿಜಗಲ್ಲು ಬಳಿ ಘಟನೆ ನಡೆದಿದೆ. ತುಮಕೂರು ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಅನಂತ್ಕುಮಾರ್ ಹೆಗಡೆ ಕಾರನ್ನು ಮುಸ್ಲಿಂ ಕುಟುಂಬ ಇದ್ದ ಕಾರು ಓವರ್ಟೇಕ್ ಮಾಡಿದೆ. ದಾಬಸ್ಪೇಟೆ ಬಳಿ ಅವರ ಕಾರನ್ನು ನಿಲ್ಲಿಸಿ, ಕಾರಿನಲ್ಲಿದ್ದವರಿಗೆ ಅನಂತ ಕುಮಾರ್ ಹೆಗಡೆ ಅವರ ಗನ್ಮ್ಯಾನ್ ಶ್ರೀಧರ್ ಮತ್ತು ಚಾಲಕ ಮಹೇಶ್ ಹಲ್ಲೆ ಮಾಡಿದ್ದಾರೆ ಎಂದು ಆರೋಪ ಕೇಳಿಬಂದಿದೆ.
ದಾಬಸ್ಪೇಟೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು ಪ್ರಕರಣದಲ್ಲಿ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಎ-1, ಹೆಗಡೆ ಅವರ ಗನ್ಮ್ಯಾನ್ ಶ್ರೀಧರ್ ಎ-2, ಚಾಲಕ ಮಹೇಶ್ ಎ-3 ಆಗಿದ್ದಾರೆ. ಗನ್ ಮ್ಯಾನ್ ಶ್ರೀಧರ್ ಶೂಟ್ ಮಾಡ್ತೀನಿ ಎಂದು ಗನ್ ತೋರಿಸಿ ಬೆದರಿಸಿದ್ದಾರೆಂದು ಆರೋಪಿಸಿದ್ದು ದೂರು ದಾಖಲಾಗಿದೆ. ಸುದ್ದಿ ತಿಳಿದು ಠಾಣೆಯ ಬಳಿ ನೂರಾರು ಮುಸ್ಲಿಮರು ಜಮಾಯಿಸಿದ್ದರು. ಇತ್ತ ಹೆಗಡೆ ಪರವಾಗಿ ಬಿಜೆಪಿ ಮುಖಂಡರು ಠಾಣೆ ಬಳಿ ಆಗಮಿಸಿದ್ದರು. ಪೊಲೀಸರು ಎರಡೂ ಕಡೆಯವರನ್ನು ವಿಚಾರಿಸಿ ಕಳುಹಿಸಿದ್ದಾರೆ.
A First Information Report (FIR) has been filed against former Member of Parliament Anantkumar Hegde, his driver Mahesh, and his gunman Sridhar, following an alleged assault incident near Dabaspet in the Tumakuru district.
24-06-25 10:42 pm
Bangalore Correspondent
Chikkamagaluru Student Suicide, Uniform: ಚಿಕ್...
24-06-25 10:15 pm
Tumakuru Suicide, Instagram Reels: ರೀಲ್ಸ್ ವಿಚ...
24-06-25 08:16 pm
FIR Ex MP Anantkumar Hegde: ಕಾರು ಓವರ್ ಟೇಕ್ ಮಾ...
24-06-25 05:23 pm
Lokayukta Raid, Karnataka: ಬೆಂಗಳೂರು, ಶಿವಮೊಗ್ಗ...
24-06-25 01:53 pm
24-06-25 12:03 pm
HK News Desk
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
24-06-25 09:49 pm
Mangalore Correspondent
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
24-06-25 09:51 pm
HK News Desk
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm
Davanagere Rape: ಮನೆಯ ಮುಂದೆ ಆಟವಾಡುತ್ತಿದ್ದ 7 ವ...
23-06-25 08:51 pm
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm